Thursday, February 12, 2026

CongressGovernment

ಬದಲಾವಣೆ ಇಲ್ಲ ಎಂದ ರಾಜಣ್ಣ ಹಾಗಾದ್ರೆ ನವೆಂಬರ್‌ ಕ್ರಾಂತಿ ಆಗಲ್ವಾ?

ಕಾಂಗ್ರೆಸ್​​​ನ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ನವೆಂಬರ್ ತಿಂಗಳಲ್ಲಿ ಸರ್ಕಾರದಲ್ಲಿ ಬದಲಾವಣೆ ಅಥವಾ ಕ್ರಾಂತಿ ಸಂಭವಿಸಲಿದೆ ಎಂಬ ಊಹಾಪೋಹಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ರಾಜಣ್ಣ ಅವರು ಈ ಕುರಿತು ಪ್ರತಿಕ್ರಿಯಿಸಿದ್ದಾರೆ. ನವೆಂಬರ್‌ನಲ್ಲಿ ಯಾವುದೇ ಬದಲಾವಣೆ ಅಥವಾ ಕ್ರಾಂತಿ ಆಗೋದಿಲ್ಲ. ಇದು ಸಂಪೂರ್ಣ ಸುಳ್ಳು ಮಾತು ಎಂದು ಹೇಳಿದರು. ಊಹಾಪೋಹಗಳಿಗೆ ಯಾವುದೇ ಅವಕಾಶವಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್...

ಕಾಂಗ್ರೆಸ್ ದುರಾಡಳಿತಕ್ಕೆ 60% ಕಮಿಷನ್ ಸಾಕ್ಷಿ ಎಂದ JDS!

ಭೋವಿ ನಿಗಮದಲ್ಲಿ ಬರೋಬ್ಬರಿ ಕಮಿಷನ್ ದಂಧೆ ನಡೆಯುತ್ತಿರುವ ಆರೋಪ ಕೇಳಿ ಬಂದಿದೆ. ಈ ವಿಚಾರಕ್ಕೆ ಜೆಡಿಎಸ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತೀವ್ರವಾಗಿ ಖಂಡಿಸಿದೆ. ಸರ್ಕಾರದಲ್ಲಿ ನಡೆಯುತ್ತಿರುವ 60% ಕಮಿಷನ್ ದಂಧೆಗೆ ಇದು ಮತ್ತೊಂದು ಸ್ಪಷ್ಟ ಸಾಕ್ಷಿಯಾಗಿದೆ ಎಂದು ಜೆಡಿಎಸ್ ಆರೋಪಿಸಿದೆ. ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ನಿಗಮದಿಂದ ಭೂಸ್ವಾಮ್ಯ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಬಿಡುಗಡೆಗೊಳ್ಳಬೇಕಾದ...
- Advertisement -spot_img

Latest News

ಬದುಕಿದ ಅಪ್ಪನಿಗೆ ಶ್ರಾದ್ಧ ಮಾಡಲು ಮುಂದಾಗಿದ್ದ ಮಗನ ಕಥೆ: ಮಕ್ಕಳಿಗೆ ಸಂಸ್ಕಾರ ಏಕೆ ಮುಖ್ಯ..?

Spiritual: ಪರ್ತಗಾಳಿಮಠದ ಶ್ರೀಗಳಾದ ವಿದ್ಯಾಧೀಶತೀರ್ಥರು ವಚನಾಮೃತ ಕಾರ್ಯಕ್ರಮದಲ್ಲಿ ಹಲವು ಹಿತ ವಚನಗಳನ್ನು ಹೇಳುತ್ತಾರೆ. ಅದೇ ರೀತಿ 1 ಕಥೆಯನ್ನು ಹೇಳುವ ಮೂಲಕ, ನಮ್ಮ ಮಕ್ಕಳಿಗೆ ನಾವು...
- Advertisement -spot_img