Monday, February 23, 2026

Congress

ಶೇಫಡ್ಸ್ ಇಂಡಿಯಾ ಇಂಟರ್ನ್ಯಾಷನಲ್‌ನ 5ನೇ ವಾರ್ಷಿಕೋತ್ಸವ..

ಬೆಂಗಳೂರು: ಶೇಫಡ್ಸ್ ಇಂಡಿಯ ಇಂಟರ್ನ್ಯಾಷನಲ್ ನ 5ನೇ ವಾರ್ಷಿಕೋತ್ಸವ ರಾಜಾಜಿನಗರದ ಮಹಾಲಕ್ಷ್ಮಿ ಲೇಔಟ್ ನಲ್ಲಿ ಇರುವ ಕದಂಬ ಕನ್ವೆನ್ಷನ್ ಸೆಂಟರ್ ನಲ್ಲಿ ವರ್ಚುವಲ್ ಮೂಲಕ ಸಮಾವೇಶಗೊಂಡಿತು. https://youtu.be/DisHboS14sY https://youtu.be/ujUYUCJuMDE ಶೇಫಡ್ಸ್ ಇಂಡಿಯ ಇಂಟರ್ನ್ಯಾಷನಲ್ ನ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಶ್ರೀ ಅಡಗೂರು ಹೆಚ್. ವಿಶ್ವನಾಥ, ರಾಷ್ಟ್ರೀಯ ಸಂಚಾಲಕರಾದ ಶ್ರೀ ಹೆಚ್. ಎಂ.ರೇವಣ್ಣ,...

ಸಾಮಾಜಿಕ ನ್ಯಾಯ ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ನಿರಂತರ 7 ದಿನಗಳ ಅಹೋರಾತ್ರಿ ಧರಣಿ

ತುಮಕೂರು: ಪ್ರತಿಭಟನಾ ಸಮಾವೇಶವನ್ನು ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಹಮ್ಮಿಕೊಳ್ಳಲಾಗಿದೆ. ನಮ್ಮ ಭವ್ಯ ಭಾರತ ಜಾಗತಿಕ ಮಟ್ಟದಲ್ಲಿ ಉನ್ನತ ಮನ್ನಣೆ ಪಡೆದಿರುವ ದೇಶ. ಹಾಗೆಯೇ ಸದಾ ಒಗ್ಗಟ್ಟಿನ ಹೆಸರಿನಲ್ಲಿ ಶ್ರಮಿಕ ಸಮುದಾಯಗಳನ್ನು ಶೋಷಣೆ ಮಾಡುತ್ತಾ ಸಾಗಿ ಬರುತ್ತಿರುವ ದೇಶ ನಮ್ಮದು. https://youtu.be/1i0LDO-kQ4U ಅನ್ನ ನೀರು ಆಹಾರಗಳಿಗಾಗಿ ಪರಿತಪಿಸುವ ಅಸಂಖ್ಯಾತ ಸಮುದಾಯಗಳು ನಮ್ಮ ಮುಂದೆ...

‘ಬಿಜೆಪಿ ₹100 ಕೋಟಿ ಅನುದಾನ ಹಿಂಪಡೆದಿದೆ’

ಬಿಜೆಪಿ ಸರ್ಕಾರ ನೂರು ಕೋಟಿ ಅನುದಾನ ಹಿಂದಕ್ಕೆ ಪಡೆದಿದೆ ಅಂತಾ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್​ ಗಂಭೀರ ಆರೋಪ ಮಾಡಿದ್ದಾರೆ. ತುಮಕೂರು ಜಿಲ್ಲೆ ಕೊರಟಗೆರೆಯ ಪ.ಪಂ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಜಂಪೇನಹಳ್ಳಿ ಕೆರೆಗೆ ಬಾಗಿನ ಅರ್ಪಿಸಿ ಮಾತನಾಡಿದ ಅವ್ರು, ಅನುದಾನ ವಿಚಾರಗಳನ್ನ ಸೋಮವಾರ ನಡೆಯುವ ಅಧಿವೇಶನದಲ್ಲಿ ಪ್ರಶ್ನೆ ಮಾಡುತ್ತೇನೆ.. ಗ್ರಾಮೀಣ ಪ್ರದೇಶದ ಅಭಿವೃದ್ಧಿಗಾಗಿ ಬಿಡುಗಡೆ ಆಗಿದ್ದ...

ಕಾಂಗ್ರೆಸ್​ ರಾಷ್ಟ್ರಮಟ್ಟದಲ್ಲಿ ಸತ್ತಿದೆ: ಕೇಜ್ರಿವಾಲ್​

ದೇಶದಲ್ಲಿ ಎಲ್ಲೆಲ್ಲಿ ಕಾಂಗ್ರೆಸ್​ ಅಧಿಕಾರಿದಲ್ಲಿದ್ಯೋ ಅಲ್ಲೆಲ್ಲ ಕಡೆ ಶಾಸಕರು ಮಾರಾಟವಾಗೋ ಮೂಲಕ ಕಾಂಗ್ರೆಸ್​ ಆಡಳಿತವನ್ನ ಕೊನೆಗೊಳಿಸಿದ್ದಾರೆ ಅಂತಾ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್​ ಜರಿದಿದ್ದಾರೆ. https://www.youtube.com/watch?v=vUhgY1-M7D0 ಮಾಧ್ಯಮವೊಂದರ ಸಂದರ್ಶನದಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು, ಬಿಜೆಪಿ ಸರ್ಕಾರಕ್ಕೆ ಕಾಂಗ್ರೆಸ್​ ಯಾವುದೇ ಪೈಪೋಟಿ ನೀಡಿಲ್ಲ. ತನ್ನ ಪಕ್ಷಕ್ಕೇ ಒಬ್ಬ ಅಧ್ಯಕ್ಷನನ್ನೂ ಆಯ್ಕೆ ಮಾಡಲಾಗದ ದುಸ್ಥಿತಿಯಲ್ಲಿ ಕಾಂಗ್ರೆಸ್​ ಇದೆ...

‘ಕುಮಾರಸ್ವಾಮಿ ಸರ್ಕಾರವಿದ್ದಾಗಲೇ ಡ್ರಗ್ ದಂಧೆ ನಡೆಯುತ್ತಿತ್ತು, ಆಗ ಮಾತನಾಡದವರು, ಈಗೇಕೆ ಮಾತನಾಡಬೇಕು..?’

ಮಾಜಿ‌ ಸಿಎಂ ಕುಮಾರಸ್ವಾಮಿಯವರ ಮೇಲೆ ವಿಧಾನಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಕಿಡಿ ಕಾರಿದ್ರು. ರಾಜ್ಯದಲ್ಲಿ ಸದ್ಯ ಸಖತ್ ಸದ್ದುಬಮಾಡುತ್ತಿರುವ ಡ್ರಗ್ ವಿಷಯವಾಗಿ ಹೇಳಿಕೆ ನೀಡಿರುವ ಹೆಚ್ಡಿಕೆ ಗೆ ಟಾಂಗ್ ಕೊಟ್ರು. https://youtu.be/6T4WA2tioLw ಮಾಲೂರಿನಲ್ಲಿ ಮಾತನಾಡಿದ ಎಂಟಿಬಿ ಡ್ರಗ್ ಮಾಫಿಯಾ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿಯವರಿಗೆ ತಿಳಿದಿದೆ. ಅವರ ಸರ್ಕಾರ ವಿದ್ದಾಗಲ್ಲೇ ಡ್ರಗ್ ಶುರುವಾಗಿದೆ. https://youtu.be/bM2GwLR0sTc ಕುಮಾರ ಸ್ವಾಮಿ ಸರ್ಕಾರವಿದ್ದಾಗ...

‘25 ಸಂಸದರನ್ನ ಆರಿಸಿದ್ದಕ್ಕೆ ಕನ್ನಡಿಗರಿಗೆ ಶಿಕ್ಷೆ’

ಕೇಂದ್ರ ಸರ್ಕಾರದ ತಪ್ಪಿನಿಂದಾಗಿ ನಾವು ತೆರಿಗೆ ಕಟ್ಟೋದು ಮಾತ್ರವಲ್ಲದೇ ಸಾಲದ ಹೊರೆಯನ್ನೂ ಹೊರಬೇಕಾದ ದುಸ್ಥಿತಿ ಬಂದೊದಗಿದೆ ಅಂತಾ ಮಾಜಿ ಸಚಿವ ಪ್ರಿಯಾಂಕ್​ ಖರ್ಗೆ ಟ್ವಿಟರ್​ನಲ್ಲಿ ಗುಡುಗಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್​ ಮಾಡಿರುವ ಅವರು ರಾಜ್ಯ ಸರ್ಕಾರ ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿದೆ. ಈ ನಡುವೆ ನಾವು ಜಿಎಸ್​ಟಿ , ಆರ್​ಬಿಐ ಸಾಲದ ಜೊತೆಗೆ ಬಿಜೆಪಿ...

ಕೊರೊನಾ ಕಾಲದಲ್ಲಿಯೂ ಕೋಲಾರದಲ್ಲಿ ಸಿಕ್ತು ಕಂತೆ ಕಂತೆ ನೋಟು..!

ಕೋಲಾರ : ಕೊರೊನಾ ಲಾಕ್ ಡೌನ್‌ನಿಂದಾಗಿ ಜನರು ಕೆಲಸ ಕಳೆದುಕೊಂಡು ಕೈಯಲ್ಲಿ ಹಣವಿಲ್ಲದೆ ಪರದಾಡುತ್ತಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಕೋಲಾರದಲ್ಲಿ ಕಂತೆ ಕಂತೆ ನೋಟಿನ ರಾಶಿ ಸಿಕ್ಕಿದೆ. ಆಂಧ್ರ ಪ್ರದೇಶಕ್ಕೆ ಹೋಗುತ್ತಿದ್ದ ಕಾರಿನಲ್ಲಿ 2.94 ಕೋಟಿ ಹಣ ಸಿಕ್ಕಿದೆ. ದಾಖಲೆಗಳಿಲ್ಲದೆ ಹಣ ಸಾಗಿಸುತ್ತಿದ್ದ ಕಾರನ್ನು ಶ್ರೀನಿವಾಸಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ರೋಜರನಹಳ್ಳಿ...

ಜಿಡಿಪಿ ದರ ಕುಸಿತ; ಕೇಂದ್ರದ ವಿರುದ್ಧ ಪ್ರಿಯಾಂಕ ವಾಗ್ದಾಳಿ

ದೇಶದಲ್ಲಿ ಲಾಕ್ಡೌನ್ ಕಾರಣದಿಂದ ಜಿಡಿಪಿ ದರ ದಾಖಲೆಯಪ್ರಮಾಣದಲ್ಲಿಕುಸಿತ ಕಂಡಿದ್ದು ವಿಪಕ್ಷಗಳು ಬಿಜೆಪಿ ಸರ್ಕಾರದ ವಿರುದ್ಧ ಆರೋಪಗಳ ಸುರಿಮಳೆಗೈಯುತ್ತಿವೆ. ಇನ್ನು ಈ ಸಂಬಂಧ ಟ್ವೀಟ್ ಮಾಡಿರೋ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಬಿಜೆಪಿ ಸರ್ಕಾರ ದೇಶದ ಆರ್ಥಿಕತೆಯನ್ನ ಸಂಪೂರ್ಣ ಮುಳುಗಿಸಿದೆ ಎಂದು ಆರೋಪಿಸಿದ್ದಾರೆ. 6 ತಿಂಗಳ ಹಿಂದೆಯಷ್ಟೇ ರಾಹುಲ್ ಗಾಂಧಿ ದೇಶದಲ್ಲಿ ಆರ್ಥಿಕತೆ ಸುನಾಮಿ...

ತುರುವೇಕೆರೆಗೆ ಮಿಲಿಟರಿ ಪಡೆ ಹಾಲಿ-ಮಾಜಿಗಳ ಜಿದ್ದ ಜಿದ್ದಿನ ರಂಪಾಟದಲ್ಲಿ ಬೀದಿಗೆ ಬಿದ್ದ ರೈತ..

ತುರುವೇಕೆರೆ : ತಾಲ್ಲೊಕಿನ ಮಾಯಸಂದ್ರ ಹೋಬಳಿಯ ಗುಡ್ಡೆನಳ್ಳಿ ರೈತರು ಬಗರ್ ಹುಕುಂ ಸಾಗುವಳಿ ಭೂಮಿಯಲ್ಲಿ 800 ರಕ್ಕು ಹೆಚ್ಚಿನ ಸಸಿಗಳ್ಳನು ನೆಟ್ಟಿದ್ದರು. ಇದನ್ನು ಹಾಲಿ ಶಾಸಕರು ತಾಲ್ಲೋಕು ಆಡಳಿತ ಮತ್ತು ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ತೆಂಗಿನ ಸಸಿ‌ ಕೀಳಿಸ್ಸಿದ್ದಾರೆಂದು ಜೆಡಿಎಸ್ ನ ಮಾಜಿ ಶಾಸಕರಾದ ಎಮ್.ಟಿ ಕೃಷ್ಣಪ್ಪ ಆರೋಪಿಸಿ ತಮ್ಮ ಕಾರ್ಯಕರ್ತರೊಂದಿಗೆ ಪ್ರತಿಭಟನೆ ಹಮ್ಮಿಕೊಂಡಿದ್ದರೆ,ಇತ್ತ...

‘ಡ್ರಗ್ಸ್ ಮಾಫಿಯಾ, ಬೆಟ್ಟಿಂಗ್ ದಂಧೆಯ ಹಣದಿಂದಲೇ ನನ್ನ ಸರ್ಕಾರ ಬುಡಮೇಲು ಮಾಡಿದ್ದು’

ಸಚಿವ ಸುಧಾಕರ್ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದು, ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು ನನ್ನ ಹಿನ್ನೆಲೆ ಬಗೆಗೆ ಮಾತನಾಡಿದ್ದಾರೆ. ಬಹುಶಃ ಸುಧಾಕರ್ ಅವರಿಗೆ ಸ್ಮರಣಶಕ್ತಿ ಕಡಿಮೆ ಇದ್ದಂತಿದೆ. ರಾಜಕೀಯವಾಗಿ ಈಗಾಗಲೇ ಎಷ್ಟು ನೆಲೆಗಳನ್ನು ಬದಲಾಯಿಸಿ ರಾತ್ರೋರಾತ್ರಿ ವಿಮಾನ ಬದಲಿಸಿ ಓಡಾಡಿ ಬಂದವರು ನನ್ನ ಹಿನ್ನೆಲೆ...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img