Thursday, July 16, 2026

Congress

ಕೆ. ಆರ್ ಪೇಟೆಯಲ್ಲಿ ಗೆಲ್ಲೋದ್ಯಾರು..?

ಹುಟ್ಟೂರಿನ ಜನ ಯಡಿಯೂರಪ್ಪಗೆ ಶಕ್ತಿ ತುಂಬ್ತಾರಾ..? ಪಕ್ಷಕ್ಕೆ ವಂಚಿಸಿದ್ದಕ್ಕೆ ದಳಪತಿಗಳು ನಾರಾಯಣಗೌಡರಿಗೆ ಪಾಠ ಕಲಿಸ್ತಾರಾ..? ಸೋಲಿನ ಸುಳಿಯಿಂದ ಹೊರ ಬರುತ್ತಾ ಕಾಂಗ್ರೆಸ್..? ಸ್ವಾಭಿಮಾನಿ ಸುಮಲತಾ ಬೆಂಬಲ ಯಾರಿಗೆ..? ಇದೆಲ್ಲದರ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ.. ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪಗೆ ಹುಟ್ಟೂರಿನಲ್ಲಿ ಪಕ್ಷವನ್ನ ಗೆಲ್ಲಿಸಲಾಗದ ನೋವಿದೆ.. ನಮ್ಮೂರಿನ ಮಗ ಯಡಿಯೂರಪ್ಪ ಸಿಎಂ ಆಗ್ತಾರೆ ಅಂತ ಪ್ರಚಾರ ಮಾಡಿದಾಗಲೂ ಕೆ.ಆರ್ ಪೇಟೆ...

ಅಯೋಧ್ಯ ತೀರ್ಪು: ಕಾಂಗ್ರೆಸ್ ನಾಯಕರಿಗೆ ಪ್ರಿಯಾಂಕ ಗಾಂಧಿ ಆದೇಶ

ದೆಹಲಿ: ಅಯೋಧ್ಯ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂವಿವಾದ ಕುರಿತಂತೆ ಸುಪ್ರೀಂಕೋರ್ಟ್ ನೀಡುವ ತೀರ್ಪಿನ ಬಗ್ಗೆ ಯಾವುದೇ ರೀತಿಯ ವಿವಾದಾಸ್ಪದ ಹೇಳಿಕೆ ನೀಡಬಾರದೆಂದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಪಕ್ಷದ ಮುಖಂಡರಿಗೆ ಆದೇಶಿಸಿದ್ದಾರೆ. ತೀರ್ಪಿನ ಬಗ್ಗೆ ಪಕ್ಷದ ಧೋರಣೆ ಅನುಸರಿಸುವಂತೆ ಉತ್ತರಪ್ರದೇಶ ಕಾಂಗ್ರೆಸ್ ನಾಯಕರಿಗೆ ಸೂಚಿಸಿದ್ದಾರೆ. ಪಕ್ಷದ ಅಭಿಪ್ರಾಯ ಹೊರಬೀಳುವವರೆಗೂ ಯಾವುದೇ ಬಹಿರಂಗ ಹೇಳಿಕೆ ನೀಡಬಾರದು ಎಂದು ತಿಳಿಸಿದ್ದಾರೆ.ಪ್ರತಿಯೊಬ್ಬರೂ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ...

BSYಗೆ ತೊಂದರೆ ಕೊಟ್ಟು ಬಿಜೆಪಿ “ಸಂತೋಷ”ವಾಗಿರುತ್ತಾ..?

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ, ಬಿಜೆಪಿಯಲ್ಲಿ ಯಡಿಯೂರಪ್ಪ ಇಬ್ಬರು ನಾಯಕರಿಗೂ ಹೈಕಮಾಂಡ್ ಎಂಬ ವೇಸ್ಟ್ ನಿಷ್ಪ್ರಯೋಜಕ ನಾಯಕರು ತೊಂದರೆ ಕೊಡ್ತಿದ್ದಾರೆ. ಈ ಇಬ್ಬರಿಗೂ ತೊಂದರೆ ಕೊಟ್ಟು ಕಾಂಗ್ರೆಸ್, ಬಿಜೆಪಿ ಗೆ ಲಾಭವಂತೂ ಸಿಗಲ್ಲ, ನಷ್ಟವೇ ಎಲ್ಲಾ.. ಹೌದು ಯಡಿಯೂರಪ್ಪ ಗುಡುಗಿದ್ರೆ ವಿಧಾನಸೌಧ ನಡುಗುವುದು, ಹೌದು ಈ ರೀತಿಯ ಮಾತು ಯಡಿಯೂರಪ್ಪ ವಿಪಕ್ಷ ನಾಯಕನಾಗಿದ್ದಾಗ ಜನಜನಿತ....

ಎಂಟಿಬಿ ವರ್ಸಸ್ ಬಚ್ಚೇಗೌಡ : ಹೊಸಕೋಟೆ ರಾಜಕೀಯ ಇತಿಹಾಸ

KARNATAKA TV : ರಾಜ್ಯದಲ್ಲಿ 15 ಕ್ಷೇತ್ರಗಳಲ್ಲಿ ಉಪಚುನಾವಣೆ ಘೋಷಣೆಯಾಗಿದೆ.. ಬಿ.ಎಸ್ ಯಡಿಯೂರಪ್ಪ ಸರ್ಕಾರ ಳಿಸಿಕೊಳ್ಳಲು ಅತಿ ಹೆಚ್ಚು ಸ್ಥಾನಗಳನ್ನ ಗೆಲ್ಲಬೇಕಿದೆ. ಸಿದ್ದರಾಮಯ್ಯ, ಕುಮಾರಸ್ವಾಮಿ ಒಟ್ಟಾಗಿ ಬಿಜೆಪಿಗೆ ಮುಖಭಂಗ ಮಾಡಿ ಸರ್ಕಾರ ಉರುಳಿಸುವ ಅವಕಾಶ ಇದೆ, ಆ ಸಿದ್ದರಾಮಯ್ಯ ಕುಮಾರಸ್ವಾಮಿ ಒಬ್ಬರನ್ನೊಬ್ಬರು ಬಾಯಿಗೆ ಬಂದಂತೆ ಟೀಕಿಸುತ್ತಾ ಬಿಜೆಪಿಗೆ ಅನುಕೂಲ ಮಾಡಿಕೊಡ್ತಿದ್ದಾರೆ. ಇದೀಗ ಬಿಜೆಪಿಯ ಹಾಲಿ...

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಬಗ್ಗೆ ಸಿದ್ದು ಮಾತು..!

ಕರ್ನಾಟಕ ಟಿವಿ : ದೋಸ್ತಿ ಸರ್ಕಾರ ಪತನದ ನಂತರ ಕುಮಾರಸ್ವಾಮಿ ವಿರುದ್ಧ ಸಿಡಿದೆದ್ದ ಸಿದ್ದರಾಮಯ್ಯ ದಿಢೀರ್ ಸುದ್ದಿಗೋಷ್ಠಿ ನಡೆಸಿ ಗೌಡರ ಫ್ಯಾಮಿಲಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ರು. ಸರ್ಕಾರ ಪತನಕ್ಕೆ ಕಾರಣ ಅಂತ ಘಂಟಾಘೋಷವಾಗಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ರು.. ನಂತರ ಜೆಡಿಎಸ್ ನಾಯಕರೂ ಸರ್ಕಾರ ಬೀಳಿಸಿದ್ದೆ ಸಿದ್ದರಾಮಯ್ಯ ಶಿಷ್ಯಂದಿರು ಅಂತ ತಿರುಗೇಟು ನೀಡಿದ್ರು....

ಪ್ರವಾಹ ಪೀಡಿತ ಪ್ರದೇಶ ವಾಸ್ತವತೆ ಅಧ್ಯಯನಕ್ಕೆ, ಕಾಂಗ್ರೆಸ್ ನ ಎರಡು ತಂಡ ಸಜ್ಜು..!

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಪ್ರದೇಶಗಳ ವೀಕ್ಷಣೆಗೆ ಕಾಂಗ್ರೆಸ್ ಮುಂದಾಗಿದೆ. ಪ್ರವಾಹ ಪೀಡಿತ ಪ್ರದೇಶಗಳ ವಾಸ್ತವತೆಯ ಅಧ್ಯಯನ, ಪರಿಹಾರ ಕಾರ್ಯಗಳ ಪರಿಶೀಲನೆ ಹಾಗೂ ಅಗತ್ಯ ನೆರವು ನೀಡುವ ಸಲುವಾಗಿ ಕೆಪಿಸಿಸಿಯಿಂದ 2 ತಂಡಗಳನ್ನು ರಚಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ಪ್ರಮುಖ ನಾಯಕರುಗಳನ್ನು ವೀಕ್ಷಕರನ್ನಾಗಿ ನೇಮಿಸಿ ಆದೇಶ ಮಾಡಿದ್ದಾರೆ . ಮಳೆಯಿಂದಾಗಿ ಉತ್ತರ...

ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು, ಕಡೆಗೂ ಪ್ರತಿಕ್ರಿಯೆ ನೀಡಿದ “ರಾಗಾ”..!

ಕಣಿವೆ ರಾಜ್ಯ ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಗ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಡೆಗೂ ಪ್ರತಿಕ್ರಿಯೆ ನೀಡಿ ಟ್ವೀಟ್ ಮಾಡಿದ್ದಾರೆ. ಆರ್ಟಿಕಲ್​ 370 ರದ್ದತಿ ವಿಚಾರವಾಗಿ, ಮೋದಿ ಸರ್ಕಾರದ ಈ ನಿರ್ಧಾರಕ್ಕೆ ಆಕ್ಷೇಪವೆತ್ತಿ ಇಂದು ರಾಹುಲ್​​​​ ಟ್ವೀಟ್​ ಮಾಡಿದ್ದಾರೆ. ಜಮ್ಮು ಕಾಶ್ಮೀರವನ್ನು ಇಬ್ಭಾಗ ಮಾಡುವುದರಿಂದ, ಜನಪ್ರತಿನಿಧಿಗಳನ್ನ ಬಂಧಿಸುವುದರಿಂದ ಹಾಗೂ ನಮ್ಮ ಸಂವಿಧಾನವನ್ನ...

ಚುನಾವಣಾ ರಾಜಕೀಯಕ್ಕೆ ಜಿಟಿಡಿ ಗುಡ್ ಬೈ..!

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎದುರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದ್ದ ಮಾಜಿ ಸಚಿವ ಜಿ ಟಿ ದೇವೇಗೌಡರು, ಸದ್ಯ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಭಾರಿ ನೊಂದಿದ್ದೇನೆ. ನನಗೆ ರಾಜಕೀಯ ಸಾಕಾಗಿದೆ. ಇಷ್ಟು ದಿನ ನಾನು ನನ್ನ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಮುಂದಿನ ಚುನಾವಣೆಯಲ್ಲಿ...

ಬಿಜೆಪಿ ವಿಶ್ವಾಸಮತ ಯಾಚನೆಗೆ ಕಾಂಗ್ರೆಸ್-ಜೆಡಿಎಸ್ ಆಕ್ಷೇಪ

ಬೆಂಗಳೂರು: ಬಿಜೆಪಿ ವಿಶ್ವಾಸಮತ ಯಾಚನೆ ಸಲುವಾಗಿ ಇಂದು ವಿಧಾಸಭಾ ಅಧಿವೇಶನ ನಡೆಯುತ್ತಿದೆ. ಆದರೆ ಆಡಳಿತ ಯಂತ್ರ ಕುಸಿದಿದೆ, ಸ್ಥಗಿತಗೊಂಡಿದೆ ಅದನ್ನು ಸರಿ ಮಾಡಬೇಕು ಅಂತ ಹೇಳುತ್ತಿರುವ ಬಿಜೆಪಿಗೆ ಜನಾದೇಶವೇ ಇಲ್ಲ. ಹೀಗಾಗಿ ವಿಶ್ವಾಸಮತ ಯಾಚನೆಗೆ ನಮ್ಮ ವಿರೋಧವಿದೆ ಅಂತ ಕಾಂಗ್ರೆಸ್-ಜೆಡಿಎಸ್ ಆಕ್ಷೇಪಿಸಿವೆ. ಸದನದಲ್ಲಿ ಮಾತನಾಡಿದ ಸಿಎಲ್ ಪಿ ನಾಯಕ ಸಿದ್ದರಾಮಯ್ಯ, ಮೈತ್ರಿ ಪಕ್ಷಗಳು ಕಾಮನ್ ಮಿನಿಮಮ್...

ಬೆಂಗಳೂರಿನಲ್ಲಿ ಕಾಣಿಸಿಕೊಂಡ ಎದೆನೋವಿಗೆ ಮುಂಬೈನಲ್ಲಿ ಚಿಕಿತ್ಸೆ ಪಡೆದ ಕೈ ಶಾಸಕ ಶ್ರೀಮಂತ್ ಪಾಟೀಲ್..!

ಬೆಂಗಳೂರು: ನಿನ್ನೆ ರಾತ್ರಿವರೆಗೂ ಕಾಂಗ್ರೆಸ್ ನಾಯಕರಿಗೆ ಸಾಥ್ ನೀಡಿದ್ದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಇದೀಗ ದಿಢೀರನೆ ಮುಂಬೈ ಸೇರಿದ್ದಾರೆ. ಶ್ರೀಮಂತ್ ಪಾಟೀಲ್ ರವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಂಬೈನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದಿನ ವಿಶ್ವಾಸಮತಕ್ಕೆ ಹಾಜರಾಗಲಿದ್ದ ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಇಂದು ಮುಂಬೈನಲ್ಲಿ...
- Advertisement -spot_img

Latest News

1 ಪ್ಲೇಟ್ ಪಾನೀಪುರಿ ಬೆಲೆ 830 ರೂಪಾಯಿ: 1 ಪ್ಲೇಟ್ ಪಾವ್ ಭಾಜಿ ಬೆಲೆ 1,270 ರೂಪಾಯಿ..

London News: ಯಾರಾದ್ರೂ ಹೀಗೆ ಹೇಳೋದನ್ನಾ ಕೇಳಿದಿರಾ..? ಏನಂದ್ರೆ, ಪಾನೀಪುರೀನಾ..? ನನಗೆ ಅದರ ಸ್ಮೆಲ್ ಕಂಡ್ರೆ ಆಗಲ್ಲಾ, ನನಗೆ ಪಾನೀಪುರಿ ಅಂದ್ರೆ ಆಗಲ್ಲಾ ಅಂತಾ ಯಾರಾದ್ರೂ...
- Advertisement -spot_img