Wednesday, September 2, 2026

Congress

‘ನಾಳೆಯಿಂದ ಲಾಕ್‌ಡೌನ್ ಇರೋದಿಲ್ಲಾ, ಆದ್ರೆ…?’

ಇಂದು 5 ಗಂಟೆಗೆ ಫೇಸ್‌ಬುಕ್‌ನಲ್ಲಿ ಲೈವ್ ಬಂದ ಸಿಎಂ ಯಡಿಯೂರಪ್ಪ, ರಾಜ್ಯವನ್ನುದ್ದೇಶಿಸಿ ಮಾತನಾಡಿದ್ದಾರೆ. ಕೊರೊನಾ ನಿಯಂತ್ರಣದ ಬಗ್ಗೆ ಮಾತನಾಡಿದ ಸಿಎಂ, ಮೊದ ಮೊದಲ ಕೊರೊನಾ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದೆವು. ಆದ್ರೆ ಇತ್ತೀಚೆಗೆ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ನೀವು ಮಾಸ್ಕ್ ಹಾಕಿ, ಸಾಮಾಜಿಕ ಅಂತರ ಕಾಪಾಡಿದ್ರೆ ಮಾತ್ರ ಕೊರೊನಾ ಸೋಂಕನ್ನ ಕಡಿಮೆ ಮಾಡಬಹುದು ಎಂದು ಸಿಎಂ...

ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನಿಸಿದ ರಾಜೀವ್ ಗಾಂಧಿ ಹತ್ಯೆ ಅಪರಾಧಿ..!

ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹತ್ಯೆ ಪ್ರಕಣದ ಅಪರಾಧಿ ನಳಿನಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ನಳಿನಿ ಕಳೆದ 29 ವರ್ಷದಿಂದ ಜೈಲಿನಲ್ಲಿದ್ದು, ಮಾನಸಿಕವಾಗಿ ಕುಗ್ಗಿದ್ದು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆನ್ನಲಾಗಿದೆ. ಕೆಲ ದಿನಗಳ ಹಿಂದೆ ನಳಿನಿ ಮತ್ತು ಜೈಲಿನ ಇನ್ನೊಂದು ಖೈದಿಗೆ ಜಗಳ ನಡೆದಿದ್ದು, ಈ ಜಗಳ ತಾರಕಕ್ಕೇರಿತ್ತು. ಈ ಬಗ್ಗೆ ಇನ್ನೋರ್ವ ಖೈದಿ ಜೈಲಾಧಿಕಾರಿಗೆ ತಿಳಿಸಿದ್ದು,...

‘ಆರೋಗ್ಯ ತಪಾಸಣೆಗೆ ಶೀಘ್ರದಲ್ಲೇ ಬರಲಿದೆ ಕಾಂಗ್ರೆಸ್ ಆರೋಗ್ಯ ಅಭಯ ಹಸ್ತ ಯೋಜನೆ’

ಬೆಂಗಳೂರು: ಹಳ್ಳಿ ಜನರ ಆರೋಗ್ಯ ತಪಾಸಣೆಗೆ ಶೀಘ್ರದಲ್ಲೇ ಕಾಂಗ್ರೆಸ್ ಆರೋಗ್ಯ ಅಭಯ ಹಸ್ತ ಯೋಜನೆ ಹಮ್ಮಿಕೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾ, ವಿಧಾನಸಭಾ ಕ್ಷೇತ್ರ, ಬ್ಲಾಕ್ ಹಾಗೂ ಗ್ರಾಮ ಪಂಚಾಯಿತಿ ಮಟ್ಟದ ಉಸ್ತುವಾರಿಗೆ ನಿಯೋಜಿತರಾಗಿರುವ ಪ್ರತಿನಿಧಿಗಳೊಂದಿಗೆ ಜತೆ ಚರ್ಚೆ ನಡೆಸಿದ ಡಿ.ಕೆ ಶಿವಕುಮಾರ್...

ಹೆಚ್ಚಾದ ಕೊರೊನಾರ್ಭಟ: ರಾಜ್ಯದಲ್ಲಿ 4169 ಕೇಸ್, ಬೆಂಗಳೂರಿನಲ್ಲಿ 2344 ಕೇಸ್, 104 ಬಲಿ..!

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾರ್ಭಟ ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ 4169 ಮಂದಿಗೆ ಕೊರೊನಾ ಪಾಸಿಟಿವ್ ಇದ್ದು, ಬೆಂಗಳೂರಿನಲ್ಲಿ 2344 ಪಾಸಿಟಿವ್ ಕೇಸ್ ಇದೆ. ಅಲ್ಲದೇ ರಾಜ್ಯದಲ್ಲಿ ಒಂದೇ ದಿನ 104 ಮಂದಿ ಕರೊನಾಗೆ ಬಲಿಯಾಗಿದ್ದಾರೆ. ಈವರೆಗೆ ಒಟ್ಟು 1032 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. https://youtu.be/38hyIVSFRdU ಸದ್ಯ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 51,422ಕ್ಕೇರಿಕೆಯಾಗಿದೆ. ಇನ್ನು ಕಳೆದ...

ಲಾಕ್‌ಡೌನ್ ಬಗ್ಗೆ ಸಭೆ ಕರೆದ ಸಿಎಂ ಹೇಳಿದ್ದೇನು..? ಮತ್ತೆ ಕಂಟಿನ್ಯೂ ಆಗತ್ತೆ ಕೊರೊನಾ ಕರ್ಫ್ಯೂ..?

ಕೋವಿಡ್-19 ನಿಯಂತ್ರಣ, ಮಳೆ ಪರಿಸ್ಥಿತಿ ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪನವರು ಇಂದು ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು. https://youtu.be/38hyIVSFRdU ಸಭೆಯಲ್ಲಿ ಗೃಹ ಸಚಿವ ಬಸವರಾಜ್ ಬೌಮ್ಮಾಯಿ, ಕಂದಾಯ ಸಚಿವ ಆರ್ ಅಶೋಕ್, ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್, ಸರ್ಕಾರದ ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಯವರ...

ನೇಣು ಬಿಗಿದ ಸ್ಥಿತಿಯಲ್ಲಿ ಶಾಸಕನ ದೇಹ ಪತ್ತೆ: ಇದು ಆತ್ಮಹತ್ಯೆ ಅಲ್ಲ ಕೊಲೆ ಅಂದ್ರು ಸ್ಥಳೀಯರು..!

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ದೇವೇಂದ್ರನಾಥ್ ರಾಯ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಗ್ರಾಮಸ್ಥರು ಈ ಘಟನೆಯನ್ನ ಕೊಲೆ ಎಂದು ಆರೋಪಿಸಿದ್ದಾರೆ. ಹೇಮ್ಟಾಬಾದ್‌ನ ಬಿಜೆಪಿ ಶಾಸಕರಾಗಿರುವ ದೇಬೇಂದ್ರನಾಥ್ ಉತ್ತರ ದೀನಜ್‌ಪುರದ ಬಿಂದಾಲ್ ಬಳಿ ಇರುವ ಗ್ರಾಮದಸ್ವಗ್ರಹದಲ್ಲಿ ನೇಣು ಬಿಗಿದ ಪರಿಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ಇದನ್ನ ನೋಡಿದ ಗ್ರಾಮಸ್ಥರು ಇದು ಆತ್ಮಹತ್ಯೆ ಅಲ್ಲ, ಇವರನ್ನು ಕೊಲೆ ಮಾಡಿ...

ಕೊರೊನಾ ಮಹಾಮಾರಿಗೆ ಕಡಿವಾಣ ಹಾಕಲು ಸರ್ಕಾರದ ನಿರ್ಧಾರ: ಒಂದು ವಾರ ಬೆಂಗಳೂರು ಲಾಕ್‌ಡೌನ್..!

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಇಡೀ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,798 ಮತ್ತು ಕರ್ನಾಟಕದಲ್ಲಿ 1,533 ಇದೆ. ಹೀಗಾಗಿ ಸೋಂಕಿತರ ಸಂಖ್ಯೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಲಾಕ್‌ಡೌನ್ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. ಮಂಗಳವಾರದಿಂದ ಒಂದು ವಾರಗಳ ಕಾಲ ಬೆಂಗಳೂರನ್ನ ಲಾಕ್‌ಡೌನ್ ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರ...

ಸಚಿವ ನಾರಾಯಣಗೌಡರ ಕಾರಿನಲ್ಲಿ ಜೆಡಿಎಸ್ ಎಂಎಲ್‌ಸಿ ಪಯಣ..!

ನಾಗಮಂಗಲ: ಮಂಡ್ಯದ ನಾಗಮಂಗಲದಲ್ಲಿ ಸಚಿವ ನಾರಾಯಣಗೌಡ ಮಾತನಾಡಿದ್ದು, ಪಿಪಿಇ ಕಿಟ್ ಮತ್ತು ಆರೋಗ್ಯ ರಕ್ಷಾ ಸಾಮಾಗ್ರಿಗಳ ಖರೀದಿಯಲ್ಲಿ ಆರಂಭದಲ್ಲಿ ವ್ಯತ್ಯಾಸವಾಗಿರೊದು ನಿಜ ಎಂದಿದ್ದಾರೆ. ಆರಂಭದಲ್ಲಿ ಟೆಂಡರ್ ನಡೆಸದೆ ಹಾಗೂ ದರ ಪರಿಶೀಲನೆ ನಡೆಸದೆ ಖರೀದಿ ಮಾಡಲಾಗಿದೆ.ಆರಂಭದಲ್ಲಿ ಸಣ್ಣ ಪುಟ್ಟ ವ್ಯತ್ಯಾಸಗಳಾಗಿರೊದು ನಿಜ. ಸರ್ಕಾರ ಇದುವರೆಗೂ ೫೫೦ ರಿಂದ ೬೦೦ ಕೋಟಿ ಅಷ್ಟೇ ಖರ್ಚು...

ಮಂಡ್ಯದಲ್ಲಿ ಜಾಗೃತಿ ಜಾಥಾಗೆ ಚಾಲನೆ: ಕೊರೊನಾರ್ಭಟ ತಡೆಯಲು ಗ್ರಾಮ ದೇವತೆಗೆ ಪೂಜೆ..!

ಮಂಡ್ಯ: ಮಂಡ್ಯದಲ್ಲಿ ಮಹಾರಾಮಾರಿ ಕೊರೊನಾ ಅಟ್ಟಹಾಸ ಹಿನ್ನೆಲೆ ಕೊರೋನಾ ನಿವಾರಣೆಗೆ ಗ್ರಾಮಸ್ಥರು ಗ್ರಾಮ ದೇವರ ಮೋರೆಹೋಗಿದ್ದಾರೆ. ಗ್ರಾಮ ದೇವರಿಗೆ ಕುರಿ, ಮೇಕೆ, ಕೋಳಿ ಬಲಿಕೊಟ್ಟು ಪೂಜೆ ಸಲ್ಲಿಸಿದ್ದಾರೆ. ಮದ್ದೂರು ತಾಲೂಕು ಬಸವೇನಗೌಡನದೊಡ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬಸವೇಗೌಡನದೊಡ್ಡಿ ಗ್ರಾಮಸ್ಥರಿಂದ ಬಲಿ ಕೊಟ್ಟು ಕೊರೊನಾ ನಿವಾರಣೆ ಮಾಡುವಂತೆ ದೇವರಲ್ಲಿ ಪ್ರಾರ್ಥನೆ ಮಾಡಲಾಗಿದೆ. ಮಂಡ್ಯ: ವಿಶ್ವ ಜನಸಂಖ್ಯಾ ದಿನಾಚರಣೆ...

ನಾಳೆ ಕೋವಿಡ್ ಕೇಂದ್ರಗಳಿಗೆ ಭೇಟಿ ನೀಡಲಿರುವ ಸಿಎಂ ಯಡಿಯೂರಪ್ಪ..!

ಬೆಂಗಳೂರು: ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪ ನಾಳೆ ಕೋವಿಡ್ ಕೇಂದ್ರಗಳಿಗೆ ಭೇಟಿ ನೀಡಿ ಸ್ವಚ್ಛತೆ ಪರಿಶೀಲನೆ ನಡೆಸಲಿದ್ದಾರೆ. ಮೊದಲು ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರಕ್ಕೆ ಭೇಟಿ ನೀಡುತ್ತಿದ್ದು, ರಾಜ್ಯ ಸರ್ಕಾರ ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ 10,000 ಹಾಸಿಗೆ ಸಾಮರ್ಥ್ಯವುಳ್ಳ ಪ್ರತ್ಯೇಕ ಕೊರೊನಾ ಆಸ್ಪತ್ರೆಯನ್ನು ತೆರೆದಿದೆ. ಹೀಗಾಗಿ ನಾಳೆ ಖುದ್ದು ಸ್ಥಳಕ್ಕೆ ಭೇಟಿ ಕೊಟ್ಟು ಸಿಎಂ ಯಡಿಯೂರಪ್ಪ ಸ್ವಚ್ಛತೆ,...
- Advertisement -spot_img

Latest News

Hubli: ದಾದಾಪೀರ್ ಹ* ಕೇಸ್‌ನಲ್ಲಿ ರೋಚಕ ಟ್ವಿಸ್ಟ್: ಮಾಡೋದೆಲ್ಲಾ ಮಾಡಿ ದೇವರಿಗೆ ಮುಡಿ ನೀಡಿದ್ದ ಪಾಪಿಗಳು

Hubli News: ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ಯುವಕನ ಮಾರಕಾಸ್ತ್ರಗಳಿಂದ ಭೀಕರ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ದಾದಾಪೀರ್ ಹತ್ಯೆ ಪ್ರಕರಣದಲ್ಲಿ ಒಟ್ಟು ಆರು...
- Advertisement -spot_img