Friday, February 27, 2026

Congress

ಒಂದು ವರ್ಷದಲ್ಲಿ ವಶಪಡಿಸಿಕೊಂಡ ನಗದು, ಒಡವೆ ವಾರಸುದಾರರಿಗೆ ವಾಪಸ್..

ಹಾಸನ: 2022- 23 ಎರಡು ವರ್ಷಗಳಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಜಿಲ್ಲೆಯ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಹಾಗೂ ದರೋಡೆ ಪ್ರಕರಣಗಳಲ್ಲಿ ವಶ ಪಡಿಸಿಕೊಂಡಿರುವ ನಗದು ಹಾಗೂ ಬೆಲೆ ಬಾಳುವ ವಸ್ತುಗಳನ್ನು ವಸ್ತುಗಳನ್ನು ಎಸ್ಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ವಾರಸುದಾರರಿಗೆ ನೀಡಲಾಯಿತು. ಈ ಸಂಧರ್ಭದಲ್ಲಿ ಎಸ್ಪಿ ಹರಿರಾಂ ಶಂಕರ್ ಮಾತನಾಡಿ, ರಾಜ್ಯದ ವಿವಿಧ...

ಕಾಂಗ್ರೆಸ್ ಪಕ್ಷ ಜನರಿಂದ ಮರೆಯಾಗುತ್ತಿದೆ: ಸಂಸದ ಬಿ.ವೈ.ವಿಜಯೇಂದ್ರ..

 ಕೋಲಾರ: ಮುಂಬರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಹಿನ್ನೆಲೆ, ಅಭ್ಯರ್ಥಿಗಳ ಆಯ್ಕೆಗಾಗಿ ನನ್ನನ್ನು ಕೋಲಾರ ಜಿಲ್ಲೆಗೆ ಕಳುಹಿಸಿದ್ದಾರೆ. ಒಳ್ಳೆ ರೀತಿಯಲ್ಲಿ ತಾಲೂಕು ಮಟ್ಟದ ಸಭೆಗಳು ನಡೆಯುತ್ತಿವೆ. ಸದ್ಯ ಚುನಾವಣೆ ಘೋಷಣೆಯಾಗಿದ್ದು, ಒಳ್ಳೆಯ ವಾತಾವರಣ ಇದೆ. ಕೋಲಾರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಹೇಳಿಕೆ ನೀಡಿದ್ದಾರೆ. ಜಿಲ್ಲೆಯ ಆರೂ ಕ್ಷೇತ್ರಗಳಲ್ಲಿ ಪೈಪೋಟಿ ಹೆಚ್ಚಿದೆ. ಈ ಬಾರಿ ಪ್ರಧಾನಿ ಮೋದಿ ನೇತೃತ್ವದಲ್ಲಿ...

ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಗಾಗಿ ಗುಪ್ತ ಮತದಾನ…

ಕೋಲಾರ: 2023ರ ವಿಧಾನಸಭಾ ಚುನಾವಣೆ ಹಿನ್ನೆಲೆ, ಬಿಜೆಪಿ ಪಕ್ಷದ ಅಭ್ಯರ್ಥಿಗಳ ಆಯ್ಕೆಗೆ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ. ಪ್ರತೀ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಗಾಗಿ ಗುಪ್ತ ಮತದಾನ ಪ್ರಕ್ರಿಯೆ ನಡೆಸಲಾಗಿದ್ದು, ಕೋಲಾರ ನಗರದ ಹೊರವಲಯದ ರತ್ನ ಕನ್ವೆನ್ಷನ್ ಹಾಲ್ ನಲ್ಲಿ ಗುಪ್ತ ಮತದಾನ ನಡೆದಿದೆ. ಆಯಾ ಕ್ಷೇತ್ರಗಳ ಬಿಜೆಪಿ ಮುಖಂಡರು, ಪದಾಧಿಕಾರಿಗಳಿಂದ ವೋಟಿಂಗ್ ನಡೆದಿದ್ದು, ಆಕಾಂಕ್ಷಿಗಳ ಪರವಾಗಿ...

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅನಧಿಕೃತ ಹಣ ವಹಿವಾಟು / ಖರ್ಚಿನ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ .

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅನಧಿಕೃತವಾಗಿ ಚುನಾವಣಾ ವೆಚ್ಚವನ್ನು ತಡೆಗಟ್ಟಲು ಭಾರತ ಚುನಾವಣಾ ಆಯೋಗ ಕಾಯ್ದೆ ಹಾಗೂ ನಿಯಮಗಳ ಕಟ್ಟುನಿಟ್ಟಿನ ಅನುಷ್ಠಾನ ಮಾಡಲು ಸೂಚನೆ ನೀಡಿದೆ. ಅದರಂತೆ ಮಂಡ್ಯ ಜಿಲ್ಲಾ ಚುನಾವಣಾಧಿಕಾರಿಗಳು ಹಣದ ವಾಹಿವಾಟಿನ ಬಗ್ಗೆ ಸಾರ್ವಜನಿಕರಿಗೆ ಈ ಕೆಳಕಂಡ ಮಾಹಿತಿ ನೀಡಿರುತ್ತಾರೆ. ಯಾವುದೇ ವ್ಯಕ್ತಿ ಯಾವುದೇ ಒಬ್ಬ ವ್ಯಕ್ತಿಯಿಂದ 2 ಲಕ್ಷಕ್ಕಿಂತ ಹೆಚ್ಚಿನ ನಗದು...

‘ಖುರಾನ್ ಪಠಣ ಮಾಡಬೇಕು ಎಂದು ಎಲ್ಲಿಯೂ ಇಲ್ಲ..’

ಹಾಸನ- ಹಾಸನ ಜಿಲ್ಲೆ ಬೇಲೂರಿನ ಐತಿಹಾಸಿಕ ಶ್ರೀ ಚನ್ನಕೇಶವ ಸ್ವಾಮಿ ರಥೋತ್ಸವ ದ ವೇಳೆ ಖುರಾನ್ ಪಠಣ ಬೇಡಾ ಎಂಬ ಹೋರಾಟ ವಿಚಾರಕ್ಕೆ ಸಂಬಂಧಿಸಿದಂತೆ, ಪುರಾತತ್ವ ಇಲಾಖೆಯ ಹಿರಿಯ ಆಗಮ ಪಂಡಿತ, ಜಿ.ಎ.ವಿಜಯ್ ಕುಮಾರ್ ದೇಗುಲಕ್ಕೆ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಅವರು, ರಥೋತ್ಸವ ದಿನ ಯಾರು ಯಾರು ಯಾವ ಕರ್ತವ್ಯ ನಿರ್ವಹಿಸಬೇಕು ಏನೇನು...

ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರ್ಪಡೆಗೊಂಡ ಗುಬ್ಬಿ ಶಾಸಕ ಶ್ರೀನಿವಾಸ್

ರಾಜಕೀಯ ಸುದ್ದಿ: ಇಂದು ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಜೆಡಿಎಸ್ ನಿಂದ ಉಚ್ಚಾಟಮೆಗೊಂಡಿದ್ದ ಗುಬ್ಬಿ ಕ್ಷೇತ್ರದ ಶಾಸಕ ಎಸ್ ಆರ್ ಶ್ರೀನಿವಾಸ್ ಅವರು ಇಂದು ಜೆಡಿಎಸ್ ನಿಂದ ಕಾಂಗ್ರೆಸ್ ಸೇರ್ಪಡೆಗೊಂಡರು. ಕೆಪಿಸಿಸಿ ಕಚೇರಿಗೆ ನೂರಾರು ಸಂಖ್ಯೆಯಲ್ಲಿ ಬೆಂಬಲಿಗರೊಂದಿಗೆ ಆಗಮಿಸಿದಂತಹ ಗುಬ್ಬಿ ಕ್ಷೇತ್ರದ ಶಾಸಕ ಎಸ್ ಆರ್ ಶ್ರೀನಿವಾಸ್ ಅವರು ಇಂದು ಕೆಪಿಸಿಸಿ ಅಧ್ಯಕ್ಷರಾದ...

ಅಸೆಂಬ್ಲಿಯಲ್ಲಿ ಪೋರ್ನ್ ವೀಡಿಯೋ ಕಂಡ ತ್ರಿಪುರಾ ಬಿಜೆಪಿ ಎಂಎಲ್ಎ..

ತ್ರಿಪುರಾ ಬಿಜೆಪಿ ಎಂಎಲ್‌ಎ ಆಗಿರುವ ಜಾಧವ್ ಲಾಲ್ ನಾಥ್, ರಾಜ್ಯ ವಿಧಾನಸಭೆ ಅಸೆಂಬ್ಲಿ ನಡೆಯುತ್ತಿದ್ದ ವೇಳೆ, ಪೋರ್ನ್ ವೀಡಿಯೋ ನೋಡಿದ್ದಾರೆ. ಅಲ್ಲೇ ಇದ್ದ ಓರ್ವರು ಈ ವೀಡಿಯೋವನ್ನ ಸೆರೆ ಹಿಡಿದಿದ್ದಾರೆ. ಈ ವೀಡಿಯೋ ಸೋಶಿಯಲ್ ಮೀಡಿಯಾಗೆ ಬರುತ್ತಿದ್ದಂತೆ, ಪರ ವಿರೋಧ ಚರ್ಚೆ ಶುರುವಾಗಿದೆ. ಕೆಲವರು ಈ ವೀಡಿಯೋ ನೋಡಿ, ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇನ್ನು ಕೆಲವರು...

ಚುನಾವಣಾ ಪ್ರಚಾರದ ವೇಳೆ ಕಾರ್ಯಕರ್ತರಿಗೆ ಬೆದರಿಕೆ ನೀಡುತಿದ್ದಾರೆ ಎಂದು ಆರೋಪ ಮಾಡುತ್ತಿರುವ ಜೆಡಿಎಸ್ ನ ಮುನೇಗೌಡರು

political news: ಕೆಲವೇ ದಿನಗಳಲ್ಲಿ ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣಾ ಸಮೀಪಿಸುತಿದ್ದು ಬೆಂಗಳೂರಿನ ಯಲಹಂಕಾ ಕ್ಷೇತ್ರದಲ್ಲಿಯೂ ಸಹ ಚುನಾವಣಾ ಕಾರ್ಯ ರಂಗೇರುತ್ತಾಇದೆ.ಎಲ್ಲಾ ಪಕ್ಷದ ಅಭ್ಯರ್ಥಿಗಳು ಹಾಗೂ ಚುನಾವಣಾ ಟಿಕೆಟ್ ಆಕಾಂಕ್ಷಿಗಳು ಹಗಲಿರುಳೆನ್ನದೆ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಈಗಾಗಲೇ ಜನತಾದಳ ಪಕ್ಷದಿಂದ ಟಿಕೆಟ್ ಪಡೆದುಕೊಂಡಿರುವ ಯಲಹಂಕಾ ಕ್ಷೇತ್ರದ ಅಭ್ಯರ್ಥಿ ಮುನೇಗೌಡರು ಸಹ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ಶುರುಮಾಡಿದ್ದಾರೆ. ಅದರೆ...

ಚೆಕ್ ಪೋಸ್ಟ್ ತಪಾಸಣೆ ನೆಪದಲ್ಲಿ ರೈತರು, ಸಾಮಾನ್ಯರಿಗೆ ಕಿರುಕುಳ ಆಗಬಾರದು: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಒಂದೇ ಹಂತದಲ್ಲಿ ಚುನಾವಣೆ ನಡೆಸುವ ಚುನಾವಣಾ ಆಯೋಗದ ನಿರ್ಧಾರಕ್ಕೆ ಜೆಡಿಎಸ್ ಪಕ್ಷದ ಸ್ವಾಗತ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಇವತ್ತು ರಾಜ್ಯದ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಇದೊಂದು ರಾಜಕೀಯ ಪ್ರಕ್ರಿಯೆ ಅಷ್ಟೇ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ 5 ವರ್ಷಗಳಿಗೆ ಒಮ್ಮೆ...

ಹಾಸನದ ಈ ಗ್ರಾಮಕ್ಕೆ ಮೂಲಭೂತ ಸೌಕರ್ಯ ಒದಗಿಸದ ಕಾರಣ, ಚುನಾವಣೆ ಬಹಿಷ್ಕಾರ ನಿರ್ಧಾರ..

ಹಾಸನ: ಸಕಲೇಶಪುರ: ಇಲ್ಲಿನ ದೋನಹಳ್ಳಿ ಮತ್ತು ಬಾಚನಹಳ್ಳಿ ಗ್ರಾಮಸ್ಥರು, ತಮ್ಮ ಗ್ರಾಮಕ್ಕೆ ಮೂಲಭೂತ ಸೌಕರ್ಯ ಒದಗಿಸದ ಕಾರಣ, ಚುನಾವಣೆಯನ್ನ ಬಹಿಷ್ಕಾರ ಮಾಡಲು ಮುಂದಾಗಿದ್ದಾರೆ. ಸಕಲೇಶಪುರ ತಾಲೂಕಿನ ಹಾನುಬಾಳು ಹೋಬಳಿಯ ಬಾಚನಹಳ್ಳಿ ಹಾಗೂ ದೇವಾಲದಕೆರೆಯ ದೋನಹಳ್ಳಿ ಗ್ರಾಮಸ್ಥರು ಗ್ರಾಮಕ್ಕೆ ರಸ್ತೆ, ಸೇತುವೆ ಸೇರಿದಂತೆ ಯಾವುದೇ ಮೂಲಭೂತ ಸೌಲಭ್ಯ ಒದಗಿಸುವುದಕ್ಕೆ ಸರ್ಕಾರ, ಜನಪ್ರತಿನಿಧಿಗಳು ಮುಂದಾಗದ ಕಾರಣ ಮತದಾನ...
- Advertisement -spot_img

Latest News

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು...
- Advertisement -spot_img