Thursday, February 26, 2026

Congress

ಸಿದ್ದರಾಮಯ್ಯ ಅವರನ್ನು ಹರಕೆಯ ಕುರಿ ಮಾಡಿದ್ರಾ ಕಾಂಗ್ರೆಸ್ ನವರು

bengalore news ಕಾಂಗ್ರೆಸ್ ನಾಯಕರು ವಿಧಾನಸಭೆ ಚುನಾವಣೆಗೆ ಪ್ರಜಾಧ್ವನಿ ಸಮಾವೇಶ ಯೋಜನೆ ಮೂಲಕ ಜನರನ್ನು ತಲುಪುವ ಕೆಲಸ ಮಾಡುತ್ತಿದ್ದಾರೆ.ಈ ರೀತಿ ಜನರನ್ನು ತಲುಪಿದರೆ ಜನರು ಮತ ಸೆಳೆಯುವ ಹುನ್ನಾರ ನಡೆಸಿದ್ದಾರೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಈ ರೀತಿಯಾಗಿ ಹೇಳಿದ್ದಾರೆ . ನಿನ್ನೆ ಸಮಾವೇಶ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ತಾವು ಕೋಲಾರದಲ್ಲಿ...

ಯತ್ನಾಳ್ ಮಾತಿಗೆ ನಿರಾಣಿ ಭಾವುಕ..!

State News: ವಿಜಯಪುರ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್ ಮತ್ತು ಸಚಿವ ಮುರುಗೇಶ್ ನಿರಾಣಿ ಮಧ್ಯೆ ಕೆಲ ದಿನಗಳಿಂದ ವಾಕ್ ಸಮರ ನಡೆಯುತ್ತಿದೆ. ಪರಸ್ಪರವಾಗಿ ಇಬ್ಬರೂ ನಾಯಕರು ಮಾತಿನಲ್ಲಿಯೇ ಕುಟುಕುತ್ತಿದ್ದಾರೆ. ಇತ್ತೀಚೆಗೆ ಶಾಸಕ ಯತ್ನಾಳ್ ಸಚಿವ ಮುರುಗೇಶ್ ನಿರಾಣಿ ಅವರನ್ನು ಪಿಂಪ್ ಸಚಿವ ಎಂದು ಹೇಳಿದ್ದರು. ಸದ್ಯ ಈ ಹೇಳಿಕೆಗೆ ಮನನೊಂದ ಸಚಿವ ಮುರುಗೇಶ್ ನಿರಾಣಿ...

ಜೆಡಿಎಸ್ ನಾಯಕರನ್ನು ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ 

ಜನವರಿ ರಂದು ಹಮ್ಮಿಕೊಂಡಿರುವ ಜಮ್ಮು ಮತ್ತು ಕಾಶ್ಮೀರದ ಶ್ರೀ ನಗರದಲ್ಲಿ ಭಾರತ ಐಕ್ಯತೆ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಪಾಲ್ಗೋಳ್ಳುವಂತೆ ಮಾಜಿ ಪ್ರಧಾನಿಗಳಾದ ಹೆಚ್ ಡಿ ದೇವೇಗೌಡ ಅವರ ನೇತೃತ್ವದ ಜೆಡಿಎಸ್ ಗೆ ಆಹ್ವಾನ ನೀಡಿದೆ . ಆದರೆ ಕೆ ಚಂದ್ರಶೇಖರ್ ರಾವ್ ನೇತೃತ್ವದ ಬಿ ಆರ್ ಎಸ್ ಮತ್ತು ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ...

ಸಿದ್ದರಾಮಯ್ಯ ಎಚ್ಚರಿಕೆಯಿಂದ ಹೆಜ್ಜೆ ಇಟ್ಟರೆ ಒಳ್ಳೆಯದು..!: ಸಚಿವ ಮುನಿರತ್ನಂ ನಾಯ್ಡು

kolar news: ಸಿದ್ದರಾಮಯ್ಯ ಎಚ್ಚರಿಕೆಯಿಂದ ಹೆಜ್ಜೆ ಇಟ್ಟರೆ ಒಳ್ಳೆಯದು , ಕೋಲಾರದ ಕಾಂಗ್ರೆಸ್ ಶಾಸಕರು ತಾವು ಗೆಲ್ಲಲು ಸಿದ್ದರಾಮಯ್ಯರನ್ನು ಕರೆತರುತ್ತಿದ್ದಾರೆ ಆದರೆ ಸಿದ್ದರಾಮಯ್ಯ ಗೆ ಇಲ್ಲಿ ಸೋಲು ಖಚಿತ , ಒಂದು ಟೈಮ್ ಗೆ ಗೆದ್ದು ಹೋಗುವವರು ಹಾಗೂ ಚುಣಾವಣೆಗೋಸ್ಕರ ಕೋಲಾರಕ್ಕೆ ಬರೋರು ಹೆಚ್ಚಾಗಿದ್ದಾರೆ ಇಲ್ಲಿ ಅಭಿವೃದ್ಧಿ ಕಡೆ ಗಮನ ಹರಿಸಬೇಕೆಂದರೆ ಬಿಜೆಪಿ ಅಧಿಕಾರಕ್ಕೆ ಬರಬೇಕು...

ದಿನೇಶ್ ಗುಂಡೂರಾವ್ ಮಾತಿಗೆ ತಿರುಗೇಟು ನೀಡಿದ ಬೊಮ್ಮಾಯಿ

Bangalore news ಕೆಲವು ದಿನಗಳಿಂದ ಸ್ಯಾಂಟ್ರೋ ರವಿ ಪ್ರಕರಣ ದಿನದಿಂದ ದಿನಕ್ಕೆ ಹೊಸ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇದರಲ್ಲಿ ಬಿಜೆಪಿಯ‌ ಹಲವು ನಾಯಕರು ಶಾಮಿಲಾಗಿರುವ ಕುರಿತು ಹಲವಾರು ದಾಖಲೆಗಳ ಮೂಲಕ ತಿಳಿದುಬಂದಿದೆ . ಇದನ್ನೆ ಅಸ್ತ್ರ ವಾಗಿಟ್ಟುಕೊಂಡ ಕಾಂಗ್ರೆಸ್ ನವರು ಬಿಜೆಪಿ ನಾಯಕರ. ವಿರುದ್ಧ ಹಲವಾರು ರೀತಿಯಲ್ಲಿ ವ್ಯಂಗ್ಯ ಮಾಡಿ ಅವರ ಪಕ್ಷಕ್ಕೆ ದಕ್ಕೆ ತರುವ...

200 ಯುನೀಟ್ ಕರೆಂಟ್ ಗೆ ಶಾಕ್ ಕೊಟ್ಟ ಮುಖ್ಯಮಂತ್ರಿ

ಬುದುವಾರ ಚಿಕ್ಕೋಡಿಯಲ್ಲಿ ನಡೆದ ಪ್ರಜಾಧ್ವನಿ ಸಮಾವೇಷದಲ್ಲಿ ಮಾತನಾಡಿದ ಕೆಪಿಸಿಸಿ  ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಭಾಷಣ ಮಾಡುವಾಗ ಪ್ರತಿ ದಿನ ಏರಿಕೆಯಾಗುತ್ತಿರುವ ದಿನಸಿ ಪದಾರ್ಥಗಳು ಬೆಲೆ ಏರಿಕೆಯಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ದುಡಿದು ದುಡಿದು ಸೊರಗಿ ಹೋಗಿದ್ದಾರೆ.  ಅವರ ಬಾಳಲ್ಲಿ ಕತ್ತಲು ಕವಿದು ಬೆಳಕು ಇಲ್ಲದಂತಾಗಿದೆ . ಅದಕ್ಕಾಗಿ ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ...

ಪ್ರಜಾಧ್ವನಿಯಲ್ಲಿ ಮೊಳಗಿತು ಕಾಂಗ್ರೆಸ್ ಪಕ್ಷದ ಮೊದಲ ಭರವಸೆ …!

Political News: ಪ್ರಜಾಧ್ವನಿ ಯಾತ್ರೆಯನ್ನು ಕೈಗೊಂಡ ಕಾಂಗ್ರೆಸ್ ಸರಕಾರ ಪ್ರಚಾರದ ಕಾರ್ಯವನ್ನು ಬಹು ಯೋಜಿತವಾಗಿಯೇ  ಮಾಡುತ್ತಿದೆ. ಒಂದು ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿಮನೆಗೂ 200 ಯೂನಿಟ್ ನಷ್ಟು ವಿದ್ಯುತ್ ನ್ನು ಉಚಿತವಾಗಿ ನೀಡುವ ಭರವಸೆಯನ್ನು ಡಿ.ಕೆ.ಶಿ ತಮ್ಮ ಹೇಳಿಕೆಯಲ್ಲಿ ಘೋಷಿಸಿದರು. ಜೊತೆಗೆ ಬಿಜೆಪಿ ಇದುವರೆಗೂ  ಬಡವರನ್ನು ದೋಚುತ್ತಿದೆ.ಕರೆಂಟ್ ವಿಚಾರವಾಗಿಯೂ ಜನ ಸಾಮಾನ್ಯರನ್ನು ಹಿಂಡಿ ಹಿಪ್ಪೆ...

ಸಿದ್ದರಾಮಯ್ಯ ಕ್ಷೇತ್ರ ಬದಲಾವಣೆಗೆ ನಾಯಕರ ವ್ಯಂಗ್ಯ..!

Political News: ಸಿದ್ದು ವಿಧಾನಸಭೆ ಚುನಾವಣೆಗೆ  ಕಳೆದ ಬಾರಿ ಬದಾಮಿ ಮೂಲಕ ಸ್ಪರ್ಧೆಗಿಳಿದು ಗೆದ್ದು ಅಧಿಕಾರ ಸ್ವೀಕರಿಸಿದ್ದು ಆದರೆ ಈ ಭಾರಿ ಬದಾಮಿಯನ್ನು ತೊರೆದು ಕೋಲಾರವನ್ನು ಆಯ್ಕೆ ಮಾಡಿಕೊಂಡಿದ್ದಾರೆ  .ಕ್ಷೇತ್ರ ಬದಲಾವಣೆ ಮಾಡಿರುವ ಕುರಿತು ಆಡಳಿತ ಪಕ್ಷದ ನಾಯಕರು ವ್ಯಂಗ್ಯ ಮಾಡುತಿದ್ದಾರೆ. ಅವರಲ್ಲಿ ಚೆಲುವಾದಿ ನಾರಾಯಣಸ್ವಾಮಿ ಮಾತನಾಡಿ ಈ ರರೀತಿ ಹೇಳಿಕೆ ನೀಡಿರುತ್ತಾರೆ. ಅವರು ಅಲೆಮಾರಿ ತರ...

“ಮುಸ್ಲಿಮರಿಗೆ ಅಧಿಕಾರ ಸಿಕ್ಕಿದಾಗಲೆಲ್ಲ ಸಮರ್ಥವಾಗಿ ಮುನ್ನೆಡೆಸಿರುವ ಇತಿಹಾಸ ಈ ನೆಲಕ್ಕಿದೆ “:ಅಬ್ದುಲ್ ಸಮದ್

Hassan News: ಅರಸೀಕೆರೆ : ಮುಸ್ಲಿಮರಿಗೆ ಅಧಿಕಾರ ಸಿಕ್ಕಿದಾಗಲೆಲ್ಲ ಸಮರ್ಥವಾಗಿ ಮುನ್ನೆಡೆಸಿರುವ ಇತಿಹಾಸ ಈ ನೆಲಕ್ಕಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಸಮದ್ ಹೇಳಿದರು‌ ಬಾಣವಾರದ ದರ್ಗದ ಅವರಣದಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರ ಸಭೆಯಲ್ಲಿ  ಮಾತನಾಡಿ,  ಸ್ವತಂತ್ರ ಪೂರ್ವದಲ್ಲಿ ಮೊಘಲರಿಂದ ಟಿಪ್ಪುಸುಲ್ತಾನರವರೆಗೆ  ಸ್ವಾತಂತ್ರ್ಯದ ನಂತರವೂ ದೇಶದಲ್ಲಿ ಹಲವಾರು ಮುಸ್ಲಿಮರು...

ಜೆ.ಡಿ.ಎಸ್ ತೊರೆದು ಕಾಂಗ್ರೆಸ್ ಸೇರೋದು  ಖಚಿತ ಎಂದ ಆ ಶಾಸಕ ಯಾರು ಗೊತ್ತಾ..?!

Political News: ರಾಜಕೀಯದಲ್ಲಿ ಇದೀಗ ಪಕ್ಷ ಬದಲಾವಣೆ ಸಾಮಾನ್ಯವಾಗಿ  ಬಿಟ್ಟಿದೆ. ಇದೀಗ ಜೆ.ಡಿ.ಎಸ್ ನಿಂದ ಮತ್ತೊಂದು ವಿಕೆಟ್ ಪತನವಾಗೋ  ಹಂತದಲ್ಲಿದೆ. ಅಂತೂ  ಕೊನೆಗೂ  ಆ ಶಾಸಕ  ಗಟ್ಟಿ ನಿರ್ಧಾರ ಮಾಡಿ ಅಧಿಕೃತ ಘೋಷಣೆಗೆ ಮುಂದಾಗಿದ್ದಾರೆ. ಜೆಡಿಎಸ್‌ನಿಂದ ಹಲವು ತಿಂಗಳಿಂದ ಅಂತರ ಕಾಯ್ದುಕೊಂಡಿದ್ದ ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡರು ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತವಾಗಿದೆ. ಈ ವಿಷಯವನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ...
- Advertisement -spot_img

Latest News

ನಶೆಮುಕ್ತ ಕರ್ನಾಟಕಕ್ಕೆ ಮಂಡ್ಯ ಜಿಲ್ಲಾ ಪೊಲೀಸರ ಮೆಗಾ ಪ್ಲಾನ್!

ನಶೆಮುಕ್ತ ಕರ್ನಾಟಕ ಅಭಿಯಾನಕ್ಕೆ ಬೆಂಬಲವಾಗಿ ಮಂಡ್ಯ ಜಿಲ್ಲೆಯಲ್ಲಿ ವಿಶೇಷ ಕಾರ್ಯಕ್ರಮ ನಡೆಯುತ್ತಿದೆ. ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಾರ್ಚ್ 1 ರಂದು ಬೃಹತ್ ಮ್ಯಾರಥಾನ್...
- Advertisement -spot_img