Thursday, February 26, 2026

Congress

ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ತಿರುಗೇಟು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ..

ಬಿಡದಿ/ರಾಮನಗರ: ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ತಮ್ಮ ಇಲಾಖೆಯಲ್ಲಿ ಏನೆಲ್ಲಾ ನಡೆಯುತ್ತಿತ್ತು ಎನ್ನುವುದು ಗೊತ್ತಿರಲಿಲ್ಲವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಶ್ನೆ ಮಾಡಿದ್ದಾರೆ. ಸಿದ್ಧರಾಮಯ್ಯ ಕೋಲಾರದಲ್ಲಿ ನಿಲ್ಲಲ..!: ಅಚ್ಚರಿ  ಹೇಳಿಕೆ ನೀಡಿದ ಸಿ ಎಂ ಇಬ್ರಾಹಿಂ ಬಿಡದಿಯ ತಮ್ಮ ತೋಟದಲ್ಲಿ ರೈತ ಸಂಕ್ರಾಂತಿ ಕಾರ್ಯಕ್ರಮಕ್ಕೂ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು; ತಮ್ಮ ಇಲಾಖೆಯಲ್ಲಿ ದಂಧೆ...

ವಿಪತ್ತು ನಿರ್ವಹಣೆ ಮತ್ತು ಪ್ರಥಮ ಚಿಕಿತ್ಸೆ ಕುರಿತು ಪ್ರಾತ್ಯಕ್ಷಿಕೆ..

ವಿಪತ್ತು ನಿರ್ವಹಣೆ, ಸುರಕ್ಷತೆ ಹಾಗೂ ಪ್ರಥಮ ಚಿಕಿತ್ಸೆ ಬಗ್ಗೆ ವಿಶೇಷ ವಿಕಲ ಚೇತರನರಿಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ತಾಹಶೀಲ್ದಾರ್ ಕುಇ಼ ಅಹಮ್ಮದ್ ತಿಳಿಸಿದರು. ಮಂಡ್ಯದ ನಾ.ಸು ಹರ್ಡಿಕರ್ ಭವನದಲ್ಲಿಂದು ಎನ್.ಡಿ.ಆರ್.ಎಫ್ ಹಾಗೂ ಜಿಲ್ಲಾ ‌ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಯೋಗದಲ್ಲಿ ಆಯೋಜಿಸಿದ ವಿಪತ್ತು ನಿರ್ವಹಣೆ ಹಾಗೂ ಪ್ರಥಮ ಚಿಕಿತ್ಸೆ ಕಾರ್ಯಕ್ರಮದಲ್ಲಿ ಮಾತನಾಡಿದರು. ರ್ಯಾಪ್ ಸಿಂಗರ್ ಬ್ರೋಧ ವಿ...

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲಾತಿ ಹೆಚ್ಚಳ : ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಅಧಿಕಾರಕ್ಕೆ ಬಂದು ಮೂರೂವರೆ ವರ್ಷಗಳಾದರೂ ಮಹಿಳೆಯರ ಪರವಾಗಿ ಯೋಜನೆಗಳನ್ನು ನೀಡಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಬೆಂಗಳೂರಿನ ಅರಮನೆ ಮೈದಾನದ ಬಳಿ ಕಾಂಗ್ರೆಸ್​ ಆಯೋಜಿಸಿರುವ ‘ನಾ ನಾಯಕಿ’ ಸಮಾವೇಶದಲ್ಲಿ ಮಾತನಾಡಿದ ಅವರು ಬಿಜೆಪಿಯನ್ನು ಟೀಕಿಸಿದರು. ಬಿಜೆಪಿ ಸರ್ಕಾರ ಇವತ್ತು ದೊಡ್ಡದಾಗಿ ಜಾಹೀರಾತು ನೀಡಿದೆ. ಇವರು ಅಧಿಕಾರಕ್ಕೆ ಬಂದು ಇಷ್ಟು...

ಪ್ರಿಯಾಂಕ ಗಾಂಧಿಯವರಿಂದ ಐತಿಹಾಸಿಕ ಘೋಷಣೆ

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದ ಬಳಿ ನಡೆಯುತ್ತಿರುವ ಕಾಂಗ್ರೆಸ್​​ನ ‘ನಾ ನಾಯಕಿ’ ಸಮಾವೇಶದಲ್ಲಿ ಕಾಂಗ್ರೆಸ್​​​ ನಾಯಕಿ ಪ್ರಿಯಾಂಕಾ ಗಾಂಧಿಯವರಿಂದ ಐತಿಹಾಸಿಕ ಘೋಷಣೆ ಮಾಡಿದ್ದಾರೆ. ಬೆಲೆಯೇರಿಕೆಯಿಂದ ದಿಕ್ಕೆಟ್ಟ ರಾಜ್ಯದ ಪ್ರತಿ ಕುಟುಂಬದ ಗೃಹಣಿಗೆ ಪ್ರತಿ ತಿಂಗಳು ₹2,000 ಆರ್ಥಿಕ ನೆರವು ನೀಡಲಾಗುವುದು. ರಾಜ್ಯ ಹಾಗೂ ದೇಶದಲ್ಲಿ ಮಹಿಳೆಯರ ಸಬಲಿಕರಣಕ್ಕೆ ನಿರಂತರವಾಗಿ ಅಗತ್ಯ ಯೋಜನೆಗಳನ್ನು ನೀಡುತ್ತಾ ಬಂದಿರುವ...

‘ನಾ ನಾಯಕಿ’ ಎಂದು ಸ್ವಯಂ ಘೋಷಿಸಿಕೊಳ್ಳುವ ಸ್ಥಿತಿ ಪ್ರಿಯಾಂಕಾ ಗಾಂಧಿಗೆ ಬಂದಿದೆ : ಸಿಎಂ ಬೊಮ್ಮಾಯಿ ವ್ಯಂಗ್ಯ

ಹುಬ್ಬಳ್ಳಿ: ಪ್ರಿಯಾಂಕಾ ಗಾಂಧಿ ಅವರನ್ನು ನಾಯಕಿ ಮಾಡಲು ಕರ್ನಾಟಕದ ಮಹಿಳೆಯರು ತಯಾರಿಲ್ಲ ಎನ್ನುವುದು ಸ್ಪಷ್ಟವಾಗಿದೆ. ಹೀಗಾಗಿ ಅವರನ್ನು ಅವರೇ ನಾ ನಾಯಕಿ ಎಂದು ಸ್ವಯಂ ಘೋಷಣೆ ಮಾಡಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯ ಮಾಡಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಆಯೋಜಿಸಿರುವ ನಾ ನಾಯಕಿ ಸಮಾವೇಶದ ಕುರಿತು ಮಾತನಾಡಿ, ರಾಜ್ಯಕ್ಕೆ...

ನಾ ನಾಯಕಿ ಸಮಾವೇಶ : ಕಾಂಗ್ರೆಸ್ ನಿಂದ ಪ್ರಿಯಾಂಕಾ ಗಾಂಧಿಗೆ ಅದ್ದೂರಿ ಸ್ವಾಗತ

Political news ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೆಪಿಸಿಸಿ ವತಿಯಿಂದ ಹಮ್ಮಿಕೊಂಡಿರುವ 'ನಾ ನಾಯಕಿ ಸಮಾವೇಶದಲ್ಲಿ ಪಾಲ್ಗೊಳ್ಳಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ಮಧ್ಯಾಹ್ನ ಬೆಂಗಳೂರಿಗೆ ಆಗಮಿಸಿದರು. ಸಮಾವೇಶದಲ್ಲಿ ಭಾಗಿಯಾಗಲು ರಾಜ್ಯದ ಹಲವು ಭಾಗಗಳಿಂದ ಮಹಿಳಾ ನಾಯಕಿಯರು ಆಗಮಿಸಿದ್ದರು. ಮೊದಲ ಬಾರಿ ವೇದಿಕೆಯ‌ ಮೇಲೆ ಮಹಿಳೆಯರು ಆಸೀನರಾದರು. ಸಹಸ್ರ ಸಂಖ್ಯೆಯಲ್ಲಿ ಆಗಮಿಸಿ...

ಇಂದು ಬೆಂಗಳೂರಿಗೆ ಆಗಮಿಸಲಿರುವ ಪ್ರಿಯಾಂಕಾ ಗಾಂಧಿ : ರಾಜ್ಯ ಮಹಿಳಾ ಕಾಂಗ್ರೆಸ್ ಭರ್ಜರಿ ತಯಾರಿ

ಬೆಂಗಳೂರು: ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿ 'ನಾ ನಾಯಕಿ' ಸಮಾವೇಶ ಆಯೋಜನೆ ಮಾಡಲಾಗಿದ್ದು,12.30ಕ್ಕೆ ಸಮಾವೇಶ ಆರಂಭವಾಗಲಿದೆ. 11 ಗಂಟೆಗೆ ದೆಹಲಿಯಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಆಗಮಿಸಲಿದ್ದಾರೆ. ವಿಮಾನ ನಿಲ್ದಾಣದಿಂದ ನೇರವಾಗಿ ಅರಮನೆ ಮೈದಾನಕ್ಕೆ ಆಗಮಿಸಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಇಂದು ಬೆಂಗಳೂರಿಗೆ ಆಗಮಿಸುತ್ತಿರುವ...

ಇಂದು ಬೆಂಗಳೂರಿಗೆ ಆಗಮಿಸುತ್ತಿರುವ ಪ್ರಿಯಾಂಕಾ ಗಾಂಧಿ

ಬೆಂಗಳೂರು: ಇಂದು ಪ್ರಿಯಾಂಕಾ ಗಾಂಧಿ ಬೆಂಗಳೂರಿಗೆ ಆಗಮಿಸಿತ್ತಿದ್ದು, ಅರಮನೆ ಮೈದಾನದಲ್ಲಿ ನಡೆಯಲಿರುವ ನಾ ನಾಯಕಿ ಎಂಬ ಮಹಿಳಾ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಚುನಾವಣಾ ಪ್ರಚಾರಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬೆಂಗಳೂರಿಗೆ ಆಗಮಿಸುತ್ತಿದ್ದು, ರಸ್ತೆಗಳಲ್ಲಿ ಪ್ರಿಯಾಂಕಾ ಗಾಂಧಿ ಅವರ ಬೃಹತ್ ಕಟೌಟ್​ಗಳು ರಾರಾಜಿಸುತ್ತಿವೆ. ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರಕ್ಕೆ...

ಗೋ ಪೂಜಾ ಕಾರ್ಯಕ್ರಮದಲ್ಲಿ ಇಂಡುವಾಳು ಸಚ್ಚಿದಾನಂದ ಅವರಿಗೆ ಸನ್ಮಾನ..

ಇಂದು ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕಾವೇರಿ ನಗರದಲ್ಲಿ, ಗೋ - ಸೇವಾ ಗತಿವಿಧಿ ಹಾಗೂ ಗೋ- ರಕ್ಷಣ ಸಮಿತಿ ಕಾವೇರಿ ನಗರ, ದ್ವಾರಕ ನಗರ ವತಿಯಿಂದ 3ನೇ ವರ್ಷದ ಗೋ ಪೂಜಾ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಇಂಡುವಾಳು ಸಚ್ಚಿದಾನಂದ ಅವರನ್ನು ಸನ್ಮಾನಿಸಲಾಯಿತು. ಈ ಬಗ್ಗೆ ಮಾತನಾಡಿದ ಅವರು, ಮುಕ್ಕೋಟಿ...

‘ಕೈ’ ‘ಕಮಲ’ದ ನಡುವೆ  ಟ್ವೀಟ್ ಸಮರ..!

State News: ಕಾಂಗ್ರೆಸ್ ಹಾಗು ಬಿಜೆಪಿ ನಡುವೆ ಇದೀಗ ಟ್ವೀಟ್ ಸಮರ ಶುರುವಾಗಿದೆ. ಕಾಂಗ್ರೆಸ್ ನ ವಿದ್ಯುತ್ ಯೋಜನೆ ವಿಚಾರವಾಗಿ  ಸಿಎಂ ಹೇಳಿಕೆಗೆ ಪ್ರತಿಯಾಗಿ ಇಂದು ಕಾಂಗ್ರೆಸ್ ಟ್ವೀಟ್  ಮೂಲಕ ಉತ್ತರ ನೀಡಿದೆ.ಕಾಂಗ್ರೆಸ್ ನ ಉಚಿತ ವಿದ್ಯುತ್ ಘೋಷಣೆ ಬಗ್ಗೆ ಟೀಕಿಸಿದ್ದ ಬಿಜೆಪಿಗೆ ಟ್ವೀಟ್ ನಲ್ಲಿ ಪ್ರತ್ಯುತ್ತರ ನೀಡಿದ್ದು, ನಮ್ಮ 200 ಯೂನಿಟ್ ಉಚಿತ ವಿದ್ಯುತ್ತಿನ...
- Advertisement -spot_img

Latest News

ನಶೆಮುಕ್ತ ಕರ್ನಾಟಕಕ್ಕೆ ಮಂಡ್ಯ ಜಿಲ್ಲಾ ಪೊಲೀಸರ ಮೆಗಾ ಪ್ಲಾನ್!

ನಶೆಮುಕ್ತ ಕರ್ನಾಟಕ ಅಭಿಯಾನಕ್ಕೆ ಬೆಂಬಲವಾಗಿ ಮಂಡ್ಯ ಜಿಲ್ಲೆಯಲ್ಲಿ ವಿಶೇಷ ಕಾರ್ಯಕ್ರಮ ನಡೆಯುತ್ತಿದೆ. ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಾರ್ಚ್ 1 ರಂದು ಬೃಹತ್ ಮ್ಯಾರಥಾನ್...
- Advertisement -spot_img