Thursday, February 26, 2026

Congress

ಅವಘಡಗಳಲ್ಲಿ ಜನರ ಪ್ರಾಣ ರಕ್ಷಿಸಲು ಅಣುಕು ಪ್ರದರ್ಶನಗಳು ಸಹಕಾರಿ: ಡಾ: ಹೆಚ್.ಎನ್ ಗೋಪಾಲ ಕೃಷ್ಣ

ಯಾವುದಾದರೂ ಅವಘಡಗಳು ಸಂಭವಿಸಿದಾಗ ಜನರ ಪ್ರಾಣ ರಕ್ಷಿಸಲು ಅಣುಕು‌ ಪ್ರದರ್ಶನಗಳು ಸಹಕಾರಿ ಎಂದು ಜಿಲ್ಲಾಧಿಕಾರಿ ಡಾ ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಡಳಿತ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಇತರೆ ಇಲಾಖೆಗಳ ಸಹಯೋಗದೊಂದಿಗೆ ಕೊಪ್ಪದ ಎನ್ ಎಸ್.ಎಲ್ ಸಕ್ಕರೆ ಕಾರ್ಖಾನೆಯಲ್ಲಿ‌ ಆಯೋಜಿಸಲಾಗಿದ್ದ ರಾಸಾಯನಿಕ ವಿಪತ್ತು ಸನ್ನಿವೇಶವನ್ನು ಆಧರಿಸಿ ಅಣುಕು...

ಎಸ್ಸಿ ,ಎಸ್ಟಿ ಸಮಾವೇಶ ಯಶಸ್ವಿಗೊಳಿಸಲು ಚಲುವರಾಯ ಸ್ವಾಮಿ ಕರೆ..

ಪತ್ರಿಕಾ ಭವನದಲ್ಲಿ ತುರ್ತು ಸುದ್ದಿಗೋಷ್ಠಿ ಕರೆದು ಮಾತನಾಡಿದ ಮಾಜಿ ಸಚಿವ ಚೆಲುವರಾಯ ಸ್ವಾಮಿ ಜನವರಿ 8 ರಂದು ನಡೆಯಲಿರುವ ಸಮಾವೇಶಕ್ಕೆ 150 ಬಸ್ ಗಳ ವ್ಯವಸ್ಥೆ ಇದೆ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಜರುಗುವ ಕಾರ್ಯಕ್ರಮ ಮಂಡ್ಯ ಜಿಲ್ಲೆಯಿಂದ ಸುಮಾರು 150 ಬಸ್ ಗಳಲ್ಲಿ ಕಾರ್ಯಕರ್ತರನ್ನು ಕರೆದುಕೊಂಡು ಹೋಗಲು ವ್ಯವಸ್ಥೆ...

ರೈತರಿಗೆ ಮುಷ್ಕರ ಹಿಂಪಡೆಯಲು ಜಿಲ್ಲಾಡಳಿತದಿಂದ ಮನವಿ..

ಮಂಡ್ಯ ಜಿಲ್ಲೆಯಲ್ಲಿ ರೈತ ಸಂಘಟನೆಗಳು ಕಳೆದ 59 ದಿನಗಳಿಂದ ನಿರಂತರವಾಗಿ ಮುಷ್ಕರ ನಡೆಸುತ್ತಿದ್ದು, ಮುಷ್ಕರ ಹಿಂಪಡೆಯುವಂತೆ ಜಿಲ್ಲಾಧಿಕಾರಿ ಡಾ: ಹೆಚ್.ಎನ್ ಗೋಪಾಲ ಕೃಷ್ಣ ಅವರು ಮನವಿ‌ ಮಾಡಿದರು. ಪೇರಲೆ ಹಣ್ಣಿನ ಸೇವನೆ ಮಾಡಿದ್ರೆ ಆರೋಗ್ಯಕ್ಕಾಗಲಿದೆ ಈ ಲಾಭಗಳು.. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರೈತರ ಸಭೆ ನಡೆಸಿ ಮಾತನಾಡಿದರು. ಕೆಲವು ದಿನಗಳ ಹಿಂದೆ ಮಾನ್ಯ ಕೇಂದ್ರ...

ಸಿದ್ದೇಶ್ವರ ಶ್ರೀಗಳು ಲಿಂಗೈಕ್ಯ : ಜಿಲ್ಲೆಯ ಶಾಲಾ-ಕಾಲೇಜು-ಸರ್ಕಾರಿ ಕಚೇರಿಗೆ ರಜೆ ಘೋಷಿಸಿ ಅಧಿಸೂಚನೆ

ವಿಜಯಪುರ : ವಿಜಯಪುರದ ಜ್ಞಾನಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮಿಗಳು, ದಿನಾಂಕ:02.01.2023 ರಂದು ಶಿವೈಕ್ಯರಾಗಿದ್ದು, ಪೂಜ್ಯರ ನಿಧನಕ್ಕೆ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸಿ, ಪೂಜ್ಯರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಕೋವಿಡ್-19ರ ಸರ್ಕಾರಿ ಮಾರ್ಗಸೂಚಿಗಳನ್ನು ಪಾಲಿಸಿ, ನೆರವೇರಿಸಲು ಆದೇಶಿಸಿ, ವಿಜಯಪುರ ಜಿಲ್ಲೆಯಲ್ಲಿನ ಎಲ್ಲಾ ಶಾಲಾ-ಕಾಲೇಜುಗಳು ಮತ್ತು ಸರ್ಕಾರಿ...

ಶಾಂತಿ ಸುವ್ಯವಸ್ಥೆಯಿಂದ ಸಿದ್ದೇಶ್ವರ ಸ್ವಾಮೀಜಿಗಳ ಅಂತಿಮ ಯಾತ್ರೆ ಮಾಡೋಣ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಜ್ಞಾನಯೋಗಿ ಸಿದ್ದೇಶ್ವರ ಸಂತ ನಮ್ಮನ್ನು ದೈಹಿಕವಾಗಿ ನಮ್ಮನ್ನು ಅಗಲಿದ್ದಾರೆ. ಅವರ ಪ್ರವಚನದಲ್ಲಿ ಎಷ್ಟು ಶಾಂತಿ ಇತ್ತೊ ಅಷ್ಟೇ ಶಾಂತಿ ಮತ್ತು ಗೌರವದಿಂದ ಅವರ ಅಂತಿಮ ಯಾತ್ರೆ ಮಾಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಆರ್. ಟಿ.ನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರು ಒಂದು ಮಾತು ಹೇಳಿದ್ದಾರೆ. ಸಾಧಕನಿಗೆ...

ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳು ನಡೆದು ಬಂದ ದಾರಿ..

ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ನಿನ್ನೆ ನಮ್ಮನ್ನ ಅಗಲಿದ್ದಾರೆ. ಎಷ್ಟೋ ಜನರಿಗೆ ಅನ್ನದಾತರಾಗಿದ್ದ, ಶ್ರೀಗಳನ್ನ ಕಳೆದುಕೊಂಡು ಅವರ ಭಕ್ತವೃಂದ ಅನಾಥವಾಗಿದೆ. ಜ್ಞಾನ ಯೋಗಾಶ್ರಮದ ಅಡಿಪಾಯದಂತಿದ್ದ ಶ್ರೀಗಳು ಎಲ್ಲರಿಗೂ ಮಾದರಿಯಾಗಿ ಜೀವನ ನಡೆಸುತ್ತಿದ್ದವರು. ಹೀಗೆ ಹಲವರಿಗೆ ಮಾದರಿಯಾಗಿದ್ದ ಶ್ರೀಗಳು ನಡೆದು ಬಂದ ದಾರಿ ಹೇಗಿತ್ತು ಅನ್ನೋದನ್ನ ನೋಡೋಣ ಬನ್ನಿ.. ಜ್ಞಾನಯೋಗಿ ಶ್ರೀ ಸಿದ್ಧೇಶ್ವರ...

ನೂತನ ವರ್ಷಕ್ಕೆ ಸ್ವಾಗತ ಹಾಗೂ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ..

ಕರ್ನಾಟಕ ರಾಜ್ಯ ಸರ್ಕಾರಿ ಕಂದಾಯ ಇಲಾಖೆ ನೌಕರರ ವತಿಯಿಂದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನೂತನ ವರ್ಷಕ್ಕೆ ಸ್ವಾಗತ ಹಾಗೂ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ಅವರು ಮಾತನಾಡಿ ಹೊಸ ವರ್ಷದಲ್ಲಿ ಉತ್ತಮ ಮಳೆ ಬೆಳೆಯಾಗಿ ಸಮಸ್ತ ರೈತರು ಸುಖ, ಶಾಂತಿ, ಸಮೃದ್ಧಿಯನ್ನು ಹೊಂದಲಿ ಎಂದು ಆಶಯ ವ್ಯಕ್ತಪಡಿಸಿದರು. ಜಿಲ್ಲಾಡಳಿತ ಹಾಗೂ ಕಂದಾಯ ಇಲಾಖೆ ವತಿಯಿಂದ...

ಶಿಲ್ಪಕಲೆಯಲ್ಲಿ ಭಕ್ತಿ ಭಾವ ದೈವತ್ವ ತುಂಬುವ ಶಕ್ತಿಯೆ ಶಿಲ್ಪಿ:ಡಾ.ಹೆಚ್.ಎಲ್.ನಾಗರಾಜ್

ಸೂರ್ಯ ಚಂದ್ರ ಇರುವ ತನಕ ಜಕಣಾಚಾರಿ ರವರ ಸ್ಮರಣೆ ಮಾಡಬೇಕು. ಶಿಲ್ಪಕಲೆಯಲ್ಲಿ ಕೆತ್ತನೆಯ ಜೊತೆಗೆ ಭಕ್ತಿ, ಭಾವ ದೈವತ್ವ ತುಂಬುವ ಶಕ್ತಿ ಶಿಲ್ಪಿಗಳಿದೆ. ಚರಿತ್ರೆಗಳನ್ನು ನೋಡಿದರೆ ಶಿಲ್ಪಕಲೆಯಲ್ಲಿ ಜಕಣಚಾರಿ ಅವರ ಸಾಧನೆ ಅಪಾರವಾದುದ್ದು, ಇವರ ಕಲೆಯನ್ನು ಮೀರಿಸಲು ಯಾರಿಗೂ ಸಾದ್ಯವಾಗುವುದಿಲ್ಲ ಎಂಬ ದೃಷ್ಟಿಯಿಂದ ಅಮರಶಿಲ್ಪಿ ಎಂಬ ಹೆಸರು ಅವರಿಗೆ ಬಂದಿದೆ ಎಂದು ಅಪರ ಜಿಲ್ಲಾಧಿಕಾರಿ...

‘ಜನಾರ್ಧನ ರೆಡ್ಡಿ ಕಟ್ಟಿದ ಹೊಸ ಪಕ್ಷ ಹೆಚ್ಚು ದಿನ ಅಸ್ತಿತ್ವದಲ್ಲಿರುವುದಿಲ್ಲ’

ಕೋಲಾರ:  ಬಂಗಾರಪ್ಪನವರು , ದೇವರಾಜ ಅರಸು , ರಾಮಕೃಷ್ಣ ಹೆಗ್ಡೆ ರವರು ಸೇರಿದಂತೆ  ರಾಜ್ಯದ ಬಹಳಷ್ಟು ರಾಜಕಾರಣಿಗಳು ಆನೇಕ ಹೊಸ ಪಕ್ಷಗಳನ್ನು ಕಟ್ಟಿದ್ದಾರೆ ಆದರೆ ಅವು ಯಾವವೂ ಈಗ ಅಸ್ತಿತ್ವ ದಲ್ಲಿ ಇಲ್ಲ  ಇನ್ನು ಜನಾರ್ದನ ರೆಡ್ಡಿ ಕಟ್ಟಿರುವ ಪಕ್ಷವು ಸಹ ಅದೇ ದಾರಿ ಹಿಡಿಯಲಿದೆ , ಎಷ್ಟೇ ಜನಾರ್ದನ ರೆಡ್ಡಿ ಗಳು ಬಂದರೂ...

ಜೆಡಿಎಸ್ ಅಧ್ಯಕ್ಷರ ಹುಟ್ಟಿದ ಹಬ್ಬದಲ್ಲಿ ಸೇಬಿಗಾಗಿ ಮುಗಿಬಿದ್ದ ಜನ..

ಶಿರಾ,: ಇಂದು ಶಿರಾದಲ್ಲಿ ಜೆಡಿಎಸ್ ನ ರಾಜ್ಯ ಕೋರ್ ಕಮಿಟಿ ಸದಸ್ಯರು ಮತ್ತು ತಾಲೂಕು ಅಧ್ಯಕ್ಷರಾದ ಆರ್. ಉಗ್ರೇಶ್ ಅವರ ಹುಟ್ಟುಹಬ್ಬ ಆಚರಣೆಯಲ್ಲಿ ಕಾರ್ಯಕ್ರಮದಲ್ಲಿ ಅವರ ಅಭಿಮಾಗಳು ಹಣ್ಣಿಗಾಗಿ ಮುಗಿಬಿದ್ದ ಘಟನೆ ನಡೆಯಿತು. ಚುನಾವಣೆಗೆ ಇನ್ನೇನು 6 ತಿಗಂಳು ಬಾಕಿ ಇದೆ. ಹೀಗಿರುವಾಗ ಶಕ್ತಿ ಪ್ರದರ್ಶನಕ್ಕೆ ಮುಂದಾದ ರಾಜಕೀಯ ನಾಯಕರು ದಾನ ಧರ್ಮ, ಮೆರವಣಿಗೆ ಇತ್ಯಾದಿ...
- Advertisement -spot_img

Latest News

ನಶೆಮುಕ್ತ ಕರ್ನಾಟಕಕ್ಕೆ ಮಂಡ್ಯ ಜಿಲ್ಲಾ ಪೊಲೀಸರ ಮೆಗಾ ಪ್ಲಾನ್!

ನಶೆಮುಕ್ತ ಕರ್ನಾಟಕ ಅಭಿಯಾನಕ್ಕೆ ಬೆಂಬಲವಾಗಿ ಮಂಡ್ಯ ಜಿಲ್ಲೆಯಲ್ಲಿ ವಿಶೇಷ ಕಾರ್ಯಕ್ರಮ ನಡೆಯುತ್ತಿದೆ. ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಾರ್ಚ್ 1 ರಂದು ಬೃಹತ್ ಮ್ಯಾರಥಾನ್...
- Advertisement -spot_img