ಹಾಸನ: ನನ್ನ ಕ್ಷೇತ್ರದ ಅಭಿವೃದ್ಧಿ ಕೆಲಸ ಮಾಡಿರುವುದ ಸಹಿಸಲಾರದೇ ಚುನಾವಣೆ ಗಿಮಿಕ್ ಮಾಡಲಾಗಿದ್ದು, ಜನರ ಭಾವನೆಗಳ ಡೈವರ್ಟ್ ಮಾಡುವ ಉದ್ದೇಶದಲ್ಲಿ ನನ್ನ ಮೇಲೆ ಆರೋಪಗಳ ಮಾಡಿದ್ದು, ನಾನು ಅಕ್ರಮ ಎಸಗಿದ್ರೆ ಉನ್ನತ ಮಟ್ಟದಲ್ಲಿ ಬೇಕಾದರೇ ತನಿಖೆ ಮಾಡಲಿ ಎಂದು ಅರಸೀಕೆರೆ ಶಾಸಕ ಶಿವಲಿಂಗೇಗೌಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ತಾಕತ್ ಇದ್ದರೇ ನೀರಾವರಿ ನಿಗಮ ಮೂಲಕ...
ಒಮ್ಮೆಲೆ ಕೇಂದ್ರ ಚುನಾವಣಾ ಆಯೋಗದಿಂದ ಕರ್ನಾಟಕದ ವಿಧಾನಸಭಾ ಚುನಾವಣೆಯ ದಿನಾಂಕ ಇಂದು ಘೋಷಣೆಗೆ ಸಿದ್ದತೆ ನಡೆಸಿಕೊಂಡಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಗೆ ಚುನಾವಣೆ ಆಯೋಗದಿಂದ ಚುನಾವಣಾ ದಿನಾಂಕ ಘೋಷಣೆ ಕುರಿತು ಸುದ್ದಿಘೋಷ್ಠಿಯನ್ನು ನಡೆಸಲಿದ್ದಾರೆ. ಸುದ್ದಿಘೋಷ್ಠಿಯಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಲಿದ್ದೂ ಮೇ ಮೊದಲ ವಾರದಲ್ಲಿ ಚುನಾವಣೆ ನಡೆಸಿ ಮೇ ಎರಡನೆ ವಾರದಲ್ಲಿ...
ಅರಸೀಕೆರೆ :- ರಾಷ್ಟ್ರೀಯ ಹೆದ್ದಾರಿ 206 ಟಿಎಚ್ ರಸ್ತೆ ಬಾಣಾವರ ಸಮೀಪ ಶಾರ್ಟ್ ಸರ್ಕ್ಯೂಟ್ ನಿಂದ ಕಾರೋಂದು ನೋಡು ನೋಡುತ್ತಿದ್ದಂತೆ ಸುಟ್ಟು ಬಸ್ಮವಾಗಿದೆ. ಅದೃಷ್ಟವಶಾತ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಸುರಕ್ಷಿತವಾಗಿ ಪಾರಾಗಿದ್ದಾರೆ.
https://karnatakatv.net/protest-by-bhajarangdal-in-beluru/
https://karnatakatv.net/rumors-of-siege-of-police-station-by-bjp-workers-tight-security-by-police/
https://karnatakatv.net/d-k-shivakumar-prajadhwani-program-in-mandya/
ಹಾಸನ- ಎರಡು ದಿನಗಳ ಹಿಂದೆ ಬಿಜೆಪಿ ಕಾರ್ಯಕರ್ತನ ಮನೆ ಸಮೀಪ ಗಿಫ್ಟ್ ವಸ್ತುಗಳ ಜಪ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಜೆಪಿ ಕಾರ್ಯಕರ್ತರು ನಗರ ಠಾಣೆಗೆ ಮುತ್ತಿಗೆ ಹಾಕುತ್ತಾರೆಂಬ ವದಂತಿ ಇದ್ದಿದ್ದು, ಈ ಕಾರಣಕ್ಕೆ ಹಾಸನ ಠಾಣೆ ಎದುರು ಪೊಲಿಸ್ ಸರ್ಪಗಾವಲು ಇಡಲಾಗಿತ್ತು. 200 ಕ್ಕೂ ಹೆಚ್ಛು ಪೊಲೀಸರಿಂದ, ಎಎಸ್ಪಿ ತಮ್ಮಯ್ಯ ನೇತೃತ್ವದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು....
ಹಾಸನ : ಬೇಲೂರಿನ ಶ್ರೀ ಚನ್ನಕೇಶವ ರಥೋತ್ಸವದ ವೇಳೆ ಕುರಾನ್ ಪಠಣ ಮಾಡದಂತೆ ಪ್ರತಿಭಟನೆ ನಡೆಸಲಾಗಿದೆ. ಬಜರಂಗ ದಳದವರು ಇಂದು ಬೇಲೂರಿನಲ್ಲಿ ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆ ವೇಳೆ ಓರ್ವ ಮುಸ್ಲಿಂ ಯುವಕ ಬೈಕ್ ನಲ್ಲಿ ಬಂದಿದ್ದಾನೆ. ಪ್ರತಿಭಟನೆ ನಡೆಯುತ್ತಿದ್ದಾಗಲೇ, ಕುರಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾನೆ.
ಇಂದು ಪ್ರತಿಭಟನೆ ನಡೆಸುತ್ತಿದ್ದ ಹಿಂದೂಗಳು ಮತ್ತಷ್ಟು ಆಕ್ರೋಶಗೊಳ್ಳಲು ಕಾರಣವಾಗಿದೆ....
ಮಂಡ್ಯ: ಇಂದು ಸಕ್ಕರೆ ನಾಡು ಮಂಡ್ಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗಮಿಸಿದ್ದು, ಪ್ರಜಾಧ್ವನಿ ಯಾತ್ರೆ ನಡೆಸಿದ್ದಾರೆ. ಕ್ಯಾತುಂಗೆರೆ ಗ್ರಾಮದಿಂದ ಶ್ರೀರಂಗಪಟ್ಟಣ ಕ್ಷೇತ್ರದಾದ್ಯಂತ ಪ್ರಜಾಧ್ವನಿ ಯಾತ್ರೆ ಮಾಡಲಾಯಿತು. ಈ ವೇಳೆ ಇಲ್ಲಿನ ಜನರು ಕ್ರೇನ್ ಮೂಲಕ ಬ್ರಹತ್ ದ್ರಾಕ್ಷಿ ಹಾರ ಹಾಕಿ ಡಿಕೆಶಿಗೆ ಸ್ವಾಗತ ಕೋರಿದ್ದಾರೆ.
ಪ್ರಜಾ ದ್ವನಿಯಾತ್ರಿ ಈ ಭಾಗದಲ್ಲಿ ತಡವಾಗಿತ್ತು. ಶ್ರೀರಂಗಪಟ್ಟಣಕ್ಕೆ ದೊಡ್ಡ ಇತಿಹಾಸ...
Political news:
ಕರ್ನಾಟಕದಲ್ಲಿ ಚುನಾವಣೆ ಸನಿಹದಲ್ಲಿದ್ದರೂ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಟಿಕೆಟ್ ಹಂಚಿಕೆ ಮಾಡುವಲ್ಲಿ ಮೀನಾಮೇಶ ಎಣಿಸುತಿದ್ದಾರೆ. ಏಕೆಂದರೆ ಒಂದು ಕ್ಷೇತ್ರದಿಂದ ಒಂದಕ್ಕಿಂತ ಹಲವು ಆಕಾಂಕ್ಷಿಗಳು ಇರುವ ಕಾರಣ ಟಿಕೆಟ್ ಗೊಂದಲ ಶುರುವಾಗಿದೆ ಇದೇ ರೀತಿಯ ಗೊಂದಲು ಈಗ ಕುಂದಗೋಳ ಕ್ಷೇತ್ರದಲ್ಲಿ ಶುರುವಾಗಿದೆ.
ಕುಂದಗೋಲ ಹಾಲಿ ಶಾಸಕಿ ಕುಸುಮವತಿ ಶಿವಳ್ಳಿಗೆ ಮತ್ತೊಮ್ಮೆ ಸ್ಪರ್ದೆ ನೀಡಲು ಸಪಕ್ಷಿಯವಾಗಿ...
Political news:
ಕರ್ನಾಟಕ ವಿಧಾನಸಭಾ ಚುನಾವಣೆ ಈಗಾಗಲೆ ಮನೆಯ ಅಂಗಳದಲ್ಲಿದ್ದು ಕೆಲವು124 ಕ್ಷೇತ್ರಗಳಲ್ಲಿ ಈಗಾಗಲೆ ಮೊದಲ ಪಟ್ಟಿಯಲ್ಲಿ ಟಿಕೆಟ್ ಘೋಷಣೆ ಮಾಡಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿರುವ ಕಾಂಗ್ರೆಸ್ ಪಕ್ಷ ಇನ್ನು ಉಳಿದ ಕ್ಷೇತ್ರಗಳಲ್ಲಿ ಟಿಕೆಟ್ ಬಿಡುಗಡೆಗೆ ಎಡಬಲ ಎಣಿಸುತಿದ್ದಾರೆ. ಏಕೆಂದರೆ ಒಂದೊಂದು ಕ್ಷೇತ್ರದಲ್ಲಿಯೂ ಸಹ ಕಾಂಗ್ರೆಸ್ ಪಕ್ಷದಿಂದ ಎರಡು ಮೂರು ಆಕಾಂಕ್ಷಿಗಳು ಅಭ್ಯರ್ಥಿಗಳ ಸಾಲಿನಲ್ಲಿರುವ...
political story:
ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟದ ಹಿಂದೆ ಶಿವಮೊಗ್ಗದ ಸ್ಥಳೀಯ ಕಾಂಗ್ರೆಸ್ ಮುಖಂಡರ ಕೈವಾಡವಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಸಿಎಂ, ನಾವು ಸದಾಶಿವ ವರದಿಯಂತೆ ಮೀಸಲಾತಿ ಅನುಷ್ಠಾನ ಮಾಡಿಲ್ಲ. ನಮ್ಮ ಸಚಿವ ಸಂಪುಟ ತೀರ್ಮಾನದಂತೆ ಮಾಡಿದ್ದೇವೆ. ಕಾಂಗ್ರೆಸ್ ಅವರ ಕೃತ್ಯವನ್ನು ಖಂಡಿಸುತ್ತೇನೆ. ಸಮಾಜ...
political news:
ಕರ್ನಾಟಕದ ರಾಜಕೀಯ ನಾಯಕರು ಪಕ್ಷಗಳ ನಡುವೆ ಒಳಜಗಳಗಳಿಂದಾಗಿ ದಿನವೂ ಕಾಂಗ್ರೆಸ್ ನವರು ಬಿಜೆಪಿಯವರನ್ನು ಅವಾಚ್ಯವಾಗಿ ಮಾತನಾಡುವ ಮೂಲಕ ಹೀಯಾಳಿಸುತಿದ್ದಾರೆ. ಅದೇ ರೀತಿ ಬಿಜಡಪಿಯವರು ಕಾಂಗ್ರೆಸ್ನವರನ್ನು ಕಾಲೆಳೆಯುವುದು ದಿನದಿಂದ ದಿನಕ್ಕೆ ನಡೆಯುತ್ತಿರುತ್ತದೆ ವಿರೋಧ ಪಕ್ಷದವರನ್ನು ಪ್ರಾಣಿಗಳಿಗೆ ಹೋಲಿಸುವುದು ಮತ್ಯಅವುದೋ ವಸ್ತುಗಳೊಂದಿಗೆ ಹೋಲಿಸಿ ವ್ಯಂಗ್ಯ ಮಾಡುವುದು ದಿನವೂ ನಡೆಯುತ್ತಿರುತ್ತದೆ.ಅದೇ ರೀತಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್...