Thursday, February 26, 2026

Congress

‘ಕನ್ನಡದ ಮನಸ್ಸುಗಳನ್ನು ಒಗ್ಗೂಡಿಸುವ ಕೆಲಸ ಕೈಗೊಂಡಿದೆ ಕನ್ನಡ ರಥ’

ಬೆಂಗಳೂರು: ʻʻತೇರನೆಳೆಯುತ್ತಾರೆ ತಂಗಿ…ತೇರನೇಳೆಯುತ್ತಾರೆ… ನೋಡಲಿಕ್ಕೆ ಹೋಗುಣ ಬಾರೆ”.. ಎಂದು ಸಂತ ಶಿಶುವನಾಳ ಶರಿಫರು ಹಾಡಿದ ರೀತಿಯಲ್ಲಿ ನಾವು ಇಂದು ಕನ್ನಡದ ತೇರು ಎಳೆಯುತ್ತಿದ್ದೇವೆ. ಸಾಹಿತ್ಯ ಪರಿಷತ್ತಿನ ಇತಿಹಾಸದಲ್ಲೇ ಈ ಕನ್ನಡದ ತೇರು ಮೊದಲ ಬಾರಿಗೆ ಕನ್ನಡ ಜ್ಯೋತಿಯನ್ನು ಹೊತ್ತು ನಾಡಿನಾದ್ಯಂತ ಸಂಚರಿಸಿ, ಕನ್ನಡದ ಮನಸ್ಸುಗಳನ್ನು ಒಟ್ಟುಗೂಡಿಸಿ, ಕನ್ನಡದ ನುಡಿ ಜಾತ್ರೆಗೆ ಆಹ್ವಾನ ನೀಡುವ ಕಾರ್ಯ...

ಬೆಳಗಾವಿಗೆ ಮಹಾರಾಷ್ಟ್ರ ಸಚಿವರ ಭೇಟಿ ಸೂಕ್ತವಲ್ಲ: ಸಂದೇಶ ರವಾನೆ- ಸಿಎಂ ಬೊಮ್ಮಾಯಿ

ಬೆಳಗಾವಿ, (ರಾಮದುರ್ಗ) ಡಿಸೆಂಬರ್ 02: ಎರಡು ರಾಜ್ಯಗಳ ಮಧ್ಯೆ ಇರುವ ಪರಿಸ್ಥಿತಿಯಲ್ಲಿ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಬರುವುದು ಸೂಕ್ತವಲ್ಲ. ಅವರು ಇಲ್ಲಿಗೆ ಬರಬಾರದು ಎಂಬ ಸಂದೇಶವನ್ನು ಈಗಾಗಲೇ ನಮ್ಮ ಮುಖ್ಯ ಕಾರ್ಯದರ್ಶಿಗಳು ಅಲ್ಲಿನ ಮುಖ್ಯ ಕಾರ್ಯದರ್ಶಿಗಳಿಗೆ ಫ್ಯಾಕ್ಸ್ ಮೂಲಕ ಸಂದೇಶ ಕಳುಹಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಆರೋಗ್ಯ ಸಮಸ್ಯೆಗಳಿಗೆ ಔಷಧಿಯ ನಿಧಿ ಈ...

ನಗರಸಭೆ ಆಡಳಿತದ ವಿರುದ್ಧ ನಗರಸಭೆಯ ಜೆಡಿಎಸ್ ಸದಸ್ಯರಿಂದ ಡಿಸಿ ಕಛೇರಿ ಮುಂದೆ ಪ್ರತಿಭಟನೆ..

ಹಾಸನ: ಹಾಸನ ನಗರಸಭೆ ಅಧ್ಯಕ್ಷರಾಗಿ ಮೋಹನ್ ಅವರು ಬಂದು ೨೦ ತಿಂಗಳೆ ಕಳೆದಿದ್ದು, ಇದುವರೆಗೂ ಕೇವಲ ಎರಡು ಸಭೆ ನಡೆಸಲಾಗಿದೆ. ಮಾರ್ಚ್ ೩೦ ರಂದು ನಡೆದಂತಹ ಬಜೆಟ್ ಮೀಟಿಂಗ್ ನಲ್ಲಿ ನಾವು ಯಾವ ವಿಷಯ ಒಪ್ಪಿಕೊಂಡಿಲ್ಲ ಅದನ್ನೆಲ್ಲಾ ಸರ್ವಾನುಮತ ಎಂದು ಬರೆದುಕೊಂಡಿದ್ದಾರೆ. ಕಳೆದ ತಿಂಗಳು ೧೦ ರಂದು ನಡೆದ ಕಳೆದ ಸಭೆಯಲ್ಲಿ ವಿಷಯವಾರು ಚರ್ಚೆ...

‘ಹೊಳೆನರಸಿಪುರದವರನ್ನ ಹಾಸನಕ್ಕೆ ಕರೆತಂದು ಗೆಲ್ಲಿಸ್ತೀವಿ ಅನ್ನೋ ಭ್ರಮೆಯಲ್ಲಿದ್ರೆ, ಹೊರಬನ್ನಿ’

ಹಾಸನ : ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಕೆಲವು ಮತದಾರರನ್ನು ಕೈಬಿಡಲಾಗುತ್ತಿದೆ ಎಂಬ ಮಾಜಿಸಚಿವ ಎಚ್.ಡಿ.ರೇವಣ್ಣ ಅರೋಪ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶಾಸಕ ಪ್ರೀತಂಗೌಡ, ಹಾಸನ ವಿಧಾನಸಭಾ ಕ್ಷೇತ್ರ ಸೇರಿದಂತೆ ಇಡೀ‌ ಜಿಲ್ಲೆಯಲ್ಲಿ ಏನಾದ್ರು ಮತದಾರರ ಪಟ್ಟಿಯಲ್ಲಿ ಸಮಸ್ಯೆ ಇದ್ದರೆ ಅದನ್ನು ಎಲ್ಲಾ ಜನಪ್ರತಿನಿಧಿಗಳು ಸೇರಿ ಸರಿ ಮಾಡುವ ಕೆಲಸ ಮಾಡೋಣ ಎಂದಿದ್ದಾರೆ. ಈ ಬಗ್ಗೆ ಮಾತು...

ಹಾಸನದಲ್ಲಿಯೂ ನಡೀತಿದ್ಯಾ ಓಟರ್ ಲಿಸ್ಟ್ ಡಿಲಿಟ್ ಮಾಡೋ ಕೆಲ್ಸ ..?

ಹಾಸನ:ಮಾಜಿ ಸಚಿವ ರೇವಣ್ಣ ಹಾಸನದಲ್ಲಿ ಓಟರ್ ಲೀಸ್ಟ್ ಡಿಲೀಟ್ ಮಾಡುವ ಕೆಲಸ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಮಾತನಾಡಿದ ರೇವಣ್ಣ, ಕೆಲವು ಮತದಾರರನ್ನು ಪಟ್ಟಿಯಿಂದ ಡಿಲಿಟ್ ಮಾಡಲಾಗುತ್ತಿದೆ. ಜಿಲ್ಲಾಧಿಕಾರಿ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಮಾಡುತ್ತೇನೆ. ಹಾಸನ ಜಿಲ್ಲೆಯಲ್ಲಿ ಅದರಲ್ಲೂ ಹಾಸನ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಓಟರ್ ಲಿಸ್ಟ್ ಸರಿಯಾದ ರೀತಿ...

‘ನಾನೇನು ಜ್ಯೋತಿಷಿ ಅಲ್ಲಪ್ಪ,‌ ಪಾಪ ಕುಮಾರಸ್ವಾಮಿ ಅವರು ಹೇಳಿದ್ದಾರೆ..’

ಹಾಸನ : ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡ್ತೇವೆ ಎಂದು ಮಾಜಿ ಸಚಿವ ರೇವಣ್ಣ ಹೇಳಿದ್ದಾರೆ. ನಾನೇನು ಜ್ಯೋತಿಷಿ ಅಲ್ಲಪ್ಪ,‌ ಪಾಪ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಒಳ್ಳೆಯದು, ಕೆಟ್ಟದ್ದು ಗೊತ್ತಲ್ಲ, ಅದಕ್ಕೆ ರೇವಣ್ಣನನ್ನು ಕೇಳಿ ಬಿಡುಗಡೆ ಮಾಡ್ತಿವಿ ಅಂತ ಹೇಳಿದ್ದಾರೆ. ಬೇರೆ ಏನು ವ್ಯತ್ಯಾಸ ಇಲ್ಲ, ಕುಮಾರಣ್ಣ ನಾವೆಲ್ಲ ಒಟ್ಟಾಗಿ ಸೇರಿ, ಪಕ್ಷದ...

‘ನಾನು ಸಿದ್ದರಾಮಯ್ಯ ಅವರು ಹೊಡೆದಾಡಲು ಆಗಲ್ಲ’

ಹಾಸನ : ಮಾಜಿಸಿಎಂ ಸಿದ್ದರಾಮಯ್ಯ ಕ್ಷೇತ್ರ ಹುಡುಕಾಟ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಮಾತನಾಡಿದ ಮಾಜಿ ಸಚಿವ ರೇವಣ್ಣ, ನಾವು ಅವರು ಆಪ್ತರಲ್ಲ ಅಂತ ಹೇಳಲು ಆಗುತ್ತ..? ನನ್ನ ಅವರ ವಿಶ್ವಾಸ ಬೇರೆ, ರಾಜಕೀಯ ಬೇರೆ. ಇವತ್ತು, ಮುಂದೆನೂ ಹೀಗೂ ಇರ್ತಿವಿ. ನಾನು ಸಿದ್ದರಾಮಯ್ಯ ಅವರು ಹೊಡೆದಾಡಲು ಆಗಲ್ಲ ಎಂದು ಹೇಳಿದ್ದಾರೆ. ಅಲ್ಲದೇ,  ನನಗೆ ಅವರು ಹಿಂದಿನಿಂದಲೂ...

‘ರಮೇಶ್ ಜಾರಕಿಹೋಳಿ ಅವರು ಬಿಜೆಪಿ ಪಕ್ಷದಲ್ಲಿ ಬಹಳ ಆಳವಾಗಿ ಕೆಲಸ ಮಾಡುತ್ತಾರೆ’

ಹಾಸನ : ಸೈಲೆಂಟ್ ಸುನೀಲ್ ಜೊತೆ ವೇದಿಕೆ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಮಾತನಾಡಿದ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಕೆ.ಸುಧಾಕರ್, ಅಶ್ವತ್ಥ್ ನಾರಾಯಣ್ ಅವರು ಫಿಲಾಸಫಿಕಲ್ ಆಗಿ ಹೇಳಿದ್ದಾರೆ. ಒಬ್ಭ ವ್ಯಕ್ತಿ ತಪ್ಪು ಮಾಡಿ ಶಿಕ್ಷೆ ಆದ ಮೇಲೆ ಆ ತಪ್ಪನ್ನು ತಿದ್ದಿಕೊಳ್ಳಲು ಅವಕಾಶವಿದೆ ಅಂತ ಹೇಳಿದ್ದಾರೆ. ನಾನೇ ಆ...

‘ಇತಿಹಾಸ ತಿರುವಿ ನೋಡಿ, ಯಾರು ಧರ್ಮರಾಜಕಾರಣ ಮಾಡಿದ್ದಾರೆಂದು ಗೊತ್ತಾಗುತ್ತದೆ’

ಹಾಸನ : ಹಾಸನಕ್ಕೆ ಭೇಟಿ ನೀಡಿ ಮಾತನಾಡಿದ ಆರೋಗ್ಯ ಸಚಿವ ಕೆ.ಸುಧಾಕರ್, ಖರ್ಗೆಯವರು ಮೋದಿಯನ್ನು ರಾವಣನಿಗೆ ಹೋಲಿಕೆ ಮಾಡಿ ಮಾತನಾಡಿದ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸುಧಾಕರ್, ಪಾಪ ಅವರಿಗೆ ಗೊತ್ತಿರುವ ಎಲ್ಲರು ರಾವಣನಂತಹವರೇ. ನಮಗೆ ಗೊತ್ತಿರೋದು ಶ್ರೀರಾಮಚಂದ್ರ. ಇವತ್ತು ಅನೇಕರು ಏನು ಹೇಳುತ್ತಿದ್ದಾರೆ. ನರೇಂದ್ರ ಮೋದಿ ಅವರನ್ನು ಈ ಶತಮಾನದ ಮಹಾತ್ಮ ಅಂತಿದ್ದಾರೆ....

‘ಅಸಡ್ಡೆ ತೋರುವಂತಹ ಮಂತ್ರಿಗಳಿಗೆ ಯಾಕೆ ತೋಟಗಾರಿಕೆ ಖಾತೆ ಕೊಡ್ತಿರಾ..?’

ಹಾಸನ : ಹಾಸನದಲ್ಲಿ ಮಾತನಾಡಿದ ಮಾಜಿ ಸಚಿವ ರೇವಣ್ಣ, ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.  ಮಳೆ ಹಾನಿಗೆ ಇದುವರೆಗೂ ಒಂದು ರೂಪಾಯಿ ದುಡ್ಡು ಕೊಟ್ಟಿಲ್ಲ. ರಸ್ತೆ ಗುಂಡಿ ಬಿದ್ದಿವೆ, ಹೊಳೆನರಸೀಪುರ-ಚನ್ನರಾಪಟ್ಟಣ ಸಂಪೂರ್ಣ ಗುಂಡಿ ಬಿದ್ದಿದೆ. ವಾರದಲ್ಲಿ ನಾಲ್ಕು ಅಪಘಾತಗಳಾಗುತ್ತಿವೆ, ಬೈಕ್‌ನಿಂದ ಬಿದ್ದು ಕೈಕಾಲು ಮುರಿದುಕೊಳ್ಳುವವರು ಜಾಸ್ತಿಯಾಗಿದ್ದಾರೆ. ಗಾಯಾಳುಗಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು...
- Advertisement -spot_img

Latest News

Recipe: ಟೋಮೆಟೋ ರೈಸ್ ಮತ್ತು ರಾಯ್ತಾ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, 2 ಟೋಮೆಟೋ, 2 ಈರುಳ್ಳಿ, 3 ಹಸಿಮೆಣಸು, 4 ಸ್ಪೂನ್ ಎಣ್ಣೆ ಮತ್ತು ತುಪ್ಪ, ಪಲಾವ್...
- Advertisement -spot_img