Friday, April 10, 2026

Congress

ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಬಿ.ವೈ.ವಿಜಯೇಂದ್ರ..!

ಅಮಾಯಕರನ್ನು ಬಂಧಿಸಿದ್ದಲ್ಲಿ ಬಿಟ್ಟುಬಿಡಿ ಎಂಬ ಮಾತಿಗೆ ವಿರೋಧಿಸಿರುವ ಬಿ ವೈ ವಿಜಯೇಂದ್ರ ಟ್ವೀಟ್ ಮೂಲಕ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಬೆಂಗಳೂರಿನ ಗಲಭೆ ಕುರಿತಂತೆ ಒಂದು ಜವಾಬ್ದಾರಿ ವಿರೋಧ ಪಕ್ಷದಂತೆ ನಡೆದು ಕೊಳ್ಳುವುದನ್ನು ಬಿಟ್ಟು ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಂಡು ನೋಡಿಕೊಂಡಂತೆ ಕಾಂಗ್ರೆಸ್ ವರ್ತಿಸುತ್ತಿದೆ. ಅಮಾಯಕರನ್ನು ಬಿಟ್ಟುಬಿಡಿ, ಕೈ ಮುಖಂಡರನ್ನು ವಿಚಾರಣೆಗೆ...

ಗಣೇಶೋತ್ಸವಕ್ಕೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ..!

ಗಣೇಶೋತ್ಸವ ಆಚರಣೆಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ಈ ಬಾರಿ ಯಾವ ನಿಯಮಗಳನ್ನು ಪಾಲಿಸಬೇಕು ಅನ್ನೋದನ್ನ ನೋಡೋಣ ಬನ್ನಿ. 1.. ಶ್ರೀಗಣೇಶ ಚತುರ್ಥಿ ಹಬ್ಬವನ್ನ ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನದೊಳಗೆ ತಮ್ಮ ಮನೆಗಳಲ್ಲಿ ಅಥವಾ ಸರ್ಕಾರಿ/ ಖಾಸಗಿ/ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸಬಹುದು. https://youtu.be/aMjFbSHciPA 2.. ಈ ರೀತಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನ...

‘ಗುತ್ತಿಗೆ ನೀಡಿರುವ ಜಮೀನು ಪರಬಾರೆಗೆ ಮುಂದಾಗಿರುವ ರಾಜ್ಯ ಸರ್ಕಾರ ತನ್ನ ನಿರ್ಧಾರ ಹಿಂತೆಗೆದುಕೊಳ್ಳಲಿ’

ಖಾಲಿ ಖಜಾನೆ ತುಂಬಿಕೊಳ್ಳಲು ಬಿಬಿಎಂಪಿ, ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗುತ್ತಿಗೆ ನೀಡಿರುವ ಜಮೀನು ಪರಬಾರೆಗೆ ಮುಂದಾಗಿರುವ ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಕೋವಿಡ್19 ಪರಿಸ್ಥಿತಿ ಎದುರಾದ ನಂತರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸರ್ಕಾರದ ಈ ನಿರ್ಧಾರ ಭವಿಷ್ಯದಲ್ಲಿ ಮುಳುವಾಗಲಿದೆ....

ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪ್ರತಿಭಟನೆ

ಭೂ ಸುಧಾರಣಾ ಕಾಯ್ದೆ ವಿರುದ್ಧ ಕೋಲಾರದಲ್ಲಿ ಜೆಡಿಎಸ್ ಪ್ರತಿಭಟನೆ ನಡೆಸಿದ್ರು. ಜೆಡಿಎಸ್ ಜಿಲ್ಲಾಧ್ಯಕ್ಷ ವೆಂಕಟಶಿವಾರೆಡ್ಡಿ ನೆತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಕೋಲಾರದ ತಾಲೂಕು ಕಚೇರಿ ಮುಂಭಾಗ ಪ್ರೊಟೆಸ್ಟ್ ಮಾಡಲಾಯಿತು. ಪ್ರಗತಿಪರ, ರೈತಪರ, ಕಾರ್ಮಿಕ ಪರ ಇರುವ ಕರ್ನಾಟಕ ಭೂ ಸುಧಾರಣಾ ಕಾಯ್ದೆ, ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳನ್ನು ರಾಜ್ಯ ಸರ್ಕಾರ ತಿದ್ದುಪಡಿ ತಂದಿದೆ. ಇದು...

ಮತ್ತೆ ಆಸ್ಪತ್ರೆ ಸೇರಿದ ಅಮಿತ್ ಶಾ: ಕಾರಣವೇನು..?

ಎರಡು ವಾರಗಳ ಹಿಂದಷ್ಟೇ ಕೊರೊನಾ ತಗುಲಿ ಚಿಕಿತ್ಸೆ ಪಡೆದು ಕೆಲ ದಿನಗಳ ಹಿಂದಷ್ಟೇ ಮನೆಗೆ ಬಂದಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಈಗ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. https://youtu.be/9HU2WpRo57E ಬಳಲಿಕೆ ಮತ್ತು ಕೈ ಕಾಲು ನೋವಿನಿಂದ ಬಳಲುತ್ತಿರುವ ಅಮಿತ್‌ ಶಾರನ್ನು ಮತ್ತೆ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಲ್ಲಿಂದಲೇ ಅಮಿತ್‌ ಶಾ ಕಾರ್ಯ ನಿರ್ವಹಿಸಲಿದ್ದಾರೆಂದು ಟ್ವೀಟ್ ಮಾಡಲಾಗಿದೆ. https://youtu.be/CxQGUuPUJMs ಕೆಲ...

ಕರ್ನಾಟಕದಲ್ಲಿಂದು 6317 ಕೊರೊನಾ ಕೇಸ್: 7,071ಮಂದಿ ಡಿಸ್ಚಾರ್ಜ್

ರಾಜ್ಯದಲ್ಲಿಂದು 6317 ಕೊರೊನಾ ಪಾಸಿಟಿವ್ ಕೇಸ್ ಕಂಡುಬಂದಿದೆ. 7,071ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 115 ಮಂದಿ ಇಂದು ಮೃತಪಟ್ಟಿದ್ದು, ಇಂದಿನವರೆಗೆ ಕೊರೊನಾದಿಂದ 4062 ಜನ ಮೃತಪಟ್ಟಿದ್ದಾರೆ. https://youtu.be/9HU2WpRo57E https://youtu.be/az_SJG7Hosw ಬೆಂಗಳೂರು ನಗರದಲ್ಲಿ 2053, ಮೈಸೂರು 597,ಬಳ್ಳಾರಿ 319 ಉಡುಪಿ 268, ಶಿವಮೊಗ್ಗ 397, ಹಾಸನ 250, ಧಾರವಾಡದಲ್ಲಿ 201 ಪ್ರಕರಣಗಳು ಕಂಡಿಬಂದಿವೆ. 80,643 ಸಕ್ರಿಯ ಪ್ರಕರಣಗಳಾಗಿದ್ದು, ಒಟ್ಟು ಪ್ರಕರಣಗಳ...

ಸಿಇಟಿ ಫಲಿತಾಂಶ ಆಗಸ್ಟ್ 20ಕ್ಕೆ ಪ್ರಕಟ: ಅಶ್ವತ್ಥ್ ನಾರಾಯಣ್..

ಇವತ್ತು ಡಿಸಿಎಂ ಅಶ್ವತ್ಥ್ ನಾರಾಯಣ್ ಸಿಇಟಿ ಬಗ್ಗೆ ಸಭೆ ನಡೆಸಿ, ಆಗಸ್ಟ್ 20ರಂದು ಸಿಇಟಿ ಪರೀಕ್ಷೆ ಫಲಿತಾಂಶ ಬರಲಿದೆ ಎಂದು ಘೋಷಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇದೇ ಆಗಸ್ಟ್ 20 ರಂದು #KCET ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಎಲ್ಲಾ ವಿದ್ಯಾರ್ಥಿಗಳಿಗೆ ನನ್ನ ಶುಭಹಾರೈಕೆಗಳು ಎಂದಿದ್ದಾರೆ. https://youtu.be/az_SJG7Hosw 45:30:25 ಅನುಪಾತದಲ್ಲಿ ಅನುಕ್ರಮವಾಗಿ CET, COMED-K...

ಅಖಂಡ ಶ್ರೀನಿವಾಸ್ ಮೂರ್ತಿಗೆ ಸೆಕ್ಯೂರಿಟಿ ಇಲ್ಲವೆಂದು ಡಿಕೆಶಿ ಬೇಸರ..!

ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಮನೆ ಮೇಲೆ ದಾಳಿ ನಡೆದರೂ ಕೂಡ ಈ ವರೆಗೆ ರಾಜ್ಯ ಸರ್ಕಾರ ಎಮ್‌ಎಲ್‌ಎ ಮನೆಗೆ ಸೆಕ್ಯೂರಿಟಿ ನೀಡಿಲ್ಲ ಎಂದು ಡಿ.ಕೆ.ಶಿವಕುಮಾರ್ ಟ್ವೀಟ್ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ. ಇದು ಸರ್ಕಾರದ ನಿಶ್ಕಾಳಜಿಯನ್ನ ತೋರಿಸುತ್ತದೆ. ಅಖಂಡ ಶ್ರೀನಿವಾಸ್ ಮೂರ್ತಿರಿಗೆ ರಕ್ಷಣೆ ನೀಡಬೇಕೆಂದು ನಾನು ಸಿಎಂ ಯಡಿಯೂರಪ್ಪನವರಲ್ಲಿ ಈ ಬಗ್ಗೆ ಮನವಿ...

ಸಿನಿಮೀಯ ಶೈಲಿಯಲ್ಲಿ ನಡೀತು ಕಿಡ್ನ್ಯಾಪ್, ಮುಂದೆ ಏನಾಯ್ತು..?

ಕೋಲಾರದಲ್ಲಿ ಗುರುವಾರ ನಡೆದಿದ್ದ ಯುವತಿಯ ಕಿಡ್ನಾಪ್ ಪ್ರಕರಣವು ಸುಖಾಂತ್ಯ ಕಂಡಿದೆ. ಅಪಹೃತರಿಗೆ ಚಳ್ಳೆಹಣ್ಣು ತಿನ್ನಿಸಿ ಯುವತಿ ತಪ್ಪಿಸಿಕೊಂಡು ಬಂದಿದ್ದಾಳೆ. https://youtu.be/aqHuDnJ6lWE ಕೋಲಾರದಲ್ಲಿ ಗುರುವಾರ ಮಧ್ಯಾನ್ಹ 21 ರ ಹರೆಯದ ಯುವತಿಯ ಕಿಡ್ನಾಪ್ ನಡೆದಿತ್ತು. ಹಾಡಹಗಲೆ ಮೂವರು ಕಿಡಿಗೇಡಿಗಳು ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯನ್ನು ಕಾರಲ್ಲಿ ಅಪಹರಿಸಿದ್ದರು. ಈ ಘಟನೆಯು ಕೋಲಾರದಲ್ಲಿ ತಲ್ಲಣ ಸೃಷ್ಟಿಸಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದರೂ ಪೊಲೀಸರ ಕೈಗೆ...

ಗುಣಮುಖರಾದ ಅಮಿತ್ ಷಾ, ಕೆಲ ದಿನಗಳ ಕಾಲ ಹೋಮ್‌ ಕ್ವಾರಂಟೈನ್‌ನಲ್ಲಿರಲು ಸೂಚನೆ..

ಕೊರೊನಾ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾಗೆ ಚಿಕಿತ್ಸೆ ಬಳಿಕ ಮತ್ತೊಮ್ಮೆ ಕೊರೊನಾ ಪರೀಕ್ಷೆ ನಡೆಸಿದ್ದು, ಕೊರೊನಾ ನೆಗೆಟಿವ್ ಎಂದು ವರದಿಯಾಗಿದೆ. ಈ ಹಿನ್ನೆಲೆ ಮನೆಯಲ್ಲೇ ಅವರನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ. https://youtu.be/haz-SKeGV1c ಈ ಕುರಿತು ಟ್ವೀಟ್ ಮಾಡಿರುವ ಅಮಿತ್ ಷಾ, ನನಗಿಂದು ಕೊರೊನಾ ಟೆಸ್ಟ್ ಮಾಡಿಸಿದಾಗ ನೆಗೆಟಿವ್ ವರದಿ ಬಂದಿದೆ. ದೇವರಿಗೆ...
- Advertisement -spot_img

Latest News

National News: ಕುಂಭಮೇಳದ ಮೋನಾಲಿಸಾ ಅಪ್ರಾಪ್ತೆ: ಪತಿ ವಿರುದ್ಧ ಪೋಕ್ಸೋ ಕೇಸ್ ದಾಖಲು

National News: ಕೆಲ ದಿನಗಳ ಹಿಂದೆ ಅಪ್ಪ-ಅಮ್ಮನ ವಿರುದ್ಧ ಹೋಗಿ, ಕುಂಭಮೇಳದಲ್ಲಿ ಫೇಮಸ್ ಆಗಿದ್ದ ಮೋನಾಲೀಸಾ ಮುಸ್ಲಿಂ ಯುವಕನ ಜತೆ ಕೇರಳದಲ್ಲಿ ವಿವಾಹವಾಗಿದ್ದಳು. ಅಪ್ಪನ ವಿರುದ್ಧ ಪೋಲೀಸರಿಗೆ...
- Advertisement -spot_img