Tuesday, October 14, 2025

CongressKarnataka

2013ರ ಟಫ್ CM, ಈಗ ಸೈಲೆಂಟ್ ಯಾಕೆ? ಇಲ್ಲಿದೆ ಆ 6 ಕಾರಣಗಳು!

2013-2018ರ ಅವಧಿಯಲ್ಲಿ ಖಡಕ್ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಸಿದ್ಧರಾದ್ದರು. ಆದ್ರೆ ತಮ್ಮ ಎರಡನೇ ಅವಧಿಯಲ್ಲಿ ಶಾಂತವಾಗಿದ್ದಾರೆ ಎಂಬ ಮಾತುಗಳು ತೀವ್ರ ಚರ್ಚೆಗೆ ಗ್ರಾಸವಾಗಿವೆ. ಹಿಂದಿನ ‘ಟಗರು’ ಈಗ ದಿನದಿಂದ ದಿನಕ್ಕೆ ಸಾಫ್ಟ್ ಆಗಿದೆ ಎಂಬ ಟೀಕೆಗಳು ರಾಜಕೀಯ ವಲಯದಲ್ಲಿ ಕೇಳಿ ಬರ್ತಾ ಇವೆ. ಹಿಂದೆಲ್ಲಾ ಸಿದ್ದರಾಮಯ್ಯ ಅಧಿವೇಶನದಲ್ಲಿ ಮಾತನಾಡಲು ನಿಂತರೆ ಎಲ್ಲರ ಬಾಯಿಯನ್ನು ಮುಚ್ಚಿಸುತ್ತಿದ್ದರು. ಯಾವುದೇ ವಿಚಾರವಿರಲಿ,...
- Advertisement -spot_img

Latest News

Mandya News: ಕುಡಿದು ಬಂದು ಅಂಗನವಾಡಿಯಲ್ಲಿ ರೆಸ್ಟ್ ಮಾಡಿದ ಕುಡುಕ: ಸಹಾಯಕಿಗೆ ಪೋಷಕರಿಂದ ಕ್ಲಾಸ್

Mandya News: ಮಂಡ್ಯ: ಅಂಗನವಾಡಿ ಎಂದರೆ ಚಿಕ್ಕ ಚಿಕ್ಕ ಮಕ್ಕಳು ಓದಿ,ಬರೆದು, ಆಟವಾಡುತ್ತ, ಪೋಷ್ಟಿಕಾಂಶಗಳನ್ನು ಪಡೆಯುತ್ತ ಬೆಳೆಯುವ ವಿದ್ಯಾ ಕೇಂದ್ರ. ಆದರೆ ಇತ್ತೀಚಿನ ದಿನಗಳಲ್ಲಿ ಅಂಗನವಾಡಿ...
- Advertisement -spot_img