Wednesday, September 2, 2026

Congress

ಮಗುವಿನ ಫೋಟೋ ಶೇರ್ ಮಾಡಿದ ಹಾರ್ದಿಕ್: ಕೊರೊನಾದಿಂದ ಅತೀ ಹೆಚ್ಚು ಸಾವಾದ ರಾಷ್ಟ್ರಗಳಲ್ಲಿ ಭಾರತವೂ ಒಂದು..!

ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 57,117 ಜನರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಇದರೊಂದಿಗೆ ದೇಶದ ಕೋವಿಡ್ ಸೋಂಕಿತರ ಸಂಖ್ಯೆ 16,95,988 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಇದುವರೆಗೆ 10,94,374 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಇನ್ನೂ 5,65,103 ಸಕ್ರಿಯ ಪ್ರಕರಣಗಳಿವೆ. ಶುಕ್ರವಾರ ಒಂದೇ ದಿನ ದೇಶದಲ್ಲಿ 764 ಮಂದಿ ಸೋಂಕಿತರು...

ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಆಯ್ಕೆಯಾದ ಕಮಲ್ ಪಂತ್..!

ಬೆಂಗಳೂರು: ಗುಪ್ತದಳ ವಿಭಾಗದ ಹೆಚ್ಚುವರಿ ಪೊಲಿಸ್ ಮಹಾನಿರ್ದೇಶಕರಾಗಿದ್ದ ಕಮಲ್ ಪಂತ್ ಅವರನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನಾಗಿ ಸರ್ಕಾರ ನೇಮಿಸಿದೆ. ನಗರ ಪೊಲೀಸ್ ಆಯುಕ್ತರಾಗಿದ್ದ ಭಾಸ್ಕರ್ ರಾವ್ ಅವರನ್ನು ಸರ್ಕಾರ ವರ್ಗಾವಣೆ ಮಾಡಲಾಗಿದೆ. https://youtu.be/e0hjF0Zml0g ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ನಿರ್ದೇಶಕರಾಗಿದ್ದ ಕಮಲ್ ಪಂತ್ ಅವರು 1990ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದು, ಶಿವಮೊಗ್ಗ ಇನ್ನಿತರ ಕಡೆಗಳಲ್ಲಿ...

ರಾಜ್ಯದಲ್ಲಿಂದು 5483 ಕೊರೊನಾ ಕೇಸ್, 84 ಜನರ ಸಾವು, 3,130 ಮಂದಿ ಡಿಸ್ಚಾರ್ಜ್..

ರಾಜ್ಯದಲ್ಲಿಂದು 5483 ಕೊರೊನಾ ಕೇಸ್ ಕಂಡುಬಂದಿದ್ದು, 84 ಜನರ ಸಾವು, 3,130 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಇಲ್ಲಿಯವರೆಗೆ ಸೋಂಕಿತರ ಸಂಖ್ಯೆ 1,24,115ಕ್ಕೆ ಏರಿಕೆಯಾಗಿದೆ. https://youtu.be/Vo9j3oc03P8 ಇಂದು ರಾಜ್ಯದಲ್ಲಿ ಮಂದಿ ಆಸ್ಪತ್ರೆಯಿಂದ 3,130 ಡಿಸ್ಚಾರ್ಜ್ ಆಗಿದ್ದಾರೆ. 1,24,115 ಸೋಂಕಿತರ ಪೈಕಿ 72,005 ಸಕ್ರಿಯ ಪ್ರಕರಣಗಳಾಗಿದ್ದು, ಆಸ್ಪತ್ರೆಯಿಂದ 49,788 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 609 ಮಂದಿ ಐಸಿಯುನಲ್ಲಿ...

ಅಮೇರಿಕದಲ್ಲಿ ಕೋವಿಡ್‌ನಿಂದ ದಿನಕ್ಕೆ ಸಾವಿರಕ್ಕೂ ಹೆಚ್ಚು ಸಾವು..!

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ಆಶಾ ಕಾರ್ಯಕರ್ತೆಯರು ಪ್ರತಿಬಟನೆ ನಡೆಸಿದರು. ಬೆಂಗಳೂರು, ಮಂಡ್ಯ, ಚಿಕ್ಕಬಳ್ಳಾಪುರ, ಹೊಸಕೋಟೆ, ದೊಡ್ಡಬಳ್ಳಾಪುರ, ನೆಲಮಂಗಲ ಸೇರಿದಂತೆ ಹಲವು ಭಾಗಗಳಿಂದ ಬಂದ ಆಶಾ ಕಾರ್ಯಕರ್ತರು ಮೌರ್ಯಸರ್ಕಲ್ ಬಳಿ ಪ್ರತಿಭಟನೆ ನಡೆಸಿದ್ದಾರೆ. ಈಗ ನೀಡುತ್ತಿರುವ ಗೌರವ ಧನ ಸರಿಯಾಗಿ ಸಿಗುತ್ತಿಲ್ಲ. ಕೇವಲ 6 ಸಾವಿರ ರೂ ಗೌರವ ಧನ ಮಾತ್ರ ನೀಡಲಾಗ್ತಿದೆ. ಆಶಾ...

ಕೋವಿಡ್ ಬಂದು ಹೋದ ಬಳಿಕ ಮೊದಲ ಬಾರಿ ಸುಮಲತಾ ಮಾತು..!

ಕೋವಿಡ್ ಬಂದು ಹೋದ ಮೇಲೆ ಮೊದಲ ಬಾರಿ ಸೋಶಿಯಲ್ ಮೀಡಿಯಾಗೆ ಬಂದು ಮಾತನಾಡಿರುವ ಸುಮಲತಾ ಅಂಬರೀಷ್, ಕೆಲ ಸಲಹೆಗಳನ್ನ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಅಂಬರೀಷ್ ನನಗೆ ಯಾವಾಗಲೂ ಒಂದು ಮಾತು ಹೇಳ್ತಿದ್ರು. ಕಷ್ಟ ಬಂದ್ರೆ ಅದು ಹೇಗ್ ಬಂದ್ರೂ ಯಾವಾಗ ಬಂದ್ರು ಅದನ್ನ ಧೈರ್ಯವಾಗಿ ಎದುರಿಸಿ ಹೋರಾಡ್ಬೇಕು. ಇತ್ತೀಚೆಗೆ ನನಗೂ ಒಂದು...

ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಟ್ವೀಟಾಸ್ತ್ರ..!

ಇಂದು ಮಾಜಿ ಸಿಎಂ ಕುಮಾರಸ್ವಾಮಿ, ರಾಜ್ಯ ಸರ್ಕಾರದ ವಿರುದ್ಧ ಟ್ವಿಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ ಸಾಲು ಸಾಲು ಪ್ರಶ್ನೆಗಳನ್ನ ಕೇಳಿದ್ದಾರೆ. ಶಾಸಕರನ್ನು ಖರೀದಿಸಿ, ಸರ್ಕಾರಗಳನ್ನು ಉರುಳಿಸುತ್ತಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ದೇಶಾದ್ಯಂತ "ಪ್ರಜಾಪ್ರಭುತ್ವ ಉಳಿಸಿ" ಎಂದು ಹೋರಾಟ ನಡೆಸುತ್ತಿದೆ. ಇದೇ ಕಾಂಗ್ರೆಸ್ ರಾಜಸ್ಥಾನದಲ್ಲಿ ಏನು ಮಾಡಿದೆ? ಸರ್ಕಾರ ರಚಿಸಲು ಬೆಂಬಲ...

ವಾರ್ಡ್ ಮಟ್ಟದಲ್ಲಿ‌ ದುಪ್ಪಟ್ಟಾಗುತ್ತಿವೆ ಕೊರೋನಾ ಕೇಸ್: ರೋಗಿಗಳಿಗೆ ಮತ್ತೆ ಬೆಡ್ ಸಮಸ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಪ್ರತಿಯೊಂದು ವಾರ್ಡ್‌ಗಳಲ್ಲಿಯೂ ಕೊರೋನಾ ಲಗ್ಗೆ ಇಟ್ಟಿದ್ದು, ಕ್ಷಣ ಕ್ಷಣಕ್ಕೂ ವಾರ್ಡ್ ಮಟ್ಟದಲ್ಲಿ ಕೊರೋನಾ ಕೇಸ್‌ ದುಪ್ಪಟ್ಟಾಗುತ್ತಿವೆ. 198 ವಾರ್ಡ್ ಗಳ ಪೈಕಿ ಕೇವಲ ಒಂದು ವಾರ್ಡ್ ಮಾತ್ರ ಸೇಫ್ ಆಗಿದ್ದು, ಉಳಿದಂತೆ 197 ವಾರ್ಡ್‌ಗಳಲ್ಲಿ ಕನಿಷ್ಠ 40 ಕೊರೋನಾ ಪಾಸಿಟಿವ್ ಇದೆ. ಈಗಾಗಲೇ 198 ವಾರ್ಡ್ ಗಳ ಪೈಕಿ 197 ವಾರ್ಡ್...

ಮಾಸ್ಕ್ ಧರಿಸದಿದ್ದರೆ ಒಂದು ಲಕ್ಷ ರೂಪಾಯಿ ದಂಡ, ಲಾಕ್‌ಡೌನ್ ನಿಯಮ ಉಲ್ಲಂಘಿಸಿದರೆ ಎರಡು ವರ್ಷ ಜೈಲು..?!

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ದೆಹಲಿ, ಮುಂಬೈ ಸಾಲಿಗೆ ಕರ್ನಾಟಕವೂ ಸೇರಿಕೆಯಾಗುವ ಎಲ್ಲಾ ಲಕ್ಷಣಗಳಿದ್ದು, ಈಗಾಗಲೇ ಕೊರೋನಾ ಸೋಂಕಿತರ ಸಂಖ್ಯೆ 80ರ ಗಡಿ ದಾಡಿದೆ. ಈ ಕಾರಣಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ನಮ್ಮ ರಾಜ್ಯದಲ್ಲಿ ಅಧಿಕವಾಗುವ ಮುನ್ನವೇ ಅದನ್ನ ತಡೆಯುವ ನಿಟ್ಟಿನಲ್ಲಿ ಜಾರ್ಖಂಡ್ ರಾಜ್ಯ ಕಠಿಣ ಕ್ರಮವನ್ನ ಕೈಗೊಂಡಿದೆ. ಆ ಕಠಿಣ ಕ್ರಮವೇನೆಂದರೆ, ...

ಕರ್ನಾಟಕದಲ್ಲಿ 5 ಸಾವಿರ ದಾಟಿದ ಕೊರೊನಾ ಕೇಸ್: ಇಂದು 97 ಜನರ ಸಾವು..!

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇಂದಿನ ಕೊರೊನಾ ಸೋಂಕಿತರ ಸಂಖ್ಯೆಯನ್ನ ನೀವು ಕೇಳಿದ್ರೆ ಶಾಕ್ ಆಗೋದು ಗ್ಯಾರಂಟಿ. ಯಾಕಂದ್ರೆ ಇಂದು ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 5 ಸಾವಿರ ದಾಟಿದೆ. ಇಂದು ಬೆಂಗಳೂರಿನಲ್ಲೇ 2,207 ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ರಾಜ್ಯದಲ್ಲಿ 5030 ಜನರಿಗೆ ಕೊರೋನಾ ಇರುವುದು ಧೃಡಪಟ್ಟಿದೆ. ಅಲ್ಲದೇ...

ಕೋವಿಡ್ 19ನಿಂದ ಗುಣಮುಖರಾದ ಸುಮಲತಾ ಅಂಬರೀಷ್, ಹೇಳಿದ್ದೇನು..?

ಮಂಡ್ಯ ಸಂಸದೆ ಸುಮಲತಾ ಅಂಬರೀಷ್‌ಗೆ ಕೋರೋನಾ ಬಂದಿದ್ದು, ಈ ಬಗ್ಗೆ ಚಿಕಿತ್ಸೆ ಪಡೆದು ಸದ್ಯ ಸುಮಲತಾ ಸಂಪೂರ್ಣ ಗುಣಮುಖರಾಗಿದ್ದಾರೆ. ಈ ಬಗ್ಗೆ ಫೇಸ್‌ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಸುಮಲತಾ ಅಂಬರೀಷ್, ನಿಮ್ಮೆಲ್ಲರ ಪ್ರಾರ್ಥನೆ, ಹಾರೈಕೆಯಿಂದ ಮೂರು ವಾರಗಳ ಕಡ್ಡಾಯ ಕ್ವಾರಂಟೈನ್‍ ಮುಗಿಸಿ, ಕೊವಿಡ್ ನಿಂದ ಸಂಪೂರ್ಣವಾಗಿ ಗುಣಮುಖಳಾಗಿದ್ದು, ಪರೀಕ್ಷೆಯ ನಂತರ ನಾನೀಗ ಕೋವಿಡ್19 ನೆಗೆಟಿವ್ ಎಂದು...
- Advertisement -spot_img

Latest News

Hubli: ದಾದಾಪೀರ್ ಹ* ಕೇಸ್‌ನಲ್ಲಿ ರೋಚಕ ಟ್ವಿಸ್ಟ್: ಮಾಡೋದೆಲ್ಲಾ ಮಾಡಿ ದೇವರಿಗೆ ಮುಡಿ ನೀಡಿದ್ದ ಪಾಪಿಗಳು

Hubli News: ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ಯುವಕನ ಮಾರಕಾಸ್ತ್ರಗಳಿಂದ ಭೀಕರ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ದಾದಾಪೀರ್ ಹತ್ಯೆ ಪ್ರಕರಣದಲ್ಲಿ ಒಟ್ಟು ಆರು...
- Advertisement -spot_img