Thursday, February 26, 2026

Congress

ಹಕ್ಕು ಪತ್ರ ವಿತರಣೆ ಬಗ್ಗೆ ಪಿಎಂ ವಿರುದ್ಧ ಸಿದ್ದು ಗುಡುಗು

political story : ಪ್ರಜಾಧ್ವನಿ ಯಾತ್ರೆಯಲ್ಲಿ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ಅವರು ಕಂದಾಯ ಗ್ರಾಮ, ಅರಣ್ಯ ಇಲಾಖೆಯ ಕಾನೂನು ತಿದ್ದುಪಡಿ ಮಾಡಿದ್ದು ನಾವು. ತಾಂಡಾ, ಹಟ್ಟಿ, ದೊಡ್ಡಿಗಳನ್ನು ಕಂದಾಯ ಗ್ರಾಮಗಳನ್ನಾಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದವರು ನಾವು. ಈಗ ಚುನಾವಣೆ ಇರುವ ಹಿನ್ನೆಲೆ ಬಿಜೆಪಿಯವರು ಪ್ರಧಾನಿ ಮೋದಿಯವರನ್ನು...

ಹರಿಪ್ರಸಾದ್ ಅವರು ಮಾತಾಡಂಗಿದ್ರೆ ಮಾತಾಡ್ಲಿ- ಶಾಸಕ ಪ್ರೀತಂಗೌಡ

Political news: ಬಿ.ಕೆ.ಹರಿಪ್ರಸಾದ್ ಅವಾಚ್ಯ ಶಬ್ದ ಬಳಕೆ ವಿಚಾರ ಹಾಸನದಲ್ಲಿ ಜೆಡಿಎಸ್ ವಿರುದ್ದ ಬಿಜೆಪಿ ಶಾಸಕ ಪ್ರೀತಂಗೌಡ ಪ್ರತಿಕ್ರಿಯಿಸಿದ್ದಾರೆ. ನಾನು ಬಿ.ಕೆ.ಹರಿಪ್ರಸಾದ್‌ಗೆ ವಕ್ತಾರನಾಗಿ ಮಾತನಾಡಲ್ಲ, ಅವರು ಬಹಳ ಹಿರಿಯರು, ದೆಹಲಿಯಲ್ಲಿ, ಬೆಂಗಳೂರಿನಲ್ಲಿ ರಾಜಕಾರಣ ಮಾಡ್ದೋರು. ಈಗ ಚಿಕ್ಕ ಚಿಕ್ಕ ವಿಚಾರಕ್ಕೂ‌ ಮಾತನಾಡುವಂತದ್ದು ಆಗಿದೆ. ಇದು ಅವರ ಹತಾಶ ಭಾವನೆ ತೋರಿಸುತ್ತೆ, ನಾವು ದೊಡ್ಡವರ ಬಗ್ಗೆ ಕಮೆಂಟ್ಸ್...

ಬೇರೆ ಪಕ್ಷದ ನಾಯಕರನ್ನು ಸಂಪರ್ಕ ಮಅಡುವ ಮುಖಾಂತರ ಬಿಜೆಪಿಗೆ ಸಳೆಯಲು ಮುಂದಾದ ಕಮಲ

Political news ಇನ್ನೇನು ಕೆಲವೇ ತಿಂಗಳುಗಳಲ್ಲಿ ವಿಧಾನಸಭೆ ಚುನಾವಣೆ ಶುರುವಾಗಲಿದ್ದು  ಬಿಜೆಪಿ ಪಕ್ಷ ಮೇಲಿಂದ ಮೇಲೆ ಪ್ರಧಾನಿಗಳನ್ನು ರಾಜ್ಯಕ್ಕೆ ಕರೆಸುವ ಮೂಲಕ ಪ್ರಚಾರವನ್ನು ಚುರುಕುಗೊಳಿಸುತ್ತದೆ .ಅದೇ ರೀತಿ ಬಿಜೆಪಿಯ ಚಾಣಕ್ಯ ಅಂತ ಕರೆಸಿಕೊಳ್ಳುವ ಕೇಂದ್ರ ಗೃಹಮಂತ್ರಿಗಳಾದ ಅಮಿತ್ ಷಾ ಅವರು ಸಹ ಈಗಾಗಲೆ ಬೇಟಿ ನೀಡಿ ಅವರ ಚಾಣಾಕ್ಷತನದಿಂದ ಪ್ರಚಾರದಲ್ಲಿ ಕೊಂಚ ಬದಲಾವಣೆಗಳನ್ನು ತಂದಿದ್ದಾರೆ. ಇದರಿಂದಾಗಿ...

ಬಿ.ಸಿ ಪಾಟೀಲ್ ಗೆ  ಕೈ  ಬಿಸಿ 

political news  ರಾಜ್ಯ ರಾಜಕೀಯದಲ್ಲಿ ವಾದ ಪ್ರತಿವಾದಗಳ ಸರಣಿ ಶುರುವಾದ ಹಾಗಿದೆ. ಒಬ್ಬರ ನಂತರ ಒಬ್ಬರು ಎಂಬಂತೆ. ಕಾಂಗ್ರೇಸ್ ಪಕ್ಷದ ನಾಯಕರು ಬಿಜೆಪಿಯವರ ಮೇಲೆ. ಹಾಗೂ ಬಿಜೆಪಿ ನಾಯಕರು ಕಾಂಗ್ರೇಸ್ ನವರ ಮೇಲೆ ಅವಹೇಳನಕಾರಿ ಪದಬಳಕೆ ಮಾಡಿ ವ್ಯಂಗ್ಯ ಮಾಡುವುದು  ಮತ್ತು ಅವರ ವೈಯಕ್ತಿಕ ಗೌರವಕ್ಕೆ ದಕ್ಕೆ ತರುವ ಕೆಲಸ ಮಾಡುವುದಲ್ಲದೆ ರಾಜ್ಯದ ಜನರ ದೃಷ್ಡಿಯಲ್ಲಿ...

ನಾನೇನು ಅಲೆಮಾರಿ ಅಲ್ಲ- ಬಿಜೆಪಿಗೆ ಸಿದ್ದರಾಮಯ್ಯ ಟಾಂಗ್

political news : ನಾನೇನು ಅಲೆಮಾರಿ ಅಲ್ಲ 8 ಕ್ಷೇತ್ರಗಳಲ್ಲಿ ಗೆದ್ದಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಪ್ರಜಾಧ್ವನಿ ಯಾತ್ರೆ ನಡೆಸುತ್ತಿರುವ ಸಿದ್ದರಾಮಯ್ಯ ಮಾತನಾಡಿ, ಬೇರೆ ಬೇರೆ ಕ್ಷೇತ್ರದ ನಾಯಕರು 2 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವುದಿಲ್ಲವೇ, ಅವರೆಲ್ಲಾ ನಾಯಕರಲ್ಲವೆ, ಪ್ರಧಾನಿ ಮೋದಿ 2 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದಾರೆ. ಜನರು ಎಲ್ಲಿ ಪ್ರೀತಿ, ತೋರಿಸುತ್ತಾರೋ...

ಶಾಸಕ ಸ್ಥಾನ ಮಾರಿಕೊಂಡಿದ್ದಾರೆ ಹಲವು ಶಾಸಕರು.

political news ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ವಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ಆಡಳಿತ ಪಕ್ಷದ ಹಲವು ನಾಯಕರು ಶಾಸಕ ಸ್ಥಾನವನ್ನು ಮಾರಿಕೊಂಡಿದ್ದಾರೆ. ಯಾವ ರೀತಿ ಹೊಟ್ಟೆ ಪಾಡಿಗಾಗಿ  ತನ್ನನ್ನ ತಾನು ಮಾರಿಕೊಂಡು ಜೀವನ ನಡೆಸುವ ಮಹಿಳೆಗೆ ಏನು ಅಂತ ಕರೆಯುತ್ತೇವೆ. ವೇಶ್ಯೆ ಅಂತ ತಾನೆ ಅದೇ ರೀತಿ ಹಣಕ್ಕಾಗಿ ಶಾಸಕ ಸ್ಥಾನವನ್ನು  ಮಅರಿಕೊಳ್ಳುತ್ತೇವೆ ನೀವೆ...

ಜನವರಿ 27ಕ್ಕೆ ಮಂಡ್ಯದಲ್ಲಿ ಪ್ರಜಾಧ್ವನಿ ಯಾತ್ರೆ..!

State news: ಮಂಡ್ಯದಲ್ಲಿ ಬಿಜೆಪಿ ಮತ್ತು  ಜೆಡಿಎಸ್ ಗೆ ಟಕ್ಕರ್ ಕೊಡಲು ಕಾಂಗ್ರೆಸ್ ಪಡೆ ಸಿದ್ಧತೆ ನಡೆಸಿದೆ. ಜನವರಿ 27ರಂದು ಸಕ್ಕರೆ ನಾಡಿನಲ್ಲಿ ಪ್ರಜಾಧ್ವನಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಸೇರಿದಂತೆ ರಾಷ್ಟ್ರೀಯ ಮಟ್ಟದ ಮುಖಂಡರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಬಗ್ಗೆ ಮಾಜಿ ಸಚಿವ ಚೆಲುರಾಯಸ್ವಾಮಿ ನಗರದ ಕರ್ನಾಟಕ...

ಬಿಜೆಪಿಯ ಭ್ರಷ್ಟಾಚಾರ ಬಗ್ಗೆ ಮಾತನಾಡಿದ ಆಪ್ ಪಕ್ಷ

Political news ಆಡಳಿತ ಸರ್ಕಾರದಿಂದ ಜನರಿಗೆ  ಹಲವಾರು ರೀತಿಯಲ್ಲಿ  ಅನ್ಯಾಯ ಆಗುತ್ತಿದೆ . ಪ್ರತಿಯೊಂದು ಯೋಜನೆಯನ್ನು ಕಮಿಷನ್ ಕೊಟ್ಟು ಪಡೆದುಕೊಳ್ಳುವ ಪರಿಸ್ಥಿತಿ ಎದುರಾಗಿದೆ .ಇಂತದರೊಳಗೆ ಯಾವುದಾದರೂ ಕಾಮಗಾರಿಯನ್ನು ಗುತ್ತಿಗೆ ಪಡೆದುಕೊಳ್ಳಭೇಕಾದರೆ  ,ಶೇಕಡಾ 40 ರಷ್ಟು ಹಣವನ್ನು ಸಂಬಂಧ ಪಟ್ಟ ಸಚಿವರಿಗೆ ಮತ್ತು ಅಧಿಕಾರಿಗಳಿಗೆ  ಕಮಿಷನ್ ಕೊಡಲೇಬೇಕು. ಗುತ್ತಿಗೆದಾರರ ಸಂಘದ ಕೆಂಪಣ್ಣ ಬಿಜೆಪಿ‌ ಶಾಸಕರ ಮೇಲೆ ಕಮೀಷನ್...

ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಎಂದು ಅವರಿಗೆ ತಿಳಿದಿದೆ, ಜನರಿಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ : ಆರಗ ಜ್ಞಾನೇಂದ್ರ

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಅಂತ ಅವರಿಗೆ ಗೊತ್ತಿದೆ. ಹೀಗಾಗಿ ಅವರು ರಾಜ್ಯದ ಜನರಿಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಕಾಂಗ್ರೆಸ್ ನ ಭರವಸೆಗಳ ಕುರಿತು ಟೀಕಿಸಿದ್ದಾರೆ. ಮಂಗಳವಾರ ಮಾಧ್ಯಮಗಳ ಜೊತೆಗೆ ಮಾತನಾಡಿ, ಜವಾಬ್ದಾರಿಯುತವಾಗಿರುವ ಪಕ್ಷ ಉಚಿತ ಕೊಡುಗೆ ಕೊಡೋಕೆ ಹೋಗಲ್ಲ. ಹೀಗೆ ಉಚಿತ ಘೋಷಣೆ ಮಾಡೋಕೆ ಬೊಕ್ಕಸಕ್ಕೆ...

ಅಧಿವೇಶನದ ಬಳಿಕ ನಾಲ್ಕು ಕಡೆ ರಥಯಾತ್ರೆ : ಸಿಎಂ ಬೊಮ್ಮಾಯಿ

ನವದೆಹಲಿ: ಬಜೆಟ್ ಅಧಿವೇಶನದ ನಂತರ ರಾಜ್ಯದ ನಾಲ್ಕು ಕಡೆ ರಥಯಾತ್ರೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.‌ ದೆಹಲಿಯಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾರ್ಯಕಾರಿಣಿಯಲ್ಲಿ ಹಲವಾರು ರಾಜಕೀಯ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಚುನಾವಣೆ ನಡೆಯುವ ರಾಜ್ಯಗಳ ಬಗ್ಗೆ ವರದಿ ಮಂಡಿಸಲಾಯಿತು. ಬೂತ್ ಮಟ್ಟದ ಕಾರ್ಯಕ್ರಮಗಳಿಂದ ಹಿಡಿದು,...
- Advertisement -spot_img

Latest News

ಮಂಗಳಮುಖಿಯ ವೇಷ ಧರಿಸಿ, ಅವರ ಜೀವನವನ್ನು ಎಕ್ಸಿಪಿರಿಯನ್ಸ್ ಮಾಡಿದ್ದ ಯೂಟ್ಯೂಬರ್ ವಿಕಾಸ್ ಗೌಡ

Web News: ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್‌ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು...
- Advertisement -spot_img