https://youtu.be/gPpksO4OSK8
ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಟಿವಿ ಡಿಸೆಂಬರ್ ತಿಗಂಳ ಸರ್ವೆ ನಡೆಸಿದೆ. ಎಲೆಕ್ಷನ್ಗೆ ಇನ್ನು 4 ತಿಂಗಳಷ್ಟೇ ಬಾಕಿ ಇದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಎಷ್ಟರ ಮಟ್ಟಿಗೆ ಮೇಲುಗೈ ಸಾಧಿಸುತ್ತದೆ ಅನ್ನೋ ಬಗ್ಗೆ ಸಮೀಕ್ಷೆ ಮಾಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಜನ ಯಾರ ಬಗ್ಗೆ ಒಲವು ತೋರಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ...
https://youtu.be/-9A6ozQgAnA
ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಟಿವಿ ಡಿಸೆಂಬರ್ ತಿಗಂಳ ಸರ್ವೆ ನಡೆಸಿದೆ. ಎಲೆಕ್ಷನ್ಗೆ ಇನ್ನು 4 ತಿಂಗಳಷ್ಟೇ ಬಾಕಿ ಇದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಎಷ್ಟರ ಮಟ್ಟಿಗೆ ಮೇಲುಗೈ ಸಾಧಿಸುತ್ತದೆ ಅನ್ನೋ ಬಗ್ಗೆ ಸಮೀಕ್ಷೆ ಮಾಡಲಾಗಿದೆ. ಮೈಸೂರು ಕರ್ನಾಟಕ ಭಾಗದಲ್ಲಿ ಜನ ಯಾರ ಬಗ್ಗೆ ಒಲವು ತೋರಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ...
https://youtu.be/tGaJFpZ-Suk
ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಟಿವಿ ಡಿಸೆಂಬರ್ ತಿಗಂಳ ಸರ್ವೆ ನಡೆಸಿದೆ. ಎಲೆಕ್ಷನ್ಗೆ ಇನ್ನು 4 ತಿಂಗಳಷ್ಟೇ ಬಾಕಿ ಇದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಎಷ್ಟರ ಮಟ್ಟಿಗೆ ಮೇಲುಗೈ ಸಾಧಿಸುತ್ತದೆ ಅನ್ನೋ ಬಗ್ಗೆ ಸಮೀಕ್ಷೆ ಮಾಡಲಾಗಿದೆ. ಮೈಸೂರು ಕರ್ನಾಟಕ ಭಾಗದಲ್ಲಿ ಜನ ಯಾರ ಬಗ್ಗೆ ಒಲವು ತೋರಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ...
ಕೋಲಾರ: ಕೋಲಾರ ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ವಿಚಾರ ಇನ್ನೂ ನಿಗೂಡವಾಗಿದೆ, ಈ ಮಧ್ಯೆ ಇತರೆ ಟಿಕೆಟ್ ಆಕಾಂಕ್ಷಿಗಳು ಕ್ಷೇತ್ರದಲ್ಲಿ ಅಲರ್ಟ್ ಆಗಿದ್ದು, ಸೈಲೆಂಟಾಗಿ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಕೋಲಾರ ಜಿಲ್ಲೆಯ ಸರ್ಕಾರಿ ನೌಕರರ ಸಂಘದ ಮಾಜಿ ಮಾಜಿ ಅಧ್ಯಕ್ಷ ಹಾಗು ಅಬಕಾರಿ ಇಲಾಖೆ ಉಪಾಯುಕ್ತರಾಗಿದ್ದ, ಎಲ್.ಎ ಮಂಜುನಾಥ್ ಅವರು ಕಾಂಗ್ರೆಸ್...
ಬೆಳಗಾವಿ: ಕಾಂಗ್ರೆಸ್ ನಾಯಕರೆಲ್ಲರೂ ಸೇರಿ ಬಸ್ ಯಾತ್ರೆ ನಡೆಸಲಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಬಸ್ ಯಾತ್ರೆಯನ್ನು ನಡೆಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ತಿಳಸಿದ್ದಾರೆ. ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಇದರ ಬಗ್ಗೆ ಮಾತನಾಡಿದರು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನೇತೃತ್ವದಲ್ಲಿ ನಡೆದ ಸಭೆಯ...
ಕಾಂಗ್ರಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚೀನಾದ ವಿಷಯವಾಗಿ ಚರ್ಚೆ ಯಾವಾಗ ಎಂದು ಪ್ರಧಾನಿ ಮೋದಿಗೆ ಪ್ರಶ್ನೆ ಮಾಡಿದ್ದಾರೆ. ಖರ್ಗೆ ಅವರು ಟ್ವೀಟ್ ಮಾಡಿದ್ದು, ಡೋಕ್ಲಾಮ್ ಪ್ರದೇಶದಲ್ಲಿ ಆಯಕಟ್ಟಿನ ಸಿಲಿಗುರಿ ಕಾರಿಡಾರ್ಗೆ ಹತ್ತಿರವಿರುವ ಜಂಫೇರಿ ಪರ್ವತದವರೆಗೆ ಚೀನಾವು ಪಡೆಗಳನ್ನು ನಿರ್ಮಿಸುತ್ತಿವೆ, ಇದು ಈಶಾನ್ಯ ಭಾರತದ ರಾಜ್ಯಗಳಿಗೆ ಹೆಬ್ಬಾಗಿಲು ಈ ವಿಷಯವು ನಮ್ಮ ರಾಷ್ಟ್ರೀಯ ಭದ್ರತೆಗೆ...
ರಾಸುಗಳಲ್ಲಿ ಕಂಡುಬರುತ್ತಿರುವ ಚರ್ಮಗಂಟು ರೋಗಕ್ಕೆ ಪಶುವೈದ್ಯಕೀಯ ಇಲಾಖೆ ಸಿಬ್ಬಂದಿಗಳು ಗ್ರಾಮವಾರು ಮನೆ ಮನೆಗೆ ಭೇಟಿ ನೀಡಿ ಅವಶ್ಯಕವಿರುವ ಔಷಧಿ ಹಾಗೂ ಲಸಿಕೆ ನೀಡುವಂತೆ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಕೆ ಅವರು ತಿಳಿಸಿದರು.
ಅವರು ಇಂದು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಕೆ,ಡಿ,ಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚರ್ಮಗಂಟು ರೋಗದಿಂದ...
ಬೆಂಗಳೂರು: ಯಲ್ಲಾಪುರ ಮಾಜಿ ಶಾಸಕರಾದ ವಿ.ಎಸ್ ಪಾಟೀಲ್ ಹಾಗೂ ಶ್ರೀನಿವಾಸ್ ಭಟ್ ಅವರು ಬಿಜೆಪಿ ತೊರೆದು ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್...
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದ ಬಿಜೆಪಿ ಮುಖಂಡ ಮಾಜಿ ಶಾಸಕ ವಿ.ಎಸ್ ಪಾಟೀಲ್ ಹಾಗೂ ಶ್ರೀನಿವಾಸ್ ವಿ ಭಟ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.ತಮ್ಮ ಬೆಂಬಲಿಗರ ಜತೆಗೂಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಹಿರಿಯ ಮುಖಂಡ ಆರ್...
ಬೆಂಗಳೂರು: ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಜೆಡಿಎಸ್ ಪ್ರಮುಖ ನಾಯಕ ಮತ್ತು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಆಪ್ತರಾದ ವೈ.ಎಸ್.ವಿ ದತ್ತಾ ಅವರು ಮಾತನಾಡಿದ್ದು, ನನ್ನದು ದೇವೇಗೌಡರ ರಾಜಕಾರಣ 50 ವರ್ಷದ್ದು, ಸಾಮಾನ್ಯ ಕಾರ್ಯಕರ್ತನಾಗಿ ನಾನು ಇದ್ದೇನೆ. ನಾನು ದೇವೇಗೌಡರ ಮಗನ ರೀತಿ ಇದ್ದವನು, ನನಗೆ ದೇವೇಗೌಡರು ತಂದೆ ಸಮಾನ ಪಕ್ಷ ರಾಜಕಾರಣಕ್ಕೂ ಮೀರಿದ ಭಾವನಾತ್ಮಕ...