ಬೆಂಗಳೂರು : ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಾದಯಾತ್ರೆ ನಾಳಿಯಿಂದ ಆರಂಭವಾಗಲಿದೆ. ಇದರ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಲ್ಲಿರುವ ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಅಸ್ತು ಸಿಕಿದೆ. ನ್ಯಾಷನಲ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮಕ್ಕೆ ಬಿಬಿಎಂಪಿ ಗ್ರಿನ್ ಸಿಗ್ನಲ್ ಕೊಟ್ಟಿದೆ. ಈ ಕಾರ್ಯಕ್ರಮಕ್ಕೆ ಡಿ.ಕೆ.ಶಿವಕುಮಾರ್ ಮನವಿ ಮಾಡಿಕೊಂಡಿದ್ದರು. ಅವರ ಮನವಿಗೆ ಒಪ್ಪಿದ ಬಿಬಿಎಂಪಿ ಕೊವಿಡ್ ನಿಯಮಗಳನ್ನು ಪಾಲಿಸುವಂತೆ ಷರತ್ತು...
ಥ್ರಿಲ್ ಆದ್ರು ಸಿದ್ಧರಾಮಯ್ಯ!ನಟಭಯಂಕರ ಸಿನಿಮಾದ ವಿಶೇಷ poster release ಮಾಡಿ ಒಂದೆರಡು ನಿಮಿಷ ಹಾಗೇ ನಿಂತುಬಿಟ್ರು!ಪ್ರಥಮ್ ಹುಟ್ಟುಹಬ್ಬದ ಪ್ರಯುಕ್ತ ದೊಡ್ಡ ತಾರಗಣದ ಹಾರರ್ ಆಕ್ಷನ್ ಕಾಮಿಡಿ ನಟಭಯಂಕರ ಸಿನಿಮಾದ ತಂಡದೊಂದಿಗೆ ಕಾಲಕಳೆದ ಸಿದ್ಧರಾಮಯ್ಯನವರು ತಂಡಕ್ಕೆ ಹಾರೈಸಿದ್ರು…!ನನ್ನ ಹೆಸರಲ್ಲೂ ರಾಮನಿದ್ದಾನೆ ನಿನ್ ಸಿನಿಮಾದಲ್ಲೂ ರಾಮಭಕ್ತ ನ ಹನುಮನ ಗೆಟಪ್…ಚೆನ್ನಾಗಿದೆ! ನಿನ್ನ ಡೈರೆಕ್ಷನ್ ಅಲ್ವೇನಪ್ಪ… ನಾನ್ ನೋಡೇ...
ಶಿವಮೊಗ್ಗ: ಶಿವಮೊಗ್ಗದಲ್ಲಿ ಅಮಾಯಕ ಯುವಕನ ಕೊಲೆಯಾಗಿದೆ. ಇನ್ನೊಂದು ವಾರ ಅವರ ಮನೆಗೆ ಭೇಟಿ ನೀಡುತ್ತಾರೆ. ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಮೊಸಳೆ ಕಣ್ಣೀರು ಸುರಿಸ್ತಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಹಲವು ಅಹಿತಕರ ಘಟನೆ ನಡೆದಿತ್ತು. ಆಗ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆರೋಪಿಸಿತ್ತು. ಅವರ ಆರೋಪದಲ್ಲಿ ಕೆಲವೊಂದು ಸತ್ಯವೂ ಇದೆ. ನಿನ್ನೆ ಘಟನೆಯ ಹಿಂದಿನ ಉದ್ದೇಶ ಏನೆಂದು...
ಕಾಂಗ್ರೆಸ್ ಪಕ್ಷದ ಮಾಜಿ ಕೇಂದ್ರ ಸಚಿವ ಅಶ್ವಿನ್ ಕುಮಾರ್ (Former Union Minister Ashwin Kumar) ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆಯ ಬಳಿಕ ಮಾತನಾಡಿದ ಅವರು ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ (Punjab Assembly Elections) ಆಮ್ ಆದ್ಮಿ ಪಕ್ಷ (Aam Aadmi Party) ಅಧಿಕಾರಕ್ಕೆ ಬರಲಿದ್ದು, ಕಾಂಗ್ರೆಸ್ ಗೆ ಸೋಲು ಅನುಭವಿಸಲಿದೆ ಎಂದಿದ್ದಾರೆ. 46...
2023 ಕ್ಕೆ ಯಾವುದೇ ಕಾರಣಕ್ಕೂ ಬಿಜೆಪಿ (BJP) ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ, ಅವರ ಸೀಟುಗಳು 40ಕ್ಕೆ ಇಳಿಯುತ್ತವೆ ಎಂದು ಹಾಸನದಲ್ಲಿ ಎಚ್ ಡಿ ರೇವಣ್ಣ (H D Revanna) ಹೇಳಿದ್ದಾರೆ. ಈ ರೀತಿಯ ಕೆಟ್ಟ ಆಡಳಿತವನ್ನು ನೀಡುತ್ತಿರುವ ಸರ್ಕಾರವನ್ನು ನನ್ನ ಜೀವನದಲ್ಲಿ ನಾನು ನೋಡಿಲ್ಲ ಎಂದು ಸರ್ಕಾರದ ವಿರುದ್ಧ ಗುಡುಗಿದ್ದಾರೆ. ವಿದ್ಯಾರ್ಥಿಗಳಿಗೆ ಶಿಕ್ಷಣ ಕೊಡಿ...
ಹರಿದ್ವಾರದ ಮಂಗ್ಲೌರ್ನಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನನಗೆ ಮೋದಿಯನ್ನ ಕಂಡ್ರೆ ಹೆದರಿಕೆಯಾಗಲ್ಲ, ಬದಲಾಗಿ ಅವರ ಸೊಕ್ಕನ್ನ ನೋಡಿ ನಗು ಬರುತ್ತದೆ. ಅವರು ತಮ್ಮೆಲ್ಲ ಸಮಯವನ್ನು ಕಾಂಗ್ರೆಸ್ಸಿಗಾಗಿ ಮೀಸಲಿಡುತ್ತಿದ್ದಾರೆಂದು ರಾಹುಲ್ ಹೇಳಿದ್ದಾರೆ.
ಅಲ್ಲದೇ, ಪಾರ್ಲಿಮೆಂಟ್ನಲ್ಲಿ ಭಾಷಣ ಮಾಡುವಾಗ ಅವರು ಕಾಂಗ್ರೆಸ್ ಪಕ್ಷವನ್ನು ಟೀಕಿಸುವುದಕ್ಕಾಗಿ ಸಮಯ ವ್ಯರ್ಥ ಮಾಡುತ್ತಾರೆ. ಆದರೆ ನಾನು...
ಒಂದು ಕಾಲೇಜಿನಿಂದ ಶುರುವಾದ ಹಿಜಾಬ್ ಗಲಾಟೆ, ಈಗ ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುವಷ್ಟು ದೊಡ್ಡದಾಗಿ ಬೆಳೆದಿದೆ. ಧರ್ಮ ಹೋರಾಟವಾದ ಹಿಜಾಬ್ ಈಗ ರಾಜಕೀಯ ಹೋರಾಟವಾಗಿ ಬದಲಾಗಿದೆ. ಇದು ಆಡಳಿತರೂಢ ಪಕ್ಷ ಹಾಗೂ ಪ್ರತಿಪಕ್ಷದ ನಡುವಿನ ಗಲಾಟೆಗೆ ಕಾರಣವಾಗಿದೆ. ಏಕೆಂದರೆ ಒಬ್ಬರ ಮೇಲೆ ಒಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದಾರೆ.
ಇಂದು ಕಾಂಗ್ರೆಸ್ ನಾಯಕರನ್ನ ತರಾಟೆಗೆ ತೆಗೆದುಕೊಂಡಿರುವ ಸಚಿವ ಸುನಿಲ್...
ಸಂಸದೆ ಸುಮಲತಾ ಅಂಬರೀಶ್ ಅಕ್ರಮ ಗಣಿಗಾರಿಕೆ ವಿರುದ್ಧ ಧ್ವನಿ ಎತ್ತಿದ್ದು, ಈ ಬಗ್ಗೆ ತಮ್ಮ ಫೇಸ್ಬುಕ್ ಪೇಜ್ನಲ್ಲಿ ಬರೆದುಕೊಂಡಿದ್ದಾರೆ. ಅಕ್ರಮ ಗಣಿಗಾರಿಕೆ ಮಾಡುತ್ತಿರುವ ಅಧಿಕಾರಿಗಳು, ನನ್ನ ಹೆಸರು ಬಳಸಿಕೊಂಡು ಸಕ್ರಮದ ಹೆಸರನ್ನಿಟ್ಟು ಗಣಿಗಾರಿಕೆ ಮಾಡುತ್ತಿದ್ದಾರೆ. ನಿಮಗೇನಾದರೂ ಹಣದ ಬೇಡಿಕೆ ಇಟ್ಟಿದ್ದಲ್ಲಿ ನನ್ನ ಕಚೇರಿಗೆ ನೇರವಾಗಿ ಬಂದು ಈ ಬಗ್ಗೆ ಮಾಹಿತಿ ನೀಡಿ ಎಂದು ಹೇಳಿದ್ದಾರೆ....
ನವದೆಹಲಿ: ಉದ್ಯೋಗ ಸೃಷ್ಟಿಯಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದ್ದು ದೇಶಾದ್ಯಂತ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯಸಭೆಯಲ್ಲಿ ಮಾತನಾಡಿದ ಖರ್ಗೆ ಅವರು, 'ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಸರ್ಕಾರಿ ಉದ್ಯೋಗಗಳು ಕಡಿಮೆಯಾಗುತ್ತಿರುವುದರಿಂದ ಯುವಕರು ಸಂಕಷ್ಟದಲ್ಲಿದ್ದಾರೆ. ಉದ್ಯೋಗದ ಭರವಸೆ ನೀಡಿದ್ದ ಬಿಜೆಪಿ ಇದುವರೆಗೆ ಎಷ್ಟು...
ಹಿರಿಯ ಕಾಂಗ್ರೆಸ್ ನಾಯಕ ಪ್ರತಾಪ್ ಸಿಂಗ್ ರಾಣೆ(Pratapsingh Rane) ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. 87 ವರ್ಷದ ಪ್ರತಾಪ್ ಸಿಂಗ್ ರಾಣೆ ಪೊರಿಯಂ ಕ್ಷೇತ್ರದಿಂದ 11 ಬಾರಿ ಗೆಲುವು ಸಾಧಿಸಿದ್ದರು. ಗೋವಾದ ಅತಿ ದೀರ್ಘ ವಾದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೂ ಸಹ ಪಾತ್ರರಾಗಿದ್ದರು, ಈ ಬಾರಿ ಪೊರಿಯಂ(Porium)ಕ್ಷೇತ್ರದಿಂದ ಕಾಂಗ್ರೆಸ್ ಅವರಿಗೆ ಟಿಕೆಟ್ ನೀಡಿತ್ತು ಆದರೆ...
ದೇಶದಲ್ಲಿ ಹವಾಮಾನದ ಸ್ವರೂಪ ದಿಢೀರ್ ಬದಲಾಗುತ್ತಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ವ್ಯವಸ್ಥೆ ಬಲಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಿಗೆ ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆ...