Political News
ಬೆಂಗಳೂರು(ಫೆ.7): ರಾಜ್ಯರಾಜಕಾರಣದಲ್ಲಿ ಈಗಾಗಲೇ ಚುನಾವಣಾ ಪ್ರಚಾರ ಕಾರ್ಯಗಳು ಹೆಚ್ಚಾಗುತ್ತಲೇ ಸಾಗುತ್ತಿವೆ. ಈ ಹಿನ್ನಲೆಯಲ್ಲಿ ಇದೀಗ ರಾಜಕೀಯ ವ್ಯಕ್ತಿಗಳ ಮಧ್ಯೆಯೇ ಜಟಾಪಟಿಗಳು ಕಂಡುಬರುತ್ತಿದೆ. ಈ ಹಿನ್ನಲೆಯಲ್ಲಿ ಇತ್ತೀಚೆಗೆ ಮಾಜಿ ಮುಖ್ಯಮಂತ್ರಿಯಾದ ಕುಮಾರಸ್ವಾಮಿ ಅವರು ನೀಡಿದ ಹೇಳಿಕೆ ಸಿಕ್ಕಾಪಟ್ಟೆ ಸದ್ದು ಮಾಡುತ್ತಾ ಇದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣ ಸಮುದಾಯದ ಪ್ರಲ್ಹಾದ್ ಜೋಶಿ ಮುಖ್ಯಮಂತ್ರಿಯಾಗಲಿದ್ದಾರೆ ಎಂದು...
ಹಾಸನ: ಹಾಸನದಲ್ಲಿ ನಡೆದ ದಿಶಾ ಸಭೆಯಲ್ಲಿ ರೇವಣ್ಣ ಕೆಂಡಾಮಂಡಲವಾಗಿದ್ದಾರೆ. ರಾಜ್ಯ ಪರಿಸರ ಇಲಾಖೆ ಅಧಿಕಾರಿ ವಿರುದ್ಧ ಗಂಭೀರ ಭ್ರಷ್ಟಾಚಾರ ಆರೋಪ ಬಂದಿದ್ದು, ಜಲ್ಲಿ ಕ್ರಶರ್ ಮಾಡಲು 14 ಲಕ್ಷ ಲಂಚ ಪಡೆದು ಅನುಮತಿ ಕೊಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಖಾಲಿ ಜಮೀನಿರೊ ಪ್ರದೇಶಕ್ಕೆ ಕ್ರಸರ್ ಎಂದು ಅನುಮತಿ ನೀಡಿರೊ ಆರೋಪವಿರುವ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಬೇಕು....
Politicalnews
ಬೆಂಗಳೂರು( ಫೆ.6): ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸಿದ್ದು, ನಮೋ ಆಗಮನಕ್ಕೆ ಇಡೀ ಬೆಂಗಳೂರು ಅದ್ಧೂರಿಯಾಗಿ ಬರಮಾಡಿಕೊಂಡಿತು. ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ರಾಜ್ಯಪಾಲ ತೋವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅವರ ಸಂಪುಟ ಸದಸ್ಯರು ಬರಮಾಡಿಕೊಂಡರು.ರಾಜ್ಯಕ್ಕೆ ಭೇಟಿ ನೀಡುತ್ತಿರುವ ಮೋದಿಯವರು ರಾಜ್ಯ...
teerthahalli
ತೀರ್ಥಹಳ್ಳಿ ಕ್ಷತ್ರದಿಂದ ಮೂರು ಅಭ್ಯರ್ಥಿಗಳು ಕಾಂಗ್ರೇಸ್ ಪಕ್ಷದಿಂದ ವಿಧಾನಸಭೆ ಚುನಾವಣೆಗೆ ಅರ್ಜಿ ಹಾಕಿದ್ದಾರೆ.ತೀರ್ಥಹಳ್ಳಿಯಲ್ಲಿ ಎರಡು ಬಣಗಳಿವೆ ಎಂದು ಚರ್ಚಿ ಅಗುತ್ತಿದೆ. ಇನ್ನ ಮುಂದೆ ಈ ರೀತಿ ಆಗುವುದು ಬೇಡ ಎಲ್ಲಾರು ಒಟ್ಟಾಗಿ ಕೆಲಸ ಮಾಡೋಣ ಎಂದು ಸಮನ್ವಯ ಸವಿತಿ ರಚಿಸಿ ಇಬ್ಬರು ಮುಖಂಡರು ಒಟ್ಟಾಗಿ ಕೆಲಸ ಮಾಡಲಿದ್ದಾರೆ. ಎಂದು ಜಿಲ್ಲಾ ಕಾಂಗ್ರೇಸ್ ಪಕ್ಷದ ಅಧ್ಯಕ್ಷರಾದ...
ಹಾಸನ : ಫೆ.4 ರಂದು ಹಾಸನ ಜಿಲ್ಲೆಯ ಏಳು ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಹಾಗೂ ಆ ಬಗ್ಗೆ ನನಗೆ ಗೊತ್ತಿಲ್ಲ ಎಂಬ ಎಚ್.ಡಿ.ರೇವಣ್ಣ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಹಾಸನದ ಅರಸಿಕೆರೆಯಲ್ಲಿ ಮಾತನಾಡಿದ ಕುಮಾರಸ್ವಾಮಿ,
ನಾನು ಅವತ್ತೇ ಪಟ್ಟಿ ಬಿಡುಗಡೆ ಮಾಡ್ತಿನಿ ಅಂತ ಎಲ್ಲಿ ಹೇಳಿದ್ದೀನಿ..? ಫೆ.3...
poloitical news
ನಾಮಕಾವಸ್ತೆಗೆ ಪ್ರಕೆ ಪರಮೇಶ್ವರ್ ರಾಜಿನಾಮೆ
ಕಾಂಗ್ರೇಸ್ ನಾಯಕರು ಪಕ್ಷ ಅಧಿPಕಾರಕ್ಕಕೆ ಬಂದರೆ ಯಾವೆಲ್ಲ ಸೌಲಭ್ಯಗಳನ್ನು ನೀಡುತ್ತೇವೆಂದು ಪ್ರಣಾಳಿಖೆಯಲ್ಲಿ ಹೊರಡಿಸಿದ್ದರೆ ಅದನ್ನು ಜನರ ಮುಂದಿಟ್ಟು ಮತ ಸೆಳೆಯುವ ಪ್ರಯತ್ನದಲ್ಲಿದೆ.ಆದರೆ ಪ್ರಣಾಳಿಕೆ ತಯಾರಿಸಿ ಜನರ ಮುಂದೆ ಘೋಷಣೆ ಮಾಡುವ ಪೂರ್ವದಲ್ಲಿ ಕಮಿಟಿಯವರ ಹತ್ತಿರ ಚರ್ಚಿಸಿ ಘೋಷಣೆ ಮಾಡುವುದು ನಿಯಮ ಆದರೆ ಕಮಿಟಿಯಲ್ಲಿರುವವರನ್ನು ಒಂದು ಮಾತು ಕೇಳದೆ ಮನಬಂದAತೆ...
Mandya News:
ಮಂಡ್ಯದಲ್ಲಿ ವಿಧಾನಸಭಾ ಚುನಾವಣೆ ಕಾವು ದಿನೇ ದಿನೇ ರಂಗೇರ್ತಿದೆ. ಅದರಲ್ಲೂ ಕಾಂಗ್ರೆಸ್ನ ಪ್ರಜಾಧ್ವನಿ ಯಾತ್ರೆ ಮೂಲಕ ಮಂಡ್ಯ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹಾಗೂ ಸ್ಥಳೀಯ ನಾಯಕರಲ್ಲಿ ಮತ್ತಷ್ಟು ಉತ್ಸಾಹ, ಹುರುಪು ತಂದಿದೆ. ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಮಂಡ್ಯಗೆ ಬಂದು ಹೋದ್ಮೇಲೆ ಎಲೆಕ್ಷನ್ ಹವಾ ಮತ್ತಷ್ಟು ಜೋರಾಗ್ತಿದೆ.
ಮತ್ತೊಂದು ಕಡೆ ಮಂಡ್ಯದಲ್ಲಿ ಇತ್ತೀಚೆಗೆ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ,...
ಹಾಸನ ಜಿಲ್ಲೆಯ ಅರಕಲಗೋಡು ತಾಲೂಕಿನಲ್ಲಿ ಮಾಜಿ ಶಾಸಕ ಎ ಮಂಜು
ನನಗೆ ಬೇರೆ ಬೇರೆ ಪಕ್ಷಗಳಿಂದ ಆಹ್ವಾನ ಬಂದಿದೆ. ಇದೆ ವಿಚಾರವಾಗಿ ಬಿಜೆಪಿ ಮತ್ತ ಕಾಂಗ್ರೇಸ್ನಲ್ಲಿ ವಿರೋಧ ಕಟ್ಟಿಕೊಂಡಿದ್ದೇನೆ.ಆದರೆ ನನ್ನ ಅವರ ನಡುವೆ ವಿರೋಧ ವ್ಯಕ್ತವಾಗಿರುವುದು ಚುನಾವಣೆ ವಿಚಾರವಾಗಿ ಮಾತ್ರ , ಹೊರತು ವೈಯಕ್ತಿಕವಾಗಿ ನನ್ನ ಅವರ ನಡುವೆ ಯಾವುದೇ ರೀತಿಯ ವಿರೋಧ ಇಲ್ಲ ಆದರೆ...
ಕಳೆದೆರಡು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ್ಲ ಕಲ್ಲೋಲ ಮಾಡುತ್ತಿರುವ ಸಿಡಿ ಪ್ರಕರಣದಿಂದ ಮಾಜಿ ಸಚಿವ ರಮೇಶ ಜಾರಕಿಹೊಳೆ ಅವರು ಕಾಂಗ್ರೇಸ್ ನಾಯಕರನ್ನು ಅವಮಾನ ಮಾಡಬೇಕು, ಅವರ ಪಕ್ಷ ಅಧಿಕಾರಕ್ಕೆ ಬರಬಾರದು ಎಂದು ಅವರ ಮೇಲೆ ಕತೆಕಟ್ಟಿ ಅವಮಾನ ಮಾಡುವ ಗೋಜಿಗೆ ಹೋಗಿದ್ದಾರೆ.ಸಾಹುಕರರು ಕಳೆದ ವರ್ಷ ಒಂದು ಹೆಂಗಸಿಗೆ ನೌಕರಿಯ ಆಸೆ ತೋರಿಸಿ ಅವಳನ್ನು ಲೈಂಗಿಕವಾಇ...
ಯೆಸ್ ರಾಜ್ಯ ರಾಜಕಾರಣದಲ್ಲಿ ಈಗಾಗಲೆ ತನ್ನವಿರುದ್ದ ಪ್ಷವನ್ನು ಸದದೆಬಡಿಯಲು ಹಲವಾರು ರೀತಿಯಲ್ಲಿಸೆಣಸಾಡಿತ್ತಿವೆ ಅವರು ಇವರಿಗೆ ಅವಹೇಳನಕಅರಿಯಾಗಿ ಮಾತಾಡುವುದು ,ಹಾಗೂಅಕ್ರಮಗಳನ್ನು ಬಯಲಿಗೆಳೆಯುವುದು ಹಾಗೂ ಬ್ರಷ್ಟಾಚಾರದ ಬಗ್ಗೆ ವಿರುದ್ದ ನಿಲ್ಲುವುದು ಪ್ರತಿಭಟನೆ ಮಾಡಿವುದು ಹೀಗೆ ಎಲ್ಲ ರೀತಿಯಿಂದಲೂ ಪ್ರಯತ್ನ ಶುರುವಾಗಿದೆ.
ಈಗ ಮತ್ತೆ ಒಂದು ಹೊಸ ದಾರಿಯನ್ನುಕಂಡುಕೊಂಡಿದ್ದಾರೆ. ಪ್ರತಿಪಕ್ಷವನ್ನು ಕಾಲೆಳೆಯಲು ಹಿಸ್ಟರಿ ರಿಪೀಟ್ ಅಂತಾರಲ್ಲಾ ಹಾಗೆ ಈಗ ಮತ್ತೆ...
Web News: ಸ್ಯಾಂಡಲ್ವುಡ್ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು...