Friday, April 10, 2026

Congress

ರಾಮಮಂದಿರ ನಿರ್ಮಾಣದ ಬಗ್ಗೆ ಕುಮಾರಸ್ವಮಿ ಹೇಳಿದ್ದೇನು..?

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಲು ಭೂಮಿಪೂಜೆಯಾದ ಹಿನ್ನೆಲೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕೆಂಬ ಭಾರತೀಯರ ಶತಮಾನಗಳ ಕನಸು ನನಸಾಗಲು ಇಂದು ಕಾಲ ಕೂಡಿಬಂದಿದೆ. ಇದು ನಮ್ಮೆಲ್ಲರ ಸಂತೋಷದ ಘಳಿಗೆ. ಅದಕ್ಕೂ ಮಿಗಿಲಾಗಿ ಇದು ಭಾವನಾತ್ಮಕ ಸನ್ನಿವೇಶವೆಂಬುದು ನನ್ನ ಅನಿಸಿಕೆ. https://youtu.be/boI4hy29e9E ಎಲ್ಲರ ಹೃನ್ಮನಗಳಲ್ಲಿ ನೆಲೆಸಿರುವ ರಾಮನ ಎಲ್ಲ ತತ್ವಾದರ್ಶಗಳಿಗೆ ಮಂದಿರವು ಸಂಕೇತವಾಗಲಿ. ಭಾರತದ ಹೆಗ್ಗುರುತಾಗಲಿ....

ಎಸ್‌ಪಿಬಿಗೂ ಕೊರೊನಾ, ಬಾಬ್ರಿ ಮಸೀದಿ ಬಗ್ಗೆ ಓವೈಸಿ ಟ್ವೀಟ್, ರಾಣಾ ಮದುವೆಗೆ 30 ಮಂದಿಗಷ್ಟೇ ಆಹ್ವಾನ..!

ಸತತ ಎರಡು ಬಾರಿ ಶಾಸಕರಾಗಿದ್ದ ಸತ್ಯನಾರಾಯಣ್ ಕೊನೆಯುಸಿರೆಳೆದಿದ್ದು, ಪಿತ್ತಜನಕಾಂಗ ಕಾಯಿಲೆಯಿಂದ ಬಳಲುತ್ತಿದ್ದ ಶಾಸಕರು ಮಣಿಪಾಲ್ ಆಸ್ಪತ್ರೆ ನಿರ್ದೇಶಕರು ಮನೀಶ್ ರೈ ಶಾಸಕ ಸತ್ಯನಾರಾಯಣ ನಿಧನವನ್ನ ಖಚಿತ ಪಡಿಸಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡ, ಮಲ್ಲಿಕಾರ್ಜುನ ಖರ್ಗೆ ಸೇರಿ ಹಲವು ರಾಜಕೀಯ ಮುಖಂಡರು ಅಂತಿಮ ದರ್ಶನ ಪಡೆದಿದ್ದಾರೆ. ಗಾಯಕ ಎಸ್‌.ಪಿ.ಬಾಲಸುಬ್ರಹ್ಮಣ್ಯಂಗೂ ಕೊರೊನಾ ಬಂದಿದ್ದು, ಈ ಬಗ್ಗೆ ಸ್ವತಃ ಎಸ್‌ಪಿಬಿ...

‘ಕರ್ನಾಟಕದಲ್ಲಿ ಬೇರೆ ರಾಜ್ಯಗಳಿಗಿಂತ ಮರಣ ಪ್ರಮಾಣ ಕಡಿಮೆ ಇದೆ’

ಮಹಾರಾಷ್ಟ್ರ ಮತ್ತು ದೆಹಲಿಯಲ್ಲಿ ಆಗುತ್ತಿರುವ ಕೊರೊನಾ ಸಾವಿಗಿಂತ ಕರ್ನಾಟಕದಲ್ಲಿ ಮರಣ ಪ್ರಮಾಣ ಕಡಿಮೆ ಇದೆ ಎಂದು ಸಚಿವ ಡಾ.ಕೆ. ಸುಧಾಕರ್ ಟ್ವೀಟ್ ಮೂಲಕ ಹೇಳಿದ್ದಾರೆ. https://youtu.be/rBFriHo2KP0 ಈ ಬಗ್ಗೆ ಟ್ವೀಟ್ ಮಾಡಿರುವ ಸುಧಾಕರ್, ಕರ್ನಾಟಕದಲ್ಲಿ ಕೋವಿಡ್ ಮರಣ ಪ್ರಮಾಣ ಇತರೆ ರಾಜ್ಯಗಳಿಗಿಂತ ಸಮಾಧಾನಕರವಾಗಿದೆ. ಪ್ರತೀ ದಶಲಕ್ಷ ಜನಸಂಖ್ಯೆಗೆ ಕೋವಿಡ್ ನಿಂದ ಮರಣ ಹೊಂದುತ್ತಿರುವವವರ ಸಂಖ್ಯೆ ಕರ್ನಾಟಕಕ್ಕಿಂತ ದೆಹಲಿಯಲ್ಲಿ...

ಸಿದ್ದರಾಮಯ್ಯ ಗುಣಮುಖರಾಗಲೆಂದು ಹಾರೈಸಿ ಗಣ್ಯರ ಟ್ವೀಟ್..

ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಕೊರೊನಾ ತಗುಲಿದ್ದು, ಅವರು ಬೇಗ ಗುಣಮುಖರಾಗಲೆಂದು ಹಲವು ಗಣ್ಯರು ಟ್ವೀಟ್ ಮೂಲಕ ವಿಶ್ ಮಾಡಿದ್ದಾರೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕೊರೋನಾ ಸೋಂಕು ತಗುಲಿರುವ ವಿಷಯ ಕೇಳಿ ಮನಸ್ಸಿಗೆ ಘಾಸಿಯಾಯಿತು. ಶೀಘ್ರ ಗುಣಮುಖರಾಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಸಾರ್ವಜನಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಜನಪ್ರತಿನಿಧಿಗಳು ಅತಿಹೆಚ್ಚಿನ ಮುಂಜಾಗ್ರತ ಕ್ರಮಗಳನ್ನು ಚಾಚೂತಪ್ಪದೆ...

ಓರ್ವನ ಹುಕ್ಕಾ ಹೊಡೆಯುವ ಚಟಕ್ಕೆ 23 ಮಂದಿಗೆ ಬಂತು ಕೊರೊನಾ..!

ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಬಹುತೇಕ ತಗ್ಗುಪ್ರದೇಶಗಳು ಸಂಪೂರ್ಣ ಜಲಾವೃತವಾಗಿದೆ. ಅಲ್ಲದೇ ಇನ್ನೆರಡು ದಿನಗಳ ಕಾಲ ಭಾರಿ ಮಳೆಯಾಗಲಿದ್ದು, ಈ ಹಿನ್ನೆಲೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಜಾರಿಗೊಳಿಸಿದೆ. https://youtu.be/2B9cR1KJtgk ಆಂಧ್ರಪ್ರದೇಶದ ಪ್ರಕಾಶಂ ಎಂಬ ಜಿಲ್ಲೆಯಲ್ಲಿ 235 ಜನ ಮದ್ಯ ಸಿಗಲಿಲ್ಲವೆಂಬ ಕಾರಣಕ್ಕೆ ಒಂದು ತಿಂಗಳಿಂದ ಸ್ಯಾನಿಟೈಸರ್‌ಗೆ ಅಡಿಕ್ಟ್ ಆಗಿದ್ದಾರೆನ್ನಲಾಗಿದೆ. ಈಗಾಗಲೇ ಕುರುಚೇಡು...

ಮಾಜಿ ಸಿಎಂ ಸಿದ್ದರಾಮಯ್ಯಗೂ ಕೊರೊನಾ ಪಾಸಿಟಿವ್..!

ಮಾಜಿ ಸಿಎಂ ಸಿದ್ದರಾಮಯ್ಯರಿಗೂ ಕೊರೊನಾ ಪಾಸಿಟಿವ್ ಬಂದಿದ್ದು, ಈ ಬಗ್ಗೆ ಸ್ವತಃ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಸ್ಪಷ್ಟ ಪಡಿಸಿದ್ದಾರೆ. ನನ್ನ ಕೊರೊನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ. https://youtu.be/MSW18QPx4kY ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ...

ಎಲ್‌ಹೆಚ್‌ಎಮ್‌ಎಸ್ ಆ್ಯಪ್ ಬಿಡುಗಡೆ ಮಾಡಿದ ತುಮಕೂರು ಪೊಲೀಸ್: ಆ್ಯಪ್‌ನ ಉಪಯೋಗವೇನು..?

ತುಮಕೂರು ಜಿಲ್ಲಾ ಪೊಲೀಸ್ ವತಿಯಿಂದ ಎಲ್‌ಹೆಚ್‌ಎಮ್‌ಎಸ್‌ ಎಂಬ ಆ್ಯಪ್ ಬಿಡುಗಡೆ ಮಾಡಿದ್ದಾರೆ. ಎಲ್‌ಹೆಚ್‌ಎಮ್‌ಎಸ್‌ ಅಂದ್ರೆ ಲಾಕ್ಡ್ ಹೌಸ್ ಮಾನಿಟರಿಂಗ್ ಸಿಸ್ಟಮ್ ಎಂದರ್ಥ. ಈ ಆ್ಯಪನ್ನ ನೀವು ನಿಮ್ಮ ಮೊಬೈಲ್‌ನಲ್ಲಿ ಡೌನ್‌ಲೋಡ್ ಮಾಡಿಕೊಂಡು, ಓಟಿಪಿ ಮುಖಾಂತರ ರೆಜಿಸ್ಟರ್ ಮಾಡಿಕೊಳ್ಳಬೇಕು. https://youtu.be/Fh_Gea4KJbs ಮನೆಯಲ್ಲಿ ಚಿನ್ನಾಭರಣ, ಹಣವನ್ನೆಲ್ಲ ಇಟ್ಟು ನೀವು ಊರಿಗೆ ಹೋಗುವ ಸಂದರ್ಭ ಬಂದಾಗ, ಪೊಲೀಸರಿಗೆ ಈ ಆ್ಯಪ್ ಮೂಲಕ...

ಅಪ್ಪ ಆರಾಮವಾಗಿದ್ದಾರೆಂದು ಸ್ಪಷ್ಟಪಡಿಸಿದ ವಿಜಯೇಂದ್ರ: ಡಿಸ್ಚಾರ್ಜ್ ಆಗಿ ಮನೆಗೆ ಬಂದ ಡೈರೆಕ್ಟರ್ ಆರೂರು ಜಗದೀಶ್..

ಸಿಎಂ ಯಡಿಯೂರಪ್ಪ ಈಗ ಆರಾಮವಾಗಿದ್ದಾರೆ ಎಂದು ಅವರ ಮಗ ವಿಜಯೇಂದ್ರ ಟ್ವಿಟರ್ ಮೂಲಕ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಅವರು, ಮುಂಜಾಗರೂಕತೆ ದೃಷ್ಟಿಯಿಂದ ಪೂಜ್ಯ ತಂದೆಯವರು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಅವರಲ್ಲಿ ಯಾವುದೇ ರೋಗಲಕ್ಷಣಗಳಿಲ್ಲ. ಆರೋಗ್ಯಸ್ಥಿತಿ ಎಂದಿನಂತೆ ಸಹಜವಾಗಿದೆ. ತಜ್ಞ ವೈದ್ಯರುಗಳು ನಿರಂತರ ನಿಗಾ ವಹಿಸಿದ್ದಾರೆ. ಅಭಿಮಾನಿಗಳು, ಕಾರ್ಯಕರ್ತರು ಆತಂಕಗೊಳ್ಳಬೇಡಿ, ನೀವಿದ್ದಲ್ಲಿಂದಲೇ...

ಸಿಎಂ ಶೀಘ್ರ ಗುಣಮುಖರಾಗಲೆಂದು ದೇವೇಗೌಡರು, ಸಿದ್ದರಾಮಯ್ಯ, ಕುಮಾರಸ್ವಾಮಿ ಸೇರಿ ಹಲವು ಗಣ್ಯರ ಪ್ರಾರ್ಥನೆ..!

ಸಿಎಂ ಯಡಿಯೂರಪ್ಪಗೆ ಕೊರೊನಾ ತಗುಲಿದ್ದು, ಅವರು ಶೀಘ್ರ ಗುಣಮುಖರಾಗಲೆಂದು ಟ್ವೀಟ್ ಮೂಲಕ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಸೇರಿ ಬಿಜೆಪಿಯ ಹಲವರು ವಿಶ್ ಮಾಡಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಟ್ವೀಟ್ ಮಾಡಿ, ಮಾನ್ಯ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರಿಗೆ ಕೊರೊನಾ ಪಾಸಿಟಿವ್ ಬಂದಿರುವುದನ್ನು ಗಮನಿಸಿದ್ದೇನೆ. ಅವರು ಶೀಘ್ರ ಗುಣಮುಖರಾಗಲಿ, ಜನರ ಸಂಕಷ್ಟಕ್ಕೆ ಸ್ಪಂದಿಸುವಂತಾಗಲಿ ಎಂದು ಹಾರೈಸುತ್ತೇನೆ. https://youtu.be/Z9QgRaH51x8 ಈ ಬಗ್ಗೆ ಟ್ವೀಟ್ ಮಾಡಿರುವ...

ಮುಖ್ಯಮಂತ್ರಿ ಯಡಿಯೂರಪ್ಪಗೂ ತಗುಲಿದ ಕೊರೊನಾ ವೈರಸ್..!

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಕೊರೊನಾ ಪಾಸಿಟಿವ್ ಇದೆ ಎಂದು ಸ್ವತಃ ಸಿಎಂ ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದಾರೆ. https://youtu.be/4cStqCsAp-Y https://youtu.be/e1UuG71KznE https://publish.twitter.com/?query=https%3A%2F%2Ftwitter.com%2FBSYBJP%2Fstatus%2F1289984300113256449&widget=Tweet ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದು ಸಿಎಂ...
- Advertisement -spot_img

Latest News

Bagalakote: ಮತ ಹಾಕುವಂತೆ ಹಣ ಹಂಚಿಕೆ ಆರೋಪ: ಕಾಂಗ್ರೆಸ್ ಕಾರ್ಯಕರ್ತನ ವಿರುದ್ಧ FIR ದಾಖಲು

Bagalakote News: ಬಾಗಲಕೋಟೆ: ಬಾಗಲಕೋಟೆ ಉಪಚುನಾವನೆ ವೇಳೆ ಕಾಂಗ್ರೆಸ್ ಗೆ ಸಂಕಷ್ಟ ಎದುರಾಗಿ ನಿಂತಿದೆ. ಕಾಂಗ್ರೆಸ್ ನ ಲೋಕಲ್ ಕಾರ್ಯಕರ್ತ ಜಾಫರ್ ಬೇಪಾರಿ ಮತದಾರರಿಗೆ ಹಣದ...
- Advertisement -spot_img