Thursday, February 26, 2026

Congress

ಒಂದು ಮತಕ್ಕೆ 6 ಸಾವಿರ…! ಸಿಎಂ ಸೇರಿ ಅನೇಕರ ಮೇಲೆ ದೂರು..?!

Political News: ಬಿಜೆಪಿ ನಾಯಕರ ವಿರುದ್ಧ ಚುನಾವಣಾ ಅಕ್ರಮ ಆರೋಪ ಸಂಬಂಧ ಬೆಂಗಳೂರಿನಲ್ಲಿಂದು ಕಾಂಗ್ರೆಸ್ ನಾಯಕರು ದೂರು ದಾಖಲಿಸಿದ್ದಾರೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಇತರ ನಾಯಕರು ಹೈಗ್ರೌಂಡ್ಸ್ ಠಾಣೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಸಿಎಂ ಬಸವರಾಜ ಬೊಮ್ಮಾಯಿ, ನಳಿನ್ ಕುಮಾರ್ ಕಟೀಲು, ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದಾರೆ.ಇನ್ನು ದೂರು ನೀಡಿದ ಬಳಿಕ ಕೆಪಿಸಿಸಿ...

ಬಿಜೆಪಿ ಗೆ ಸವಾಲ್ ಹಾಕಿದ ಟಗರು

ನನ್ನ ಅಧಿಕಾರ ಅವಧಿಯಲ್ಲಿ ನಾನು ಒಂದು ಪೈಸೇನು ಲಂಚ ತೆಗೆದುಕೊಂಡಿಲ್ಲ.ನಾನು ಲಂಚ ತೆಗೆದುಕೊಂಡಿರುವುದೇ ಆಗಿದ್ದಾರೆ ನಿಮ್ಮ ಹತ್ತಿರ ನಾನು ಲಂಚ‌ತೆಗೆದುಕೊಔಡಿರುವ ಬಗ್ಗೆ ದಾಖಲೆಗಳಿದ್ದರೆ ತೋರಿಸಿ‌ನಾನು ರಾಜಕಾರಣದಿಂದ ನಿವೃತ್ತಿ ಪಡೆದು ಸನ್ಯಾಸತ್ವ ಸ್ವೀಕರಿಸುತ್ತೇನೆ ಬಿಜೆಪಿ ಪಕ್ಷದ ಬಗ್ಗೆ ಜನ ಬೆಸತ್ತು ಹೋಗಿದ್ದಾರೆ.ಎಷ್ಟೇ ಯೋಜನೆಗಳನ್ನು ಜಾರಿಗೆ ತರಲಿ ಪ್ರತಿಯೊಂದನ್ನು ಜನ ಪಡೆದುಕೊಳ್ಳಬೇಕೇಂದರೆ ಕಮಿಷನ್ ಕೊಡಲೇಬೇಕು.ಗುತ್ತಿಗೆದಾರರು ಯಾವುದೇ ಕಾಮಗಾರಿ ನಡೆಸಬೇಕೇಂದರೆ...

“ಬಿಜೆಪಿಯವರ ಕೆಲಸವೇ ಸುಳ್ಳು ಹರಡುವುದು”:ಸಿದ್ದರಾಮಯ್ಯ

State News: ಕರಾವಳಿ ಹಿಂದುತ್ವದ ಲ್ಯಾಬೋರೇಟರಿ. ಬಿಜೆಪಿಯವರ ಕೆಲಸವೇ ಸುಳ್ಳು ಹರಡುವುದು. ಹಿಂದುತ್ವದ ಹೆಸರಿನಲ್ಲಿ ಸುಳ್ಳು ಹೇಳುವುದು, ಮನುವಾದ ಮಾಡುವವರು ನಮಗೆ ಆಗಿ ಬರುವುದಿಲ್ಲ. ನಾವು ಮನುಷ್ಯರನ್ನು ಪ್ರೀತಿಸುತ್ತೇವೆ. ಹಿಂದೂ, ಕ್ರೈಸ್ತ, ಮುಸ್ಲಿಂ ಎಲ್ಲರೂ ಮನುಷ್ಯರೇ ಎಂದ ಅವರು, ಭಯೋತ್ಪಾದನೆ ಕೃತ್ಯಗಳನ್ನು ನಾವು ಯಾವಾಗಲೂ ಖಂಡಿಸುತ್ತೇವೆ. ಅಂತಹ ಕೃತ್ಯ ಎಸಗುವವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ...

ಪ್ರಜಾಧ್ವನಿ ಅಲ್ಲ, ಅದು ಅಧಿಕಾರಕ್ಕಾಗಿ ನಡೆಸುತ್ತಿರುವ ಧ್ವನಿ…!

Political News: ಮುದ್ದೇಬಿಹಾಳ: ಜೆಡಿಎಸ್ ಪಕ್ಷದ ಬಗ್ಗೆ ಹಾಗೂ ಪಂಚರತ್ನ ರಥಯಾತ್ರೆ ಕುರಿತು ಹಾಸನದಲ್ಲಿ ಅನಗತ್ಯ ಟೀಕೆ ಮಾಡಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ನನ್ನ ನೇತೃತ್ವದ ಮೈತ್ರಿ ಸರಕಾರವನ್ನು ಕೆಡವಲು ಧರ್ಮಸ್ಥಳದ ಸಿದ್ದವನದಲ್ಲಿ ನಡೆಸಿದ ಷಡ್ಯಂತ್ರವನ್ನು ಬಿಚ್ಚಿಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಮುದ್ದೇಬಿಹಾಳ ವಿಧಾನಸಭೆ ಕ್ಷೇತ್ರದ ಬಳವಾಟ ಗ್ರಾಮದಲ್ಲಿ...

ಛಲ ಬಿಡದೆ ವಿಜಯ ಸಾಧಿಸಿದ ಜೋಡೋ ಯಾತ್ರೆ

political news ಭಾರತ ಐಕ್ಯತಾ ಯಾತ್ರೆಯ ಮೂಲಕ ದೇಶವನ್ನೆ ಪ್ರದಕ್ಷಣೆ ಹಾಕಿ ಅಂತಿಮಘಟ್ಟ ತಲುಪಿದ ರಾಹುಲ್ ಗಾಂಧಿ ಯವರು ೧೨೫ ದಿನ ೩೪೦೦ ಕಿ ಮೀ ಕ್ರಮಿಸುವ ಮೂಲಕ ಭಾರತ ಜೋಡೋ ಯಾತ್ರೆ ಮುಗಿಯುವ ಹಂತಕ್ಕೆ ಬಂದು ತಸದಲುಪಿದೆ. ಇಲ್ಲಿವರೆಗೂ ಪಂಜಾಬ್‌ನಲ್ಲಿ ಸಾಗುತ್ತಿದ್ದ ಶುಕ್ರವಾರ ಜಮ್ಮು ಕಾಶ್ಮಿರ ಯಾತ್ರೆ ಪ್ರವೇಶಿಸಿವೆ.ಈ ಈ ಯಾತ್ರೆಯಲ್ಲಿ ಶಿವಸೇನೆಯ ಸಂಜಯ್ ರಾವತ್...

ತೆರಿಗೆ ಕಟ್ಟುವವರಿಗೆ ಕಾಂಗ್ರೇಸ್ ನ ಉಚಿತ ವಿದ್ಯುತ್, ರೂ ೨೦೦೦ ಇಲ್ಲ

politicak news ಭಾರತ ಜೋಡೋ ಯಾತ್ರ ಮೂಲಕ ದೇಶವನ್ನೇ ಸಂಚಾರ ಮಾಡಿ ಜನರ ಮನಸ್ಸನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ ಕಾಂಗ್ರೇಸ್ ಪಕ್ಷ . ಅದೇ ರೀತಿ ಕರ್ನಾಟಕದ ಕೆಪಿಸಿಸಿ ಅಧ್ಯಕ್ಷರು ಡಿಕೆ ಶಿವಕುಮಾರ್ ಅವರು ವಿಬಿನ್ನ ರೀತಿಯಲ್ಲಿ ಪ್ರಣಾಳಿಕೆ ಸಿದ್ದಗೊಳಿಸುವುದರ ಮೂಲಕ ವಿವಿಧ ರೀತಿಯಲ್ಲಿ ಸಮಾವೇಶವನ್ನು ಕೈಗೊಂಡು ಪ್ರಣಾಳಿಕೆಯಲ್ಲಿ ಹೊರಡಿಸಿರುವವ ಯೋಜನೆಗಳನ್ನು ಪ್ರಚಾರ ಮಾಡುತ್ತಿದೆ. ಕೆಲವು ದಿನಗಳ...

ಹಾಸನದಲ್ಲಿಂದು ಕಾಂಗ್ರೆಸ್ ಬೃಹತ್ ಸಮಾವೇಶ

state news : ಜೆಡಿಎಸ್ ಭದ್ರಕೋಟೆ ಹಾಸನದಲ್ಲಿಂದು ಕಾಂಗ್ರೆಸ್ ಬೃಹತ್ ಸಮಾವೇಶ ನಡೆಯಲಿದೆ. ಚುನಾವಣಾ ಪ್ರಚಾರ ಸಲುವಾಗಿನಗರದ ದೊಡ್ಡಮಂಡಿಗನಹಳ್ಳಿಯಲ್ಲಿ ಕಾಂಗ್ರೆಸ್ ನ ಪ್ರಜಾಧ್ವನಿ ಯಾತ್ರೆ ನಡೆಯಲಿದೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.‌ಶಿವಕುಮಾರ್ ನೇತೃತ್ವದಲ್ಲಿ ರಾಜ್ಯಾದ್ಯಂತ ನಡೆಯುತ್ತಿರುವ ಯಾತ್ರೆ ಇದಾಗಿದೆ. ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಡಾ. ಜಿ ಪರಮೇಶ್ವರ್, ದೃವನಾರಾಯಣ್, ಎಂ.ಬಿ....

‘ಸಿದ್ದರಾಮಯ್ಯ ಸೋಲಿಸಿ’ಎಂಬ ಕರಪತ್ರ  ಹಂಚಿಕೆ  

political story : ಸಿದ್ದರಾಮಯ್ಯ ಚುನಾವಣಾ ಕ್ಷೇತ್ರದ ಆಯ್ಕೆ ಸಾಕಷ್ಟು ಗೊಂದಲ ಸೃಷ್ಟಿಸಿತ್ತು. ಅಳೆದು ತೂಗಿ ಎಚ್ಚರಿಕೆ ಹೆಜ್ಜೆ ಹಿಟ್ಟಿದ್ದ ಸಿದ್ದು ಬಾದಾಮಿ ತೊರೆದು ಕೋಲಾರದಲ್ಲಿ ಸ್ಪರ್ಧಿಸುವ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿದ್ರು. ಆದರೆ ಸಿದ್ದರಾಮಯ್ಯ ವಿರುದ್ಧವೇ ಈಗ ಕೋಲಾರದಲ್ಲಿ ಜಾಗೃತಿ ಅಭಿಯಾನ ನಡೆಯುತ್ತಿದೆ.  ಕೋಲಾರ ಕ್ಷೇತ್ರದ ದಲಿತ ಮತದಾರರಲ್ಲಿ ಜಾಗೃತಿ ಅಭಿಯಾನ ನಡೆಸುತ್ತಿದ್ದಾರೆ. ಜೊತೆಗೆ...

ರಾಜ್ಯ ರಾಜಕಾರಣದಲ್ಲಿ ಪಕ್ಷಗಳ ನಡುವೆ ವಾಕ್ಸಮರ

political news ಈಗಾಗಲೆ ರಾಜ್ಯ ರಾಜಕಾರಣದಲ್ಲಿ ಹಲವು ರೀತಿಯಲ್ಲಿ ಪಕ್ಷ ಗಳು ನಡುವೆ ವಾಕ್ಸಮರ ಶುರುವಾಗಿದೆ . ಅವಹೇಳನಕಾರಿ ಮತ್ತು ಅವಾಚ್ಯ ಶಬ್ದಗಳನ್ನು ಬಳಕೆ ಮಾಡಿ ಒಬ್ಬರು ಇನ್ನೊಬ್ಬರನ್ನು ವ್ಯಂಗ್ಯ ಪ್ರಜೆಗಳು ದೃಷ್ಟಿಯಲ್ಲಿ ಜೋಕರ್ ಗೀಳಾಗಿ ಕಾಣುತ್ತಿದ್ದಾರೆ . ಈಗ ಮತ್ತೊಬ್ಬ ಬಿಜೆಪಿ ನಾಯಕ ಬೇರೆ ಪಕ್ಷಗಳ ಬಗ್ಗೆ ತುಚ್ಛವಾಗಿ ಮಾತನಾಡಿದ್ದಾರೆ . ಯಾರು ಆ...

ಹೊರೆ ಇಳಿಸಿ ಕೈ ಕುಲುಕಿದ ನಾಯಕರು

political news ಇಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಅವರು ನಿವಾಸದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಜನರು ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು . ಡಿ ಕೆ ಶಿವಕುಮಾರ್ ಅವರು ಎಲ್ಲಾ ಕಾರ್ಯಕರ್ತರನ್ನು ಕಾಂಗ್ರೆಸ್ ಶಾಲು ಹಾಕುವ ಮೂಲಕ ಪಕ್ಷಕು ಸೇರಿಸಿಕೊಂಡರು . ಎಲ್ಲಾ ಕಾರ್ಯಕರ್ತರು...
- Advertisement -spot_img

Latest News

ಮಂಗಳಮುಖಿಯ ವೇಷ ಧರಿಸಿ, ಅವರ ಜೀವನವನ್ನು ಎಕ್ಸಿಪಿರಿಯನ್ಸ್ ಮಾಡಿದ್ದ ಯೂಟ್ಯೂಬರ್ ವಿಕಾಸ್ ಗೌಡ

Web News: ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್‌ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು...
- Advertisement -spot_img