Monday, February 23, 2026

Congress

‘ಸರ್ಕಾರ ಈಗ ಅನ್ನಕೊಡುವ ರೈತರನ್ನು ಉಗ್ರಗಾಮಿಗಳೆನ್ನುವ ನೀಚಮಟ್ಟಕ್ಕೆ ಇಳಿದಿದೆ’..

ಕೃಷಿ ವಿರೋಧಿ ಕಾಯಿದೆಗಳ ರದ್ದತಿಗಾಗಿ ರೈತರು ಹೋರಾಡುತ್ತಿದ್ದು, ಅವರನ್ನು ಕರೆದು ಮಾತನಾಡಿಸುವ ಯೋಚನೆಯೂ ಮಾಡಿಲ್ಲವೆಂದು ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಕೃಷಿ ವಿರೋಧಿ ಕಾಯಿದೆಗಳ ರದ್ದತಿಗಾಗಿ ಹೋರಾಟ ನಡೆಸುತ್ತಿರುವ ರೈತರನ್ನು ಗೌರವಯುತವಾಗಿ ಕರೆದು, ಪ್ರಾಮಾಣಿಕವಾಗಿ ಮಾತುಕತೆ ನಡೆಸಬೇಕಾಗಿರುವ ನರೇಂದ್ರ ಮೋದಿ ಸರ್ಕಾರ ಕಾಟಾಚಾರದ ಮಾತುಕತೆಯ ಮೂಲಕ ತನ್ನ ಸಹಜ ಸ್ವಭಾವವಾದ...

‘ನಾನೂ ಸಗಣಿ ಬಾಚಿದ್ದೇನೆ, ಗಂಜಲ ಎತ್ತಿದ್ದೇನೆ. ಪಶು ಸಾಕಾಣಿಕೆ ಬಗ್ಗೆ ಅವರಿಗೇನು ಗೊತ್ತಿದೆ?’

ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ವಿಶ್ವನಾಥ್ ಮತ್ತು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ನನ್ನನ್ನು ಕಾಂಗ್ರೆಸ್ ಸೇರಿಸಿದ್ದು ವಿಶ್ವನಾಥ್ ಎಂಬುದೇ ಶುದ್ಧ ಸುಳ್ಳು. ನನ್ನನ್ನು ಕರೆದುಕೊಂಡು ಹೋಗಿ ಕಾಂಗ್ರೆಸ್‌ ‌ನ ಯಾವ ನಾಯಕರನ್ನು ಭೇಟಿ ಮಾಡಿಸಿದ್ದರು ಅಂತ ವಿಶ್ವನಾಥ್ ಅವರನ್ನೇ ಕೇಳಿ. ನಾನು ಕಾಂಗ್ರೆಸ್ ಸೇರಲು ಪಿರನ್ ಹಾಗೂ ಅಹಮದ್ ಪಟೇಲ್ ಕಾರಣರೇ...

ಸತ್ಯ ಸಂಗತಿ ಬಯಲು ಮಾಡಿದ್ದಕ್ಕೆ, ಪತ್ರಕರ್ತನನ್ನು ಸುಟ್ಟ ರಾಕ್ಷಸರು..!

ಗ್ರಾಮದ ಓರ್ವ ವ್ಯಕ್ತಿಯ ಬಗ್ಗೆ ಸತ್ಯಸಂಗತಿ ಬಯಲು ಮಾಡಿದ್ದಕ್ಕೆ, ಪತ್ರಕರ್ತನನ್ನು ಆಲ್ಕೋಹಾಲ್ ಮಿಶ್ರಿತ ಸ್ಯಾನಿಟೈಸರ್ ಬಳಸಿ, ಬೆಂಕಿ ಹಾಕಿ ಸುಟ್ಟ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. https://youtu.be/op-z1-OGDZU ಉತ್ತರಪ್ರದೇಶದ ಬಲ್ರಾಂಪುರ್ ಎಂಬಲ್ಲಿ ಈ ಘಟನೆ ನಡೆದಿದ್ದು, ಪತ್ರಕರ್ತ ರಾಕೇಶ್ ಸಿಂಗ್ ನಿರ್ಭಿಕ್ ಮತ್ತು ಆತನ ಗೆಳೆಯ ಪಿಂಟು ಸಾಹು ಎಂಬಾತನನ್ನು ಕ್ರೂರಿಗಳು ಸುಟ್ಟು ಸಾಯಿಸಿದ್ದಾರೆ. ಲಖನೌನ ರಾಷ್ಟ್ರೀಯ...

‘ಕುರುಬರ ಎಸ್ಟಿ ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ’

ಕುರುಬರ ಎಸ್ಟಿ ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ. ಇದು ಕುರುಬ ಸಮುದಾಯವನ್ನು ಒಡೆಯುವ ಹುನ್ನಾರದ ಭಾಗ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಈಶ್ವರಪ್ಪ ವಿರುದ್ಧ ಕಿಡಿಕಾರಿದ್ದಾರೆ. https://youtu.be/I_OI-0AGzCU ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕುರುಬರ ಎಸ್ಟಿ ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ. ಇದು ಕುರುಬ ಸಮುದಾಯವನ್ನು ಒಡೆಯುವ ಹುನ್ನಾರದ ಭಾಗ. ಆರ್‌ಎಸ್ಎಸ್‌ನ ದತ್ತಾತ್ರೇಯ ಹೊಸಬಾಳೆ...

ವಿಶ್ವನಾಥ್- ಸಾ.ರಾ.ಮಹೇಶ್ ರಾಜಕೀಯ ಕೆಸರೆರೆಚಾಟ..!

ಹಳ್ಳಿಹಕ್ಕಿ ವಿಶ್ವನಾಥ್ ಸಚಿವರಾಗಲು ಕೋರ್ಟ್ ನಿರಾಕರಿಸಿದ್ದು, ಈ ಬಗ್ಗೆ ಸಾರಾ ಮಹೇಶ್ ಹೇಳಿಕೆ ನೀಡಿದ್ದಾರೆ. ತಪ್ಪಿಗೆ ತಕ್ಕ ಶಿಕ್ಷೆಯಾಗಿದೆ. ಕಳೆದ ವರ್ಷ ವಿಶ್ವನಾಥ್ ನನ್ನ ಮೇಲೆ ಆರೋಪ ಮಾಡಿದಾಗ, ನೀನೇ ತಪ್ಪಿತಸ್ಥರಿಗೆ ಶಿಕ್ಷೆ ಕೊಡು ಎಂದು ಬೇಡಿ, ಕಣ್ಣೀರಿಟ್ಟಿದ್ದೆ. ತಾಯಿ ಚಾಮುಂಡೇಶ್ವರಿ ಈ ಘಟನೆ ನಡೆದ ಒಂದು ವರ್ಷಕ್ಕೆ ತಕ್ಕ ಶಿಕ್ಷೆ ನೀಡಿದ್ದಾಳೆ ಎಂದು...

ಕೊರೊನಾಗೆ ರಾಜಸ್ಥಾನ ಶಾಸಕಿ ಬಲಿ: ಕೊರೊನಾ ಅಪ್ಡೇಟ್ಸ್..

ಕಳೆದ 24 ಗಂಟೆಯಲ್ಲಿ ದೇಶದಲ್ಲಿ 38,772 ಜನಕ್ಕೆ ಕೊರೊನಾ ತಗುಲಿದ್ದು, ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 93,92,920ಕ್ಕೇರಿದೆ. https://youtu.be/zkr5SuO0bJE ಕಳೆದ 24 ಗಂಟೆಯಲ್ಲಿ 443 ಜನ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಒಟ್ಟು 1,37,139 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಸದ್ಯ ದೇಶದಲ್ಲಿ 4,46,952 ಜನ ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು,...

‘ದೆಹಲಿ ಚಳಿಯಲ್ಲಿ ರೈತರ ಹೋರಾಟ: ಅವರಿಗೇನಾದ್ರೂ ಆದ್ರೆ ಸರ್ಕಾರವೇ ಹೊಣೆ’

ಕೃಷಿ ಕಾಯ್ದೆ ವಿರೋಧಿಸಿ, ರೈತರು ಹೋರಾಟ ನಡೆಸುತ್ತಿರುವ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರಕಕೆ ಸಲಹೆ ನೀಡಿದ್ದಾರೆ. https://youtu.be/Lf6N2eTVSG8 ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಹೊರವಲಯದಲ್ಲಿ ರೈತರು ನಡೆಸುತ್ತಿರುವ ಹೋರಾಟ 5ನೇ ದಿನ ತಲುಪಿದೆ. ರೈತರ ಹಿತಕ್ಕಾಗಿ ಕಾಯ್ದೆ ತಂದಿರುವುದಾಗಿ ಹೇಳಿರುವ ಕೇಂದ್ರ ಕೂಡಲೇ ಪ್ರತಿಭಟನಾಕಾರರೊಂದಿಗೆ ಮಾತನಾಡಿ ಅವರ ಅನುಮಾನಗಳನ್ನು ನಿವಾರಿಸುವ...

ರಾಜ್ಯದ 30 ಜಿಲ್ಲೆಗಳ ಗ್ರಾಮ ಪಂಚಾಯಿತಿ ಚುನಾವಣೆಗೆ ಮುಹೂರ್ತ ಫಿಕ್ಸ್..

ರಾಜ್ಯದ 30 ಜಿಲ್ಲೆಗಳ ಗ್ರಾಮ ಪಂಚಾಯಿತಿ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. 5762 ಗ್ರಾಮ ಪಂಚಾಯತಿಗೆ ಮತ್ತು 92121 ಸದಸ್ಯರಿಗೆ ಚುನಾವಣೆ ನಡೆಯಲಿದೆ. https://youtu.be/HBSl5sRpduA ದಿನಾಂಕ 22-12-2020ರಂದು ಮೊದಲ ಹಂಚದ ಚುನಾವಣೆ ನಡೆದರೆ, ದಿನಾಂಕ 27-12-2020ರಂದು ಎರಡನೇಯ ಹಂತದ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ 2,930 ಪಂಚಾಯತಿಗಳಿಗೆ ಚುನಾವಣೆಯಾದರೆ, ಎರಡನೇ ಹಂತದಲ್ಲಿ 2832 ಪಂಚಾಯತಿಗಳಿಗೆ ಚುನಾವಣೆ...

‘ಕನ್ನಡ ಬರುವುದಿಲ್ಲ ಎಂಬ ಕೀಳರಿಮೆಯನ್ನು ಬಿಟ್ಟು ಕನ್ನಡ ಕಲಿಯಲು ಮುಂದಾಗಬೇಕು’

ನವೆಂಬರ್ ,29, ಭಾನುವಾರ 65ನೇ ಕನ್ನಡ ರಾಜ್ಯೋತ್ಸವವನ್ನ 'ಪ್ರಧಾನಮಂತ್ರಿ ಜನ ಕಲ್ಯಾಣಕಾರಿ ಯೋಜನಾ ಪ್ರಚಾರ ಪ್ರಸಾರ ಅಭಿಯಾನದ' ಬೆಂಗಳೂರು ಗ್ರಾಮಾಂತರ ವಿಭಾಗದ ವತಿಯಿಂದ ಪ್ರಥಮ ವರ್ಷದ ಆಚರಣೆಯನ್ನು ಅದ್ದೂರಿಯಾಗಿ ರಾಜರಾಜೇಶ್ವರಿನಗರದ ಬಿ.ಹೆಚ್.ಇ.ಎಲ್ ಬಡಾವಣೆಯಲ್ಲಿ ಆಚರಿಸಲಾಯಿತು. ಬೆಳಗ್ಗೆ 'ಒಂಬತ್ತು' ಗಂಟೆಗೆ ಧ್ವಜಾರೋಹಣ ನೆರವೇರಿಸಿ, ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ...

‘ಡಿ.ಕೆ.ಶಿವಕುಮಾರ್ ಗಾಳಿಯಲ್ಲಿ ಗುಂಡು ಹೊಡೆಯೋದ್ರಲ್ಲಿ ಎಕ್ಸ್‌ಪರ್ಟ್‌..’

ಮೈಸೂರಿನಲ್ಲಿ ನಡೆಯಬೇಕಿದ್ದ ಜನಸ್ಪಂದನಾ ಕಾರ್ಯಕ್ರಮಕ್ಕೆ ಬಂದ ಸಚಿವ ಆರ್.ಅಶೋಕ್, ಮೈಸೂರು ಡಿಸಿ ರೋಹಿಣಿ ಸಿಂಧೂರಿ ಜನಪ್ರತಿನಿಧಿಗಳ ಗುದ್ದಾಟ ವಿಚಾರಕ್ಕೆ ಸಂಬಂಧಿಸಿದಂತೆ ಕಾರ್ಯಕ್ರಮವನ್ನೇ ರದ್ದುಗೊಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಆರ.ಅಶೋಕ್, ನಿನ್ನೆ ಜಿಲ್ಲಾಧಿಕಾರಿ ನನ್ನ ಭೇಟಿ ಮಾಡಿದ್ದರು. ಈ ವೇಳೆ ಜನಪ್ರತಿನಿಧಿಗಳ ಜೊತೆ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ತಿಳಿಸಿದ್ದೇನೆ. ಜನಸ್ಪಂದನಾ ಕಾರ್ಯಕ್ರಮದ ಉದ್ಘಾಟನೆಗೆ ಶಾಸಕರನ್ನು ಕರೆಯಲೇಬೇಕು ಇದನ್ನು...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img