Saturday, July 18, 2026

Congress

‘ಮಾಧ್ಯಮಗಳ ಮುಂದೆ ಕುಳಿತು “ಪೋಜು” ಕೊಡುವುದು ಬಿಟ್ಟು ಮೈಬಗ್ಗಿಸಿ ಕೆಲಸ ಮಾಡಿ’

ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ, ಮಾಧ್ಯಮಗಳ ವರದಿಗಳನ್ನು ಗಮನಿಸುವಷ್ಟು ವ್ಯವಧಾನವಿರದ ನೀವು ಮಾಧ್ಯಮಗಳ ಮುಂದೆ ಕುಳಿತು "ಪೋಜು" ಕೊಡುವುದು ಬಿಟ್ಟು ಮೈಬಗ್ಗಿಸಿ ಕೆಲಸ ಮಾಡಿ ತೋರಿಸಿ. ಕರೋನಾ ಸೋಂಕಿನ ವಿಷಯದಲ್ಲಿ ಆರು ತಿಂಗಳಿಂದ ಮಾತಿನ ಮಂಟಪ ಕಟ್ಟಿದರೆ ಹೊರತು ಅನುಷ್ಠಾನದಲ್ಲಿ ಮಕಾಡೆ...

ತುಮಕೂರಿನಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೆಗೌಡ ರವರ ನೇತೃತ್ವದಲ್ಲಿ ರೈತರ ಪರ ಹೋರಾಟ..

ತುಮಕೂರು : ಇಂದು ಜಿಲ್ಲಾ ಜೆಡಿಎಸ್ ಕಚೇರಿ ಅವರಣದಲ್ಲಿ ಜೆಡಿಎಸ್ ಕಾರ್ಯಕರ್ತರು ಮತ್ತು ಹಾಲಿ ಶಾಸಕರು ಮಾಜಿ ಶಾಸಕರು ಮತ್ತು ಮಾಜಿ ಪ್ರಧಾನಿ ಹೆಚ್.ಡಿ ದೇವೆಗೌಡ ರವರ ಸಮುಖದಲ್ಲಿ ಶಿರಾ ಶಾಸಕರಾಗಿದ್ದ ಬಿ.ಸತ್ಯನಾರಾಯಣ ರವರ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ನೆರವೇರಿಸಲಾಯಿತು. https://youtu.be/CC_GXFMo5xg https://youtu.be/y9F8i7TiOa4 ನಂತರ ಜೆಡಿಎಸ್ ಕಚೇರಿಯಿಂದ ತುಮಕೂರು ಜಿಲ್ಲಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆ ನಡೆಸಿ ಅಲ್ಲಿ...

‘ರಾಜಕೀಯ ಸೂಕ್ಷ್ಮ ಪ್ರಜ್ಞೆ ಅರಸು ಅವರಲ್ಲಿ ನಾನು ಕಂಡಿದ್ದೇನೆ’

ಮಾಜಿ ಸಿಎಂ ಕುಮಾರಸ್ವಾಮಿ, ದೇವರಾಜ ಅರಸರ ಜನ್ಮ ದಿನಕ್ಕೆ ಟ್ವೀಟ್ ಮಾಡುವ ಮೂಲಕ ಶುಭ ಕೋರಿದ್ದಾರೆ. https://youtu.be/A2M2oRNda5E ಕರ್ನಾಟಕ ನಾಮಕರಣ, ಹಾವನೂರು ಕಮಿಷನ್, ಭೂ ಸುಧಾರಣೆ, ಮಲ ಹೊರುವ ಪದ್ಧತಿ ನಿಷೇಧ, ಜೀತ ಪದ್ಧತಿ ನಿರ್ಮೂಲನೆ ಹಾಗೂ ಶೋಷಿತ ಸಮುದಾಯಕ್ಕೆ ರಾಜಕೀಯ ಆಸರೆ ಒದಗಿಸಿದ ಮಹಾನ್ ನಾಯಕ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ...

‘ಬಾಯಿಮಾತಿನ ಅನುಕಂಪಕ್ಕಿಂತ ರಸಗೊಬ್ಬರ ಪೂರೈಕೆಗೆ ಯಾವ ಕ್ರಮ ಕೈಗೊಳ್ಳಲಾಗಿದೆ?’

ರೈತರ ಸಮಸ್ಯೆ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ಸರ್ಕಾರಿ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಸುವಲ್ಲಿ ಏದುಸಿರು ಬಿಡುತ್ತಿರುವ ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ರಸಗೊಬ್ಬರ, ವಿಶೇಷವಾಗಿ ಯೂರಿಯಾ, ಸಮರ್ಪಕವಾಗಿ ಪೂರೈಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. https://youtu.be/CC_GXFMo5xg ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೂರಿಯಾ ಗೊಬ್ಬರ ಕೊರತೆ ಎದುರಾಗಿದ್ದು ರೈತರು...

ಕರ್ನಾಟಕದಲ್ಲಿಂದು 8,642 ಕೋವಿಡ್ ಪ್ರಕರಣ: 7,201 ಮಂದಿ ಡಿಸ್ಚಾರ್ಜ್..!

ಕರ್ನಾಟಕದಲ್ಲಿಂದು 8,642 ಕೋವಿಡ್ ಪಾಸಿಟಿವ್ ಪ್ರಕರಣ ಕಂಡುಬಂದಿದೆ. 126 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಮತ್ತು 7,201 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 2,49,590ಕ್ಕೇರಿದೆ. https://youtu.be/A2M2oRNda5E ಬೆಂಗಳೂರಿನಲ್ಲಿಂದು 2,804 ಕೊರೊನಾ ಪಾಸಿಟಿವ್ ಪ್ರಕರಣಗಳು ಇಂದು ಪತ್ತೆಯಾಗಿದ್ದು, 56 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ನಗರದಲ್ಲಿ ಸಾವಿನ ಸಂಖ್ಯೆ 1,588ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ...

ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಟ್ವೀಟಾಸ್ತ್ರ..!

ಮಳೆಯ ಆರ್ಭಟದಿಂದ ಜನ ತತ್ತರಿಸಿ ಹೋಗಿರುವ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದು, ಟ್ವೀಟ್ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. https://youtu.be/A2M2oRNda5E ನನ್ನ ಕ್ಷೇತ್ರವಾದ ಬಾದಾಮಿಯ ಜನ ಪ್ರವಾಹದಿಂದಾಗಿ ಸಂಕಷ್ಟದಲ್ಲಿದ್ದಾರೆ. ಕೊರೋನಾ ಸೋಂಕಿನ ನಂತರ ಕಡ್ಡಾಯ ವಿಶ್ರಾಂತಿಯಲ್ಲಿರುವುದರಿಂದ ಕ್ಷೇತ್ರಕ್ಕೆ ಭೇಟಿ ನೀಡುವ ಸ್ಥಿತಿಯಲ್ಲಿ ನಾನಿಲ್ಲ.ಇದಕ್ಕಾಗಿ ಕ್ಷಮೆ ಇರಲಿ. ಅಧಿಕಾರಿಗಳು ಮತ್ತು ನಮ್ಮ...

ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಬಿ.ವೈ.ವಿಜಯೇಂದ್ರ..!

ಅಮಾಯಕರನ್ನು ಬಂಧಿಸಿದ್ದಲ್ಲಿ ಬಿಟ್ಟುಬಿಡಿ ಎಂಬ ಮಾತಿಗೆ ವಿರೋಧಿಸಿರುವ ಬಿ ವೈ ವಿಜಯೇಂದ್ರ ಟ್ವೀಟ್ ಮೂಲಕ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಬೆಂಗಳೂರಿನ ಗಲಭೆ ಕುರಿತಂತೆ ಒಂದು ಜವಾಬ್ದಾರಿ ವಿರೋಧ ಪಕ್ಷದಂತೆ ನಡೆದು ಕೊಳ್ಳುವುದನ್ನು ಬಿಟ್ಟು ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಂಡು ನೋಡಿಕೊಂಡಂತೆ ಕಾಂಗ್ರೆಸ್ ವರ್ತಿಸುತ್ತಿದೆ. ಅಮಾಯಕರನ್ನು ಬಿಟ್ಟುಬಿಡಿ, ಕೈ ಮುಖಂಡರನ್ನು ವಿಚಾರಣೆಗೆ...

ಗಣೇಶೋತ್ಸವಕ್ಕೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ..!

ಗಣೇಶೋತ್ಸವ ಆಚರಣೆಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ಈ ಬಾರಿ ಯಾವ ನಿಯಮಗಳನ್ನು ಪಾಲಿಸಬೇಕು ಅನ್ನೋದನ್ನ ನೋಡೋಣ ಬನ್ನಿ. 1.. ಶ್ರೀಗಣೇಶ ಚತುರ್ಥಿ ಹಬ್ಬವನ್ನ ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನದೊಳಗೆ ತಮ್ಮ ಮನೆಗಳಲ್ಲಿ ಅಥವಾ ಸರ್ಕಾರಿ/ ಖಾಸಗಿ/ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸಬಹುದು. https://youtu.be/aMjFbSHciPA 2.. ಈ ರೀತಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನ...

‘ಗುತ್ತಿಗೆ ನೀಡಿರುವ ಜಮೀನು ಪರಬಾರೆಗೆ ಮುಂದಾಗಿರುವ ರಾಜ್ಯ ಸರ್ಕಾರ ತನ್ನ ನಿರ್ಧಾರ ಹಿಂತೆಗೆದುಕೊಳ್ಳಲಿ’

ಖಾಲಿ ಖಜಾನೆ ತುಂಬಿಕೊಳ್ಳಲು ಬಿಬಿಎಂಪಿ, ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗುತ್ತಿಗೆ ನೀಡಿರುವ ಜಮೀನು ಪರಬಾರೆಗೆ ಮುಂದಾಗಿರುವ ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಕೋವಿಡ್19 ಪರಿಸ್ಥಿತಿ ಎದುರಾದ ನಂತರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸರ್ಕಾರದ ಈ ನಿರ್ಧಾರ ಭವಿಷ್ಯದಲ್ಲಿ ಮುಳುವಾಗಲಿದೆ....

ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪ್ರತಿಭಟನೆ

ಭೂ ಸುಧಾರಣಾ ಕಾಯ್ದೆ ವಿರುದ್ಧ ಕೋಲಾರದಲ್ಲಿ ಜೆಡಿಎಸ್ ಪ್ರತಿಭಟನೆ ನಡೆಸಿದ್ರು. ಜೆಡಿಎಸ್ ಜಿಲ್ಲಾಧ್ಯಕ್ಷ ವೆಂಕಟಶಿವಾರೆಡ್ಡಿ ನೆತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಕೋಲಾರದ ತಾಲೂಕು ಕಚೇರಿ ಮುಂಭಾಗ ಪ್ರೊಟೆಸ್ಟ್ ಮಾಡಲಾಯಿತು. ಪ್ರಗತಿಪರ, ರೈತಪರ, ಕಾರ್ಮಿಕ ಪರ ಇರುವ ಕರ್ನಾಟಕ ಭೂ ಸುಧಾರಣಾ ಕಾಯ್ದೆ, ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳನ್ನು ರಾಜ್ಯ ಸರ್ಕಾರ ತಿದ್ದುಪಡಿ ತಂದಿದೆ. ಇದು...
- Advertisement -spot_img

Latest News

ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆಗಾಗಿ ಮಾರಾಮಾರಿ ಪ್ರಕರಣ: ಗಲಾಟೆ ಗಾಯಗೊಂಡಿದ್ದ ವ್ಯಕ್ತಿ ಸಾ*ವು

Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...
- Advertisement -spot_img