Monday, February 23, 2026

Congress

ಸರ್ಕಾರಿ ಕಚೇರಿಯಲ್ಲಿ ಅಸಭ್ಯ ವರ್ತನೆ: ತಹಶೀಲ್ದಾರ್ ಕಿಸ್ಸಿಂಗ್ ಸೀನ್ ಫುಲ್ ವೈರಲ್..!

ಕೊಪ್ಪಳ: ಸರ್ಕಾರಿ ಕಛೇರಿಯಲ್ಲೇ ತಹಶೀಲ್ದಾರ್ ತಮ್ಮ​​ ಸಹೋದ್ಯೋಗಿಗೆ ಕಿಸ್ಸಿಂಗ್ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಠಗಿಯಲ್ಲಿ ನಡೆದಿದೆ. ತಮ್ಮ ಕಚೇರಿಗೆ ಬಂದು ಒಬ್ಬಂಟಿಯಾಗಿ ನಿಂತಿದ್ದ ಮಹಿಳಾ ಸಿಬ್ಬಂದಿಗೆ ಏಕಾಏಕಿ ಬಂದು ಕೊಷ್ಠಗಿಯ ತಹಶೀಲ್ದಾರ್ ಗುರು ಬಸವರಾಜ್​​ ​​​ಕಿಸ್​ ಮಾಡಿದ್ದಾರೆ. https://youtu.be/EhBIB8ccjyg ಕೊಪ್ಪಳದ ನಗರಾಭಿವೃದ್ಧಿ ಕೋಶದಲ್ಲಿ ತಹಶೀಲ್ದಾರ್​ ಆಗಿ ಕಾರ್ಯ ನಿರ್ವಯಿಸುತ್ತಿರುವ ಬಸವರಾಜ್​​ ರವರ ರಾಸಲೀಲೆ ಸಿಸಿಟಿವಿಯಲ್ಲಿ ರೆಕಾರ್ಡ್​...

ಅಕ್ಟೋಬರ್‌ನಿಂದ ಶುರುವಾಗಲಿದೆ ಕಾಲೇಜು: ಅಶ್ವತ್ಥ್ ನಾರಾಯಣ್ ಸ್ಪಷ್ಟನೆ

ಸೆಪ್ಟೆಂಬರ್ 1ರಿಂದಲೇ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷವನ್ನು ಆನ್ ಲೈನ್ ಮೂಲಕವೇ ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲಾಗುತ್ತಿದ್ದು, ಅಕ್ಟೋಬರ್ ನಿಂದ ನೇರ (ಆಫ್‌ಲೈನ್) ತರಗತಿಗಳು ಶುರುವಾಗಲಿವೆ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ಟ್ವೀಟ್ ಮೂಲಕ ಅನೌನ್ಸ್ ಮಾಡಿದ್ದಾರೆ. https://youtu.be/ymGtMUEGsis ಕೇಂದ್ರ ಸರಕಾರದಿಂದ ನೇರವಾಗಿ ತರಗತಿಗಳನ್ನು ಆರಂಭ ಮಾಡುವುದರ ಬಗ್ಗೆ ಮಾರ್ಗಸೂಚಿ ಬರಬೇಕಿದೆ. ಸೆಪ್ಟೆಂಬರ್ ತಿಂಗಳಲ್ಲಿ...

ಫೇಮಸ್ ರಿಯಾಲಿಟಿ ಶೋ ಬ್ಯಾನ್ ಮಾಡುವಂತೆ ಸುಶಾಂತ್ ಫ್ಯಾನ್ಸ್ ಆಗ್ರಹ..!

ಸೆಪ್ಟೆಂಬರ್ 1ರಿಂದಲೇ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷವನ್ನು ಆನ್ ಲೈನ್ ಮೂಲಕವೇ ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲಾಗುತ್ತಿದ್ದು, ಅಕ್ಟೋಬರ್ ನಿಂದ ನೇರ (ಆಫ್‌ಲೈನ್) ತರಗತಿಗಳು ಶುರುವಾಗಲಿವೆ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ಟ್ವೀಟ್ ಮೂಲಕ ಅನೌನ್ಸ್ ಮಾಡಿದ್ದಾರೆ. ಕೇಂದ್ರ ಸರಕಾರದಿಂದ ನೇರವಾಗಿ ತರಗತಿಗಳನ್ನು ಆರಂಭ ಮಾಡುವುದರ ಬಗ್ಗೆ ಮಾರ್ಗಸೂಚಿ ಬರಬೇಕಿದೆ. ಸೆಪ್ಟೆಂಬರ್ ತಿಂಗಳಲ್ಲಿ...

‘ಕೈ’ ಮುಖಂಡ ಗೋಪಾಲಕೃಷ್ಣ ವಿರುದ್ಧ ಯಲಹಂಕ ಮಾಧ್ಯಮ ಕೇಂದ್ರದ ಪದಾಧಿಕಾರಿಗಳ ಆಕ್ರೋಶ..!

ಯಲಹಂಕ: ತಮ್ಮ ವಿರುದ್ಧ ನೀಡಿರುವ ಅವಹೇಳನಕಾರಿ ಹೇಳಿಕೆಗೆ ಬೇಷರತ್ ಕ್ಷಮೆಯಾಚಿಸುವಂತೆ ಪತ್ರಕರ್ತರು ಒತ್ತಾಯಿಸಿದ ಘಟನೆ ಯಲಹಂಕದಲ್ಲಿ ನಡೆಯಿತು. https://youtu.be/iouXEZ_cIOE ಹೌದು, ಕಾಂಗ್ರೆಸ್ ಮುಖಂಡ ಎಂ.ಎನ್. ಗೋಪಾಲಕೃಷ್ಣ ಯಲಹಂಕದ ಮಿನಿ ವಿಧಾನಸೌಧದ ಮುಂಭಾಗ ಜನಧ್ವನಿ ಕಾರ್ಯಕ್ರಮದ ಹೆಸರಲ್ಲಿ ಪ್ರತಿಭಟನೆ ನಡೆಸಿದ್ರು, ಈ ವೇಳೆ ಸಾರ್ವಜನಿಕವಾಗಿ ಮಾತನಾಡುವ ವೇಳೆ ಸ್ಥಳೀಯ ಶಾಸಕರು 'ಮಾಧ್ಯಮದವರನೆಲ್ಲಾ ಕೊಂಡುಕೊಂಡಿದ್ದಾರೆ' ಎಂಬ...

‘ನನ್ನನ್ನೂ ಕೂಡ ಅವರ ಮಗನಂತೆ ನೋಡಿದ್ದರು. ಅವರ ಸಾವಿನ ಸುದ್ದಿ ಕೇಳಿ ಕಣ್ಣೀರು ಬಂತು’

ಸಿಎಂ ಯಡಿಯೂರಪ್ಪ ಇಂದು ಜೀವನದಿ, ರೈತರ ಜೀವನಾಡಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ, ತುಂಬಿರುವ ಕೆ.ಆರ್.ಎಸ್ ಜಲಾಶಯದಲ್ಲಿ ಬಾಗಿನ ಅರ್ಪಿಸಿದರು. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಯಡಿಯೂರಪ್ಪ, ರಾಜ್ಯದ ಜನತೆಯ ಪರವಾಗಿ, ಸಂಪ್ರದಾಯದಂತೆ ಜೀವನದಿ, ಜೀವನಾಡಿ ಕಾವೇರಿ ಮಾತೆಗೆ ಇಂದು ಪೂಜೆ ಸಲ್ಲಿಸಿ ನಂತರ ಕೃಷ್ಣರಾಜಸಾಗರ, ಕಬಿನಿ ಜಲಾಶಯಗಳಲ್ಲಿ ಕಾವೇರಿ ಮಾತೆಗೆ ಬಾಗಿನ...

‘ಮಾಧ್ಯಮಗಳ ಮುಂದೆ ಕುಳಿತು “ಪೋಜು” ಕೊಡುವುದು ಬಿಟ್ಟು ಮೈಬಗ್ಗಿಸಿ ಕೆಲಸ ಮಾಡಿ’

ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ, ಮಾಧ್ಯಮಗಳ ವರದಿಗಳನ್ನು ಗಮನಿಸುವಷ್ಟು ವ್ಯವಧಾನವಿರದ ನೀವು ಮಾಧ್ಯಮಗಳ ಮುಂದೆ ಕುಳಿತು "ಪೋಜು" ಕೊಡುವುದು ಬಿಟ್ಟು ಮೈಬಗ್ಗಿಸಿ ಕೆಲಸ ಮಾಡಿ ತೋರಿಸಿ. ಕರೋನಾ ಸೋಂಕಿನ ವಿಷಯದಲ್ಲಿ ಆರು ತಿಂಗಳಿಂದ ಮಾತಿನ ಮಂಟಪ ಕಟ್ಟಿದರೆ ಹೊರತು ಅನುಷ್ಠಾನದಲ್ಲಿ ಮಕಾಡೆ...

ತುಮಕೂರಿನಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೆಗೌಡ ರವರ ನೇತೃತ್ವದಲ್ಲಿ ರೈತರ ಪರ ಹೋರಾಟ..

ತುಮಕೂರು : ಇಂದು ಜಿಲ್ಲಾ ಜೆಡಿಎಸ್ ಕಚೇರಿ ಅವರಣದಲ್ಲಿ ಜೆಡಿಎಸ್ ಕಾರ್ಯಕರ್ತರು ಮತ್ತು ಹಾಲಿ ಶಾಸಕರು ಮಾಜಿ ಶಾಸಕರು ಮತ್ತು ಮಾಜಿ ಪ್ರಧಾನಿ ಹೆಚ್.ಡಿ ದೇವೆಗೌಡ ರವರ ಸಮುಖದಲ್ಲಿ ಶಿರಾ ಶಾಸಕರಾಗಿದ್ದ ಬಿ.ಸತ್ಯನಾರಾಯಣ ರವರ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ನೆರವೇರಿಸಲಾಯಿತು. https://youtu.be/CC_GXFMo5xg https://youtu.be/y9F8i7TiOa4 ನಂತರ ಜೆಡಿಎಸ್ ಕಚೇರಿಯಿಂದ ತುಮಕೂರು ಜಿಲ್ಲಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆ ನಡೆಸಿ ಅಲ್ಲಿ...

‘ರಾಜಕೀಯ ಸೂಕ್ಷ್ಮ ಪ್ರಜ್ಞೆ ಅರಸು ಅವರಲ್ಲಿ ನಾನು ಕಂಡಿದ್ದೇನೆ’

ಮಾಜಿ ಸಿಎಂ ಕುಮಾರಸ್ವಾಮಿ, ದೇವರಾಜ ಅರಸರ ಜನ್ಮ ದಿನಕ್ಕೆ ಟ್ವೀಟ್ ಮಾಡುವ ಮೂಲಕ ಶುಭ ಕೋರಿದ್ದಾರೆ. https://youtu.be/A2M2oRNda5E ಕರ್ನಾಟಕ ನಾಮಕರಣ, ಹಾವನೂರು ಕಮಿಷನ್, ಭೂ ಸುಧಾರಣೆ, ಮಲ ಹೊರುವ ಪದ್ಧತಿ ನಿಷೇಧ, ಜೀತ ಪದ್ಧತಿ ನಿರ್ಮೂಲನೆ ಹಾಗೂ ಶೋಷಿತ ಸಮುದಾಯಕ್ಕೆ ರಾಜಕೀಯ ಆಸರೆ ಒದಗಿಸಿದ ಮಹಾನ್ ನಾಯಕ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ...

‘ಬಾಯಿಮಾತಿನ ಅನುಕಂಪಕ್ಕಿಂತ ರಸಗೊಬ್ಬರ ಪೂರೈಕೆಗೆ ಯಾವ ಕ್ರಮ ಕೈಗೊಳ್ಳಲಾಗಿದೆ?’

ರೈತರ ಸಮಸ್ಯೆ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ಸರ್ಕಾರಿ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಸುವಲ್ಲಿ ಏದುಸಿರು ಬಿಡುತ್ತಿರುವ ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ರಸಗೊಬ್ಬರ, ವಿಶೇಷವಾಗಿ ಯೂರಿಯಾ, ಸಮರ್ಪಕವಾಗಿ ಪೂರೈಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. https://youtu.be/CC_GXFMo5xg ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೂರಿಯಾ ಗೊಬ್ಬರ ಕೊರತೆ ಎದುರಾಗಿದ್ದು ರೈತರು...

ಕರ್ನಾಟಕದಲ್ಲಿಂದು 8,642 ಕೋವಿಡ್ ಪ್ರಕರಣ: 7,201 ಮಂದಿ ಡಿಸ್ಚಾರ್ಜ್..!

ಕರ್ನಾಟಕದಲ್ಲಿಂದು 8,642 ಕೋವಿಡ್ ಪಾಸಿಟಿವ್ ಪ್ರಕರಣ ಕಂಡುಬಂದಿದೆ. 126 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಮತ್ತು 7,201 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 2,49,590ಕ್ಕೇರಿದೆ. https://youtu.be/A2M2oRNda5E ಬೆಂಗಳೂರಿನಲ್ಲಿಂದು 2,804 ಕೊರೊನಾ ಪಾಸಿಟಿವ್ ಪ್ರಕರಣಗಳು ಇಂದು ಪತ್ತೆಯಾಗಿದ್ದು, 56 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ನಗರದಲ್ಲಿ ಸಾವಿನ ಸಂಖ್ಯೆ 1,588ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ...
- Advertisement -spot_img

Latest News

Recipe: ಹೋಟೇಲ್ ಶೈಲಿಯ ವೆಜ್ ಫ್ರೈಡ್ ರೈಸ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, ಸಣ್ಣಗೆ ಕತ್ತರಿಸಿದ ಕ್ಯಾರೇಟ್, ಬೀನ್ಸ್, ಈರುಳ್ಳಿ, ಕ್ಯಾಪ್ಸಿಕಂ, ಹಸಿಮೆಣಸು, ಸ್ಪ್ರಿಂಗ್ ಆನಿಯನ್, ಸಣ್ಣಗೆ ಹೆಚ್ಚಿದ ಬೆಳ್ಳುಳ್ಳಿ,...
- Advertisement -spot_img