Friday, February 27, 2026

Congress

ಚುನಾವಣಾ ಬಹಿಷ್ಕಾರ ಹಾಕ್ತಿದ್ದಾರೆ ಮಲೆನಾಡಿಗರು..!

state news ಚಕ್ಕಮಗಳೂರು(ಮಾ.3): ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆ ಎಲ್ಲೆಲ್ಲೂ ಚುನಾವಣಾ ರಣಕಹಳೆ ಮೂಡುತ್ತಿದೆ. ಪ್ರಚಾರ ಕಾರ್ಯಗಳಂತೂ ಭರ್ಜರಿಯಾಗಿ ನಡೀತಾ ಇದೆ. ಇನ್ನು ಮಲೆನಾಡಿನ ವಿಚಾರಕ್ಕೆ ಬಂದ್ರೆ ಕೇಳಿಬರುತ್ತಿದೆ ಬಹಿಷ್ಕಾರದ ಧ್ವನಿ, ಈ ಮಲೆನಾಡಿನ ಭಾಗದಲ್ಲಿ ಇದೀಗ ಚುನಾವಣಾ ಬಹಿಷ್ಕಾರ ಕೇಳಿಬರುತ್ತಿದೆ. ಇಲ್ಲಿನ ಜನ  ಮೂಲಸೌಕರ್ಯಗಳಾದ ನೀರು, ರಸ್ತೆ, ಸೂರು ಇಲ್ಲದೆ ಈ ತಾಲೂಕಿನ ಜನರು...

ರೈಲ್ವೇ ಕಾಮಗಾರಿ ಚುರುಕುಗೊಳಿಸಲು ಸಂಸದೆ ಸುಮಲತಾ ಆಗ್ರಹ..!

state news ಮಂಡ್ಯ(ಮಾ.3): ನಗರದ ಮಹಾವೀರ್ ಸರ್ಕಲ್ ಪೇಟೆ ಬೀದಿ ಸಂಪರ್ಕಿಸುವ ರಸ್ತೆಗೆ ಅಡ್ಡಲಾಗಿ ಹಾದು ಹೋಗಿರುವ ರೈಲ್ವೆ ಹಳಿ LC 73 ಗೆ ಕೆಳಸೇತುವೆ ನಿರ್ಮಾಣ ಕಾಮಗಾರಿಗೆ ರೈಲ್ವೆ ಇಲಾಖೆ ಜೊತೆ ನಗರಸಭೆ ಅವರು ಕೈಜೋಡಿಸಿ ಕಾಮಗಾರಿ ಪೂರ್ಣಗೊಳಿಸಲು ಕ್ರಮ ವಹಿಸಬೇಕೆಂದು ಸಂಸದರಾದ ಸುಮಲತಾ ಅಂಬರೀಶ್ ಅಧಿಕಾರಿಗಳಿಗೆ ಸೂಚಿಸಿದರು. ಅವರು  ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ರೈಲ್ವೆ...

ಬಿಜೆಪಿ ವಿರುದ್ಧ ಕಿಡಿಕಾರಿದ ಎಮ್ ಎಲ್ ಸಿ ಅನಿಲ್ ಕುಮಾರ್..!

state news ಕೋಲಾರ(ಮಾ.3): ಚುನಾವಣೆಯಲ್ಲಿ ಹೆಚ್ಚು ಮತಗಳನ್ನು ಪಡೆದು ಆಯ್ಕೆಯಾಗಿರುವ ಶಾಸಕರನ್ನು ಕಡೆಗಣಿಸಿ ಮಾಜಿ ಶಾಸಕರ ಕೋರಿಕೆ ಮೇರೆಗೆ ಕೋಲಾರ ಕ್ಷೇತ್ರದ ಅಭಿವೃದ್ದಿ ಕಾರ್ಯಗಳಿಗೆ ಮುಖ್ಯ ಮಂತ್ರಿಗಳು ಹಣ ಒದಗಿಸಲು ಮುಂದಾಗಿರುವುದು ವಿಷಾದದ ಸಂಗತಿಯಾಗಿದೆ. ಮಾಜಿ ಶಾಸಕರು ಚುನಾವಣೆ ಸಂದರ್ಭದಲ್ಲಿ ನೇರವಾಗಿ 10% ಕಮೀಷನ್ ಪಡೆಯುವ ಮೂಲಕ ಚುನಾವಣೆಯಲ್ಲಿ ಹಣ ಹಂಚಲು ಯೋಜನೆ ರೂಪಿಸಿದ್ದಾರೆ ಎಂದು...

ಬೆಂಗ್ಳೂರಿಗೆ ಇಂದು ಅಮಿತ್ ಶಾ ಆಗಮನ

state news ಬೆಂಗಳೂರು(ಮಾ.3): 4 ನೇ ವಿಜಯಸಂಕಲ್ಪ ಯಾತ್ರೆ್ಗೆ ಚಾಲನೆ ನೀಡುವ ಹಿನ್ನಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ದೇವನಹಳ್ಳಿಗೆ ಭೇಟಿ ನೀಡಲಿದ್ದಾರೆ, ಹೀಗಾಗಿ ಬೆಂಗಳೂರಿನ ವಿವಿಧೆಡೆ ಟ್ರಾಪಿಕ್ ಜಾಮ್ ಆಗಲಿದೆ ಎಂದು ಬೆಂಗಳೂರಿಗೆ ಟ್ರಾಫಿಕ್ ಪೊಲೀಸರು ಮಾಹಿತಿ ನೀಡಿದ್ದಾರೆ. ಮುಖ್ಯವಾಗಿ ದೇವನಹಳ್ಳಿಗೆ ಹೋಗುವ ರೂಟ್ ನಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಲಿದ್ದು, ದೇವನಹಳ್ಳಿ ಹೆದ್ದಾರಿ,...

ಸಾಧುಕೋಕಿಲ ಪಕ್ಷ ಸೇರಿದ ಬೆನ್ನಲ್ಲೆ ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರಾಗಿ ನೇಮಕ

political news ಸಿನಿಮಾ ನಟರು ನಟೆನೆ ಜೊತೆಗೆ ಋಆಜಕೀಯ ಪ್ರವೇಸ ಮಾಡುವುದು ಸರ್ವೆ ಸಾಮಾನ್ಯವಾಗಿದೆ. ಅವರು ಚುನಾವಣೇಯಲ್ಲಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುತ್ತಾರೆ ಗೊತ್ತಿಲ್ಲ . ಅವರು ರಾಜಕೀಯಕ್ಕೆ ಬಂದ ತಕ್ಷಣ ರಾಜಕೀಯ ಹಿರಿಯ ನಾಯಕರು ಅವರನ್ನು ಪಕ್ಷದಿಂದ  ಹೊರ ಹೋಗದಂತೆ ಮಾಡಲು ಅವರಿಗೆ ಸಂಬಂದ ಪಟ್ಟ ಒಂದು ಹುದ್ದೆಯನ್ನು ನೀಡಿ ಅದರ ಜವಬ್ದಾರಿಯನ್ನು ಸಿನಿಮಾ ನಟರಿಗ...

ಆಸ್ಪತ್ರೆ ಉದ್ಗಾಟನೆ ವೇಳೆ ಸಚಿವರ ಎದುರು ಗುಡಿಗಿದ ಡಿ ಕೆ ಸುರೇಶ್

ರಾಮನಗರ ಜಿಲ್ಲೆ: ರಾಮನಗರದಲ್ಲಿ ಸಾರ್ವಜನಿಕರ ಸೇವೆಗೆ ಸಿದ್ದವಾಗಿರುವ ನೂತನ 500 ಹಾಸಿಗೆ ಇರು ಆಸ್ಪತ್ರೆಯನ್ನು ಸುಮಾರು 99 ಕೋಟಿ ರೂಪಾಯಿ ವೆಚ್ಚದಲ್ಲಿ ನೀರ್ಮಾಣ ಮಾಡಲಾಗಿದ್ದು. ಈ ಆಸ್ಪತ್ರೆಯ ಉದ್ಘಾಟನೆ ಇಂದು ನೆರವೇರಿತು. ಉದ್ಗಾಟನೆಗೆ ಬರಬೇಕಿದ್ದ ಇಲ್ಲರ ಹೆಸರನ್ನು ಪ್ರೋಡೋಕಅಲ್ ನಲ್ಲಿ ಬರೆಸಿತ್ತು ಆದರೆ ರಅಮನಗರ ಕ್ಷೇತ್ರದ ಪ್ರತಿನಿಧಿಯಅಗಿರುವ  ಡಿಕೆ ಸುರೇಶ ಅವರಿಗೆ ಆಹ್ವಾನ ಪತ್ರ ನಿನ್ನ...

ಅಕ್ಕಿ ಕೊಡ್ತೀವಿ ಅಂತ ಯಾಮಾರಿಸೋದು ಕಾಂಗ್ರೆಸ್: ಹೂವಳ್ಳಿ ಪ್ರಕಾಶ್ ಆಕ್ರೋಶ!

state news ಕೋಲಾರ(ಮಾ.1): ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಕಣಕ್ಕಿಳಿಯಲಿರುವ ಕೋಲಾರದಲ್ಲಿ ದಿನೇ ದಿನೇ ಜಿದ್ದಾಜಿದ್ದಿ ಹೆಚ್ಚಾಗುತ್ತಿದ್ದು, ಸಿದ್ದರಾಮಯ್ಯ ಎದುರಾಳಿಯಾಗಿ ಜೆಡಿಎಸ್ ನ ಸಿಎಂಆರ್ ಶ್ರೀನಾಥ್ ಬೆಂಬಲಿಸಿ ಅನೇಕ ಸಂಘಟನೆಗಳು ಬಹಿರಂಗ ಸಭೆಗಳಲ್ಲಿ ಭಾಗಿಯಾಗುತ್ತಿದ್ದು, ಈಗ ಸಿದ್ದರಾಮಯ್ಯ ರವರ ಶಕ್ತಿಯಾಗಿರುವ ದಲಿತ ಮುಖಂಡರ ಸರದಿ ಶುರುವಾಗಿದೆ . ಅಕ್ಕಿ ಕೊಡ್ತೀವಿ ಅಂತ ಯಾಮಾರಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕಿಂತ ಜೀವನ...

ಮಂಡ್ಯದಲ್ಲಿ ಕಮಲ ಅರಳಿಸಲು ಬಿಜೆಪಿ ರಣತಂತ್ರ !

state news ಮಂಡ್ಯ(ಮಾ.1): ಬಿಜೆಪಿ ಕಾರ್ಯಕರ್ತರ ಸಭೆ ಮಂಡ್ಯದಲ್ಲಿ ಬಿಜೆಪಿ ಗದ್ದುಗೆಗಾಗಿ ಕಸರತ್ತು ನಡೆದಿದೆ. ಮಂಡ್ಯ ನಗರದ ಹೊಸಹಳ್ಳಿಯ ಖಾಸಗಿ ಸಮುದಾಯ ಭವನದಲ್ಲಿ ಸಭೆ ನಡೆದಿದೆ. ಮಂಡ್ಯ ಟಿಕೆಟ್ ಆಕಾಂಕ್ಷಿ ಅಶೋಕ್ ಜಯರಾಮ್ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ದೀಪ ಬೆಳಗುವ ಮೂಲಕ ಸಭೆಗೆ ಚಾಲನೆ ಕೊಡಲಾಯಿತು.  ಈ ವೇಳೆ ಬಿಜೆಪಿಗೆ ಹಲವರು ಸೇರ್ಪಡೆಯಾಗಿದ್ದು, ಸಭೆಯಲ್ಲಿ ಬಿಜೆಪಿ...

ಬಿಜೆಪಿ ಭ್ರಷ್ಟಾಚಾರದ ಹಣೆಪಟ್ಟಿ ಕಟ್ಟಿಕೊಂಡಿದೆ; ಡಿಕೆಶಿ

state news ಸಕಲೇಶಪುರ(ಮಾ.1): ಮಂಗಳವಾರ ಪಟ್ಟಣದ ಒಕ್ಕಲಿಗರ ಕಲ್ಯಾಣ ಮಂಟಪದ ಅವರಣದಲ್ಲಿ ಬ್ಲಾಕ್ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರಜಾದ್ವನಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ರಾಜ್ಯದಲ್ಲಿ ಕಣ್ಣು, ಕಿವಿ, ಮೂಗಿಲ್ಲದ ಸರ್ಕಾರ ಆಡಳಿತ ನಡೆಸುತ್ತಿದೆ. ಬಿಜೆಪಿ ದುರಾಡಳಿತದ ಪರಿಣಾಮ ಬಡ, ಮದ್ಯಮವರ್ಗ ಬೆಲೆ ಏರಿಕೆಯಿಂದ ತತ್ತರಿಸುತ್ತಿದ್ದು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನೀಡಿದ ಎಲ್ಲ...

ಕಾಂಗ್ರೆಸ್ ಪಕ್ಷ ಖಂಡಿತ ಅಧಿಕಾರಕ್ಕೆ ಬಂದೇ ಬರುತ್ತೆ; ಡಿಕೆಶಿ

state news ಹಾಸನ(ಮಾ.1): ಪ್ರಧಾನಿ ಮೋದಿ ಮಲ್ಲಿಕಾರ್ಜುನ ಖರ್ಗೆ ಗೆ ಡಬಲ್ ಸ್ಟಾಂಡ್ ಅಧ್ಯಕ್ಷರು ಅನ್ನುವ ರೀತಿಯಲ್ಲಿ ಬಿಂಬಿಸಿ ಬಹಳ ಅವಹೇಳನವಾಗಿ ಮಾತನಾಡಿದ್ದಾರೆ. ದೇಶದ ಇತಿಹಾಸ, ಮಹಾತ್ಮಗಾಂಧಿ, ಇಂಧಿರಾಗಾಂಧಿ, ರಾಜೀವ್ ಗಾಂಧಿ, ಸೋನಿಯಾಗಾಂಧಿ ಕುಳಿತ ಜಾಗದಲ್ಲಿ ಮಲ್ಲಿಕಾರ್ಜುನ ಖರ್ಗೆ ಕುಳಿತಿದ್ದಾರೆ. ಎಐಸಿಸಿ ಅಧ್ಯಕ್ಷರಾಗಿ ಆಯ್ಕೆ‌ಯಾಗಿ ಕೆಲಸ‌ ನಿರ್ವಹಿಸುತ್ತಿದ್ದಾರೆ. ಒಬ್ಬ ಮುನ್ಸಿಪಲ್ ಸದಸ್ಯನಾಗಿ ಆಯ್ಕೆಯಾಗಿ 9 ಭಾರಿ ಶಾಸಕರು,...
- Advertisement -spot_img

Latest News

ಮಂಗಳಮುಖಿಯ ವೇಷ ಧರಿಸಿ, ಅವರ ಜೀವನವನ್ನು ಎಕ್ಸಿಪಿರಿಯನ್ಸ್ ಮಾಡಿದ್ದ ಯೂಟ್ಯೂಬರ್ ವಿಕಾಸ್ ಗೌಡ

Web News: ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್‌ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು...
- Advertisement -spot_img