Wednesday, September 2, 2026

Congress

ಕರ್ನಾಟಕ ಬಿಕ್ಕಟ್ಟು- ಇತಿಹಾಸದಲ್ಲಿ ಇದೇ ಮೊದಲು- ಬಿಜೆಪಿ ಎಂಎಲ್ ಸಿ

ಬೆಂಗಳೂರು: ಬಹುಮತವಿಲ್ಲದ ಸರ್ಕಾರವನ್ನು ವಿಪಕ್ಷ ಎದುರಿಸುತ್ತಿರೋದು ಇದೇ ಮೊದಲು ಅಂತ ಬಿಜೆಪಿ ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಶಾಸಕರ ಸರಣಿ ರಾಜೀನಾಮೆಯಿಂದ ದೃತಿಗೆಡದ ದೋಸ್ತಿ ಸರ್ಕಾರ ಇಂದು ವಿಧಾನಮಂಡಲ ಅಧಿವೇಶನ ನಡೆಸುತ್ತಿದೆ. ಇದು ಸಹಜವಾಗಿಯೇ ಬಿಜೆಪಿ ಆರೋಪಗಳಿಗೆ ಗುರಿಯಾಗಿದ್ದು, ದೋಸ್ತಿಗಳ ವಿರುದ್ಧ ಟೀಕಾಸ್ತ್ರ ಪ್ರಯೋಗ ಮುಂದುವರಿದಿದೆ. ಬೆಂಗಳೂರಿನಲ್ಲಿ ಮಾತನಾಡಿದ ಬಿಜೆಪಿ ಎಂಎಲ್...

ಎಲ್ಲಾ 16 ಶಾಸಕರ ಅನರ್ಹತೆಗೆ ಅರ್ಜಿ..!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಿಕ್ಕಟ್ಟಿಗೆ ಕಾರಣರಾದ ಅತೃಪ್ತರಿಗೆ ಪಾಠ ಕಲಿಸಲು ದೋಸ್ತಿ ಮುಂದಾಗಿದ್ದು ಇದೀಗ ಎಲ್ಲಾ 16 ಮಂದಿ ಶಾಸಕರ ಅನರ್ಹತೆ ಕೋರಿ ಸ್ಪೀಕರ್ ರಮೇಶ್ ಕುಮಾರ್ ಗೆ ಅರ್ಜಿ ಸಲ್ಲಿಸಿದ್ದಾರೆ. ಅತೃಪ್ತ ಶಾಸಕರು ಸುಪ್ರೀಂ ನೀಡಿರೋ ಸೂಚನೆಯಂತೆ ಮುಂಬೈನಿಂದ ಬೆಂಗಳೂರಿಗೆ ಸ್ಪೀಕರ್ ಭೇಟಿಯಾಗಲು ತೆರಳುತ್ತಿದ್ದಂತೆ ದೋಸ್ತಿಗಳು ಇದೀಗ ಅವರಿಗೆ ಮತ್ತೊಂದು ಶಾಕ್ ನೀಡಿದೆ....

‘ನಾನು ಸರ್ಕಾರ ಬಿಟ್ಟುಕೊಡಲ್ಲ- ಎಲ್ಲರೂ ಒಟ್ಟಾಗಿ ನಿಲ್ಲೋಣ’- ಸಿಎಂ ಕುಮಾರಸ್ವಾಮಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಉಂಟಾಗಿರೋ ಬಿಕ್ಕಟ್ಟು ಪರಿಹಾರಕ್ಕಾಗಿ ದೋಸ್ತಿಗಳು ನಾನಾ ರೀತಿಯ ತಂತ್ರಗಳ ಮೊರೆ ಹೋಗಿದ್ದಾರೆ. ಇಂದು ಸಚಿವ ಸಂಪುಟ ಸಭೆ ನಡೆಸಿದ ಸಿಎಂ ಕುಮಾರಸ್ವಾಮಿ ಯಾವುದೇ ಕಾರಣಕ್ಕೂ ನಾನು ಸರ್ಕಾರ ಬಿಡೋದಿಲ್ಲ, ಎಲ್ಲರೂ ಒಗ್ಗಟ್ಟಾಗಿ ನಿಲ್ಲೋಣ ಅಂತ ಸಂಪುಟ ಸಹೋದ್ಯೋಗಿಗಳಲ್ಲಿ ಮನವಿ ಮಾಡಿದ್ದಾರೆ. ಮೈತ್ರಿ ಸರ್ಕಾರದಲ್ಲಿ ಬಿಕ್ಕಟ್ಟು ಎದುರಾಗುತ್ತಿದ್ದಂತೆಯೇ ದಿನೇ ದಿನೇ ರಾಜಕೀಯ...

‘ಅತೃಪ್ತರು ಮುಂಬೈ ಹೋಗಲು ನಾನು ಕಾರಣ ಅಲ್ಲ- ಸಿಎಂ ಮೇಲೆ ಅವರ ಸಿಟ್ಟು’- ಗುಲಾಂ ನಬಿ ಆಜಾದ್ ಗೆ ಸಿದ್ದು ಉತ್ತರ..!

ಬೆಂಗಳೂರು: ರಾಜ್ಯ ರಾಜಕೀಯ ಬಿಕ್ಕಟ್ಟು ಪರಿಹರಿಸಲು ಬೆಂಗಳೂರಿಗೆ ಆಗಮಿಸಿರೋ ಎಐಸಿಸಿ ವರಿಷ್ಠ ಗುಲಾಂ ನಬಿ ಆಜಾದ್ ಶಾಸಕರ ಅತೃಪ್ತಿ ಕುರಿತಾಗಿ ರಾಜ್ಯ ನಾಯಕರೊಂದಿಗೆ ಇಡೀ ರಾತ್ರಿ ಚರ್ಚಿಸಿದ್ರು. ಈ ವೇಳೆ ಸಿದ್ದರಾಮಯ್ಯ ಸಿಎಂ ಕುಮಾರಸ್ವಾಮಿ ಮೇಲಿನ ಸಿಟ್ಟಿನಿಂದಾಗಿ ಸಮಸ್ಯೆ ಎದುರಾಗಿದೆ ಅಂತ ವರಿಷ್ಠರಿಗೆ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ದಿನೇ ದಿನೇ ಕಗ್ಗಂಟಾಗುತ್ತಿರೋ ರಾಜಕೀಯ ಬಿಕ್ಕಟ್ಟು...

ಡಿಕೆಶಿಗೆ ಹೋಟೆಲ್ ಹೊರಗೆ ತಡೆ – ಇಲ್ಲೇ ಕಾಯ್ತೀನಿ ಅಂತ ಪೊಲೀಸರ ಜೊತೆ ಪಟ್ಟು..!

ಮುಂಬೈ : ರಾಜೀನಾಮೆ ನೀಡಿರುವ ಶಾಸಕರನ್ನ ಕರೆತರಲು ಮುಂಬೈಗೆ ಬಂದಿರುವ ಡಿಕೆಶಿಗೆ ಹೋಟೆಲ್ ಎಂಟ್ರಿ ಸಿಕ್ಕಿಲ್ಲ. ನಮ್ಮ ಸ್ನೇಹಿತರನ್ನ ಭೇಟಿ ಮಾಡಲು ಬಂದಿದ್ದೇನೆ ನಾನು ರೂಂ ಬುಕ್ ಮಾಡಿದ್ದೇನೆ ಅಂತ ಹೇಳಿದ್ರು ಡಿಕೆ ಶಿವಕುಮಾರ್ ರನ್ನ ಪೊಲೀರು ಹೋಟೆಲ್ ಒಳಗೆ ಬಿಡಲಿಲ್ಲ.. ಡಿ ಕೆ ಶಿ ಜೊತೆ ಜೆಡಿಎಸ್ ಶಾಸಕರಾದ ಶಿವಲಿಂಗೇಗೌಡ, ಜಿ.ಟಿ ದೇವೇಗೌಡ, ಚನ್ನರಾಯಪಟ್ಟಣ ಶಾಸಕ ಬಾಲಕೃಷ್ಣ ಗಮಿಸಿದ್ರು.....

ರಾಜ್ಯಪಾಲರ ವಿರುದ್ಧ ಸಿಡಿದೆದ್ದ ಕೈ-ದಳ : ರಾಜಭವನಕ್ಕೆ ಮುತ್ತಿಗೆ ಕರೆ..!

https://www.youtube.com/watch?v=9DMvdKJ3hJA ಬೆಂಗಳೂರು : ದೋಸ್ತಿ ಸರ್ಕಾರದ ಶಾಸಕರ ರಾಜೀನಾಮೆ ಹೈಡ್ರಾಮಾ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್ ನಾಯಕರು ಸಿಡಿದೆದ್ದಿದ್ದಾರೆ..  ಬಿಜೆಪಿ ಆಪರೇಷನ್ ಕಮಲ ಮಾಡ್ತಿದೆ, ಇದಕ್ಕೆ ರಾಜ್ಯಪಾಲ ವಾಲಾ ಕುಮ್ಮಕ್ಕು ನೀಡ್ತಿದ್ದಾರೆ ಅಂತ ರೋಪಿಸಿ ರಾಜಭವನ ಮುತ್ತಿಗೆಗೆ ಮುಂದಾಗಿದ್ದಾರೆ.. ಪ್ರಜಾಪ್ರಭುತ್ವ ಉಳಿವಿಗಾಗಿ ನಮ್ಮ ಹೋರಾಟ  : ಮಲ್ಲಿಕಾರ್ಜುನ ಖರ್ಗೆ ಇನ್ನು ಕರ್ನಾಟಕ ಸಮ್ಮಿಶ್ರ ಸರ್ಕಾರ ಉರುಳಿಸಲು ಕೇಂದ್ರ ಸರ್ಕಾರ ಪಯತ್ನ ಮಾಡ್ತಿದೆ. ಬಿಜೆಪಿಯ ...

ಸಚಿವರ ರಾಜೀನಾಮೆ ಡ್ರಾಮಾ – ಸಿದ್ದು ಹೇಳಿದ ಸತ್ಯ..!

ಬೆಂಗಳೂರು : ರಾಜ್ಯ ರಾಜ್ಯಕೀಯದಲ್ಲಿ ಕ್ಷಣಕ್ಕೊಂದು ಬೆಳವಣಿಗೆ ಆಗ್ತಿದೆ. ಕುಮಾರಸ್ವಾಮಿ ಅಮೆರಿಕಾ ಪ್ರವಾಸ ಮುಗಿಸಿ ರಾಜ್ಯಕ್ಕೆ ಕಾಲಿಡುವ ವೇಳೆಗೆ ಸರ್ಕಾರದಲ್ಲಿ ಅಲ್ಲಲ ಕಲ್ಲೋಲ ಹೋಗಿತ್ತು. ತಕ್ಷಣ ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ನಾಯಕರ ಜೊತೆ ಮಾತನಾಡಿ ಎಲ್ಲಾ ಸಚಿವರ ರಾಜೀನಾಮೆ ಪಡೆದ್ರು. ಕಾಂಗ್ರೆಸ್ ಮುಖಂಡರು ಸಹ ಸಚಿವರ ರಾಜೀನಾಮೆಯನ್ನ ಕನ್ಫರ್ಮ್ ಮಾಡಿದ್ರು. ಕಾಂಗ್ರೆಸ್ ಸಚಿವರು ರಾಜೀನಾಮೆ...

ಮೈತ್ರಿ ಬಿಕ್ಕಟ್ಟು-ಸಂಸತ್ ನಲ್ಲಿ ಘೋಷಣೆ ಕೂಗಿದ ರಾಹುಲ್ ಗಾಂಧಿ..!

ನವದೆಹಲಿ: ಲೋಕಸಭಾ ಅಧಿವೇಶನದಲ್ಲಿ ರಾಹುಲ್ ಗಾಂಧಿ ರಾಜ್ಯ ಸರ್ಕಾರದ ಬಿಕ್ಕಟ್ಟನ್ನು ವಿರೋಧಿಸಿ ಕೇಂದ್ರದ ವಿರುದ್ಧ ಧಿಕ್ಕಾರ ಕೂಗಿದ್ದು ಕಂಡುಬಂತು. ರಾಜ್ಯ ಮೈತ್ರಿ ಸರ್ಕಾರವನ್ನು ಪತನಗೊಳಿಸೋ ನಿಟ್ಟಿನಲ್ಲಿ ಬಿಜೆಪಿ ಕೈವಾಡವಿದೆ ಅಂತ ಆರೋಪಿಸಿರೋ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಸಂಸತ್ ನಲ್ಲಿ ಮೊದಲ ಬಾರಿಗೆ ಘೋಷಣೆ ಕೂಗಿದ್ರು. ಸಂಸತ್ ನೊಳಗೆ ಪೋಸ್ಟರ್ ಹಿಡಿದಿದ್ದ...

8 ಶಾಸಕರ ರಾಜೀನಾಮೆ ಕ್ರಮಬದ್ಧವಲ್ಲ- ಸ್ಪೀಕರ್ ರಮೇಶ್ ಕುಮಾರ್

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಪತ್ರಗಳನ್ನು ಇಂದು ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಪರಿಶೀಲನೆ ನಡೆಸಿದ್ರು. 13 ಶಾಸಕರುಗಳ ರಾಜೀನಾಮೆ ಪತ್ರಗಳ ಪೈಕಿ 5 ಮಂದಿಯ ರಾಜೀನಾಮೆ ಮಾತ್ರ ಕ್ರಮಬದ್ಧವಾಗಿದ್ದು ಉಳಿದ 8 ಮಂದಿ ಶಾಸಕರ ರಾಜೀನಾಮೆ ಕ್ರಮಬದ್ಧವಾಗಿಲ್ಲವೆಂದು ತಿಳಿಸಿದ್ದಾರೆ. ಅತೃಪ್ತ ಶಾಸಕರ ರಾಜೀನಾಮೆ ಪತ್ರಗಳನ್ನು ಪರಿಶೀಲನೆ ನಡೆಸಿದ ಸ್ಪೀಕರ್ ರಮೇಶ್ ಕುಮಾರ್ 13...

‘ಮನೇಲಿದ್ರೂ ಪರವಾಗಿಲ್ಲ, ರಾಜೀನಾಮೆ ಹಿಂಪಡೆಯಲ್ಲ’- ಅತೃಪ್ತ ಶಾಸಕ ಭೈರತಿ ಬಸವರಾಜ್ ಪಟ್ಟು

ಬೆಂಗಳೂರು: ತಮ್ಮನ್ನು ದೋಸ್ತಿ ನಾಯಕರು ನಿರ್ಲಕ್ಷ್ಯ ಮಾಡ್ತಿದ್ದಾರೆ. ಇದ್ರಿಂದ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿದೆ ಅಂತ ಆರೋಪಿಸಿ ಅತೃಪ್ತ ರಾಜೀನಾಮೆ ನೀಡಿರುವ ಕಾಂಗ್ರೆಸ್ ಶಾಸಕ ಬೈರತಿ ಬಸವರಾಜ್, ಯಾವುದೇ ಕಾರಣಕ್ಕೂ ರಾಜೀನಾಮೆ ಹಿಂಪಡೆಯೋದಿಲ್ಲ ಅಂತ ಪಟ್ಟುಹಿಡಿದಿದ್ದಾರೆ. ಮುಂಬೈನ ಸೊಫಿಟೆಲ್ ಹೋಟೆಲ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಬೈರತಿ ಬಸವರಾಜ್, ನನ್ನ ಕಷ್ಟಗಳನ್ನು ಹೇಳಿಕೊಂಡರೂ ಸರ್ಕಾರದಿಂದ ಯಾವುದೇ ಸ್ಪಂದನೆ...
- Advertisement -spot_img

Latest News

Hubli: ದಾದಾಪೀರ್ ಹ* ಕೇಸ್‌ನಲ್ಲಿ ರೋಚಕ ಟ್ವಿಸ್ಟ್: ಮಾಡೋದೆಲ್ಲಾ ಮಾಡಿ ದೇವರಿಗೆ ಮುಡಿ ನೀಡಿದ್ದ ಪಾಪಿಗಳು

Hubli News: ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ಯುವಕನ ಮಾರಕಾಸ್ತ್ರಗಳಿಂದ ಭೀಕರ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ದಾದಾಪೀರ್ ಹತ್ಯೆ ಪ್ರಕರಣದಲ್ಲಿ ಒಟ್ಟು ಆರು...
- Advertisement -spot_img