Wednesday, February 25, 2026

Congress

ಸರ್ಕಾರಿ ಸಿಬ್ಬಂದಿ ದರ್ಶನಕ್ಕೆ ವಿಐಪಿ ಸಾಲಲ್ಲಿ ಬಂದಿದ್ದಕ್ಕೆ ಅಧಿಕಾರಿಯಿಂದ ಹಲ್ಲೆ..

ಹಾಸನ: ಹಾಸನಾಂಬೆಯ ದರ್ಶನ ಪಡೆಯಲು ಹಲವಾರು ಭಕ್ತರು ದೂರದೂರಿನಿಂದ ಬರುತ್ತಿದ್ದಾರೆ. ಈ ಸಂದರ್ಭದಲ್ಲಿ ದೇವಿ ದರ್ಶನಕ್ಕೆ ಬಂದಿದ್ದ ಸರ್ಕಾರಿ ನೌಕರನಿಗೆ ಎ.ಸಿ. ಜಗದೀಶ್, ಕಪಾಳಮೋಕ್ಷ ಮಾಡುವ ಮೂಲಕ ದರ್ಪ ಮೆರೆದಿದ್ದಾರೆ. ಹಾಸನಾಂಬೆ ದೇವಾಲಯದ ಮುಖ್ಯದ್ವಾರದ ಬಳಿ ಕಳೆದ ರಾತ್ರಿ ಘಟನೆ ನಡೆದಿದ್ದು, ಸಣ್ಣ ಕಾರಣಕ್ಕೆ ನೂರಾರು ಭಕ್ತರು, ಪೊಲೀಸರು, ಅಧಿಕಾರಿಗಳ‌ ಸಮ್ಮುಖದಲ್ಲೇ ಜಗದೀಶ್ ಕಪಾಳಮೋಕ್ಷ...

‘ಇಡೀ ದೇಶದಲ್ಲಿ ಬೂದುಗಾಜು ಇಟ್ಕಂಡು ಹುಡುಕಬೇಕು ಕಾಂಗ್ರೆಸ್ ಎಲ್ಲಿದೆ ಅಂತ’

ಹಾಸನ : ಹಾಸನಕ್ಕೆ ಭೇಟಿ ನೀಡಿ ಮಾತನಾಡಿದ ಮಾಜಿ ಸಚಿವ ಈಶ್ವರಪ್ಪ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.  ಭಾರತ್ ಜೋಡೋ ಯಾತ್ರೆಯಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಎಂದು ರಾಹುಲ್‌ಗಾಂಧಿ ಬಳಿ ಹೇಳಿರುವ ವಿಚಾರದ ಬಗ್ಗೆ ಪ್ರತಿಕ್ರಿಯೆ ಕೊಟ್ಟಿರುವ ಈಶ್ವರಪ್ಪ, ಅವರೇ ಮೂರು ಜನ ವೆಂಕ, ನಾಣಿ, ಸೀನ. ಇಂತಹ ಎಷ್ಟು ಯಾತ್ರೆಯನ್ನು ನಾವು ಮಾಡಿದ್ದೀವಿ. ಲಾಲ್...

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾಜಿ ಸಚಿವ ಈಶ್ವರಪ್ಪ ಹೇಳಿದ್ದೇನು..?

ಹಾಸನ : ಹಾಸನಕ್ಕೆ ಭೇಟಿ ನೀಡಿ ಮಾತನಾಡಿದ ಮಾಜಿ ಸಚಿವ ಈಶ್ವರಪ್ಪ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.  ಅ.30 ಗುಲ್ಬರ್ಗಾದಲ್ಲಿ ಹಿಂದುಳಿದ ವರ್ಗದ ದೊಡ್ಡ ಸಮಾವೇಶ ನಡೆಯುತ್ತಿದೆ. ಅನೇಕ ವರ್ಷಗಳಿಂದ ಕಾಂಗ್ರೆಸ್ ಘೋಷಣೆ ಹಿಂದುಳಿದ ವರ್ಗದ ಪರ ಇದ್ದೇವೆ ಅಂತ ಮತ‌ ಕೇಳಿದ್ದಾರೆ. ಕಾಂಗ್ರೆಸ್‌ನವರು ಸ್ವಾತಂತ್ರ್ಯ ಬಂದಾಗಿನಿಂದ ಇಲ್ಲಿಯವರೆಗೆ ಏನೇನು ಅನುಕೂಲ ಮಾಡಿಕೊಟ್ಟಿದ್ದಾರೆ ಎಂಬುದಕ್ಕೆ ಬಹಿರಂಗ...

ಸಿಎಂಗಾಗಿ ದೇವಸ್ಥಾನ ನಿರ್ಮಿಸಿದ ಅಭಿಮಾನಿ.. ಪ್ರತಿದಿನ ಇಲ್ಲಿ ನಡೆಯುತ್ತೆ ವಿಶೇಷ ಪೂಜೆ..

ಭಾರತದಲ್ಲಿ ದೇವರನ್ನಷ್ಟೇ ಅಲ್ಲ, ಅಭಿಮಾನಿಗಳು ತಮ್ಮ ಪ್ರೀತಿ ಪಾತ್ರರಿಗಾಗಿಯೂ ದೇವಸ್ಥಾನವನ್ನು ನಿರ್ಮಿಸುತ್ತಾರೆ. ಪ್ರೀತಿಯ ಶ್ವಾನಕ್ಕಾಗಿ, ನೆಚ್ಚಿನ ನಟನಿಗಾಗಿ, ಹೀಗೆ ಇತ್ಯಾದಿ ಜನರಿಗೆ ಅಭಿಮಾನಿಗಳು ದೇವಸ್ಥಾನವನ್ನು ನಿರ್ಮಿಸಿದ್ದಾರೆ. ಅದೇ ರೀತಿ ತನ್ನ ರಾಜ್ಯದ ಮುಖ್ಯಮಂತ್ರಿ ದೇಶದ ಪ್ರಧಾನಿಯಾಗಲಿ ಎಂದು ಹಾರೈಸಿ, ಅಭಿಮಾನಿಯೊಬ್ಬ ದೇವಸ್ಥಾನವನ್ನು ನಿರ್ಮಿಸಿದ್ದಾನೆ. ತೆಲಂಗಾಣ ಸಿಎಂ ಕೆ, ಚಂದ್ರಶೇಖರ್ ರಾವ್‌ಗಾಗಿ ಅವರ ಅಭಿಮಾನಿ ಶ್ರೀನಿವಾಸ್ ಎಂಬುವವರು...

“ಸೋರುತಿಹುದು ಕಾಂಗ್ರೆಸ್ ಮನೆಯ ಮಾಳಿಗೆ..?!” ಏನಿದು ಟೀಕೆ..?!

State News: ಸೋರುತಿಹುದು ಕಾಂಗ್ರೆಸ್ ಮನೆಯ ಮಾಳಿಗೆ ಎನ್ನುವ ಪರಿಸ್ಥಿತಿ ನರ‍್ಮಾಣವಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್‌‌ ಟೀಕಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಕಾಂಗ್ರೆಸ್‌‌ನವರು ನಡೆಸುತ್ತಿರುವುದು ಭಾರತ್ ಜೋಡೋ ಅಲ್ಲ, ಫ್ಯಾಮಿಲಿ ಪ್ಯಾಕ್ ಪಾದಯಾತ್ರೆ. ಸಿದ್ದರಾಮಯ್ಯ ಹಿಂದೆ ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ಮಾಡಿದ್ದರು. ಆಗ ಸೋನಿಯಾ ಗಾಂಧಿ ಬಂದಿದ್ದರಾ? ಬಂಡೆ ಅಂತಿರಲ್ಲ ಅವರು ಕೂಡ...

ಪಾರ್ಲಿಮೆಂಟ್ ಬಗ್ಗೆ ಭವಿಷ್ಯ ನುಡಿದ ಬ್ರಹ್ಮಾಂಡ ಗುರೂಜಿ…

ಹಾಸನ: ಇಂದು ಹಾಸನಾಂಬ ದೇವಿಯ ದರ್ಶನಕ್ಕೆ ದೂರದೂರುಗಳಿಂದ ಭಕ್ತರು ಆಗಮಿಸಿದ್ದರು. ಬ್ರಹ್ಮಾಂಡ ಗುರೂಜಿ ಕೂಡ ಹಾಸನಾಂಬೆಯ ದರ್ಶನ ಪಡೆದು ರಾಜ್ಯದಲ್ಲಿ ಮುಂದೆ ಏನೇನಾಗಬಹುದು ಎಂದು ಭವಿಷ್ಯ ನುಡಿದಿದ್ದಾರೆ. ಅ.15 ರಂದು ಮಹಾ ಕುಂಭಮೇಳದ ಕಾರ್ಯಕ್ರಮಗಳ ವಿವರ ಇಂತಿದೆ. ಈ ಬಗ್ಗೆ ಮಾತನಾಡಿದ ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ, ದೇಶದ ಬಗ್ಗೆ ಮಾತನಾಡಿದಾಗ ಟ್ರೋಲ್ ಮಾಡ್ತಾರೆ. ಪಾರ್ಲಿಮೆಂಟ್...

ಅತ್ಯಾಚಾರಕ್ಕೆ ಬಲಿಯಾದ ಬಾಲಕಿಯ ಮನೆಗೆ ಸಚಿವರ ಭೇಟಿ..

ಮಳವಳ್ಳಿ: ನಾಲ್ಕು ದಿನಗಳ ಹಿಂದೆ ಇಲ್ಲಿನ ಟ್ಯೂಷನ್ ಕೇಂದ್ರ ವೊಂದರಲ್ಲಿ ನಡೆದ ಅತ್ಯಾಚಾರಕ್ಕೆ ಬಲಿಯಾದ ನತದೃಷ್ಟ ಬಾಲಕಿಯ ಮನೆಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಶುಕ್ರವಾರ ಭೇಟಿ ನೀಡಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಕೂಡ ಇದ್ದರು. ಈ ಸಂದರ್ಭದಲ್ಲಿ ಸಚಿವರಿಬ್ಬರೂ ಮೃತ ಬಾಲಕಿಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಕುಟುಂಬದ ಸದಸ್ಯರಿಗೆ...

ಕರ್ನಾಟಕ ಟಿವಿ ಸಹಯೋಗದೊಂದಿಗೆ ಬ್ಯಾಟರಾಯನಪುರದಲ್ಲಿ ಅದ್ಧೂರಿ ದಸರಾ ಮಹೋತ್ಸವ..

ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಕೇಸರಿ ಫೌಂಡೇಶನ್ ವತಿಯಿಂದ ಶ್ರೀ ತಮ್ಮೇಶ್ ಗೌಡರ ನೇತೃತ್ವದಲ್ಲಿ ಐತಿಹಾಸಿಕ ದಸರಾ ಮಹೋತ್ಸವವು, ಅಕ್ಟೋಬರ್ 9ರಂದು ಅತ್ಯಂತ ಅದ್ಧೂರಿಯಾಗಿ ನಡೆಯಿತು. ಮೊಟ್ಟ ಮೊದಲ ಬಾರಿಗೆ ಇಡೀ ವಿಧಾನಸಭಾ ಕ್ಷೇತ್ರ ಒಟ್ಟಾಗಿ ಸೇರಿ ಈ ಹಬ್ಬವನ್ನು ವೈಭವದಿಂದ ಆಚರಿಸಿದರು. ಈ ಉದ್ಘಾಟನಾ ಸಮಾರಂಭವು ವಿದ್ಯಾರಣ್ಯಪುರದಲ್ಲಿರುವ NTI ಆಟದ ಮೈದಾನದಲ್ಲಿ ನೆರವೇರಿತು. ಇಲ್ಲಿ ನಿರ್ಮಿಸಿದ್ದ...

ಗಣಪತಿ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರ ದಾರುಣ ಸಾವು..

ಹಾಸನ: ಹಾಸನ ಜಿಲ್ಲೆಯ ಅರಿಸೀಕೆರೆ ತಾಲೂಕಿನ ವಡಗೆರಹಳ್ಳಿ ಗ್ರಾಮದಲ್ಲಿ, ಗಣಪತಿ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಪ್ರವೀಣ್ (28), ರಾಜ (30) ಮೃತ ದುರ್ದೈವಿಗಳು. ಪ್ರವೀಣ್ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ. ರಾಜ ಆಟೋ ಚಾಲಕನಾಗಿದ್ದ. ನಿನ್ನೆ ಸಂಜೆ ಗಣಪತಿ ವಿಸರ್ಜನೆ ವೇಳೆ ಗ್ರಾಮದ ಹಲವರು ಕೆರೆಗೆ ಇಳಿದಿದ್ದರು....

100 ಕೋಟಿ ಡೀಲ್ ಬಗ್ಗೆ ಮಾತಾಡೋಕ್ಕೆ ಮೋದಿಯವರಿಗೆ ತಾಕತ್ ಇದ್ಯಾ..?

ಹಾಸನ: ಹಾಸನದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಬಿಜೆಪಿ ವಿರುದ್ಧ ಹರಿಹಾಯ್ದಿದ್ದು, ರಾಜ್ಯದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಆಗಿದೆ. ಬಿಜೆಪಿ ಸರ್ಕಾರ ರಾಜಕೀಯದ ದ್ವೇಷದ ಮೇಲೆ ಹಿಂದೆ ಐದು ವರ್ಷ ಅಧಿಕಾರಕ್ಕೆ ಬಂದಾಗ, ಈಗ ಮೂರು ವರ್ಷ ಅಧಿಕಾರಕ್ಕೆ ಬಂದಾಗ, ದುಡ್ಡಿಗೋಸ್ಕರ ಸಂಪೂರ್ಣ ಅಭಿವೃದ್ಧಿ ನಾಶ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ. ‘ನಾ ಬರಲ್ಲಾ...
- Advertisement -spot_img

Latest News

Political News: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಕಾರಣ ಬಿಜೆಪಿ: ಸಿಎಂ ಸಿದ್ದರಾಮಯ್ಯ

Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...
- Advertisement -spot_img