Saturday, September 19, 2026

CongressKarnataka

2013ರ ಟಫ್ CM, ಈಗ ಸೈಲೆಂಟ್ ಯಾಕೆ? ಇಲ್ಲಿದೆ ಆ 6 ಕಾರಣಗಳು!

2013-2018ರ ಅವಧಿಯಲ್ಲಿ ಖಡಕ್ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಸಿದ್ಧರಾದ್ದರು. ಆದ್ರೆ ತಮ್ಮ ಎರಡನೇ ಅವಧಿಯಲ್ಲಿ ಶಾಂತವಾಗಿದ್ದಾರೆ ಎಂಬ ಮಾತುಗಳು ತೀವ್ರ ಚರ್ಚೆಗೆ ಗ್ರಾಸವಾಗಿವೆ. ಹಿಂದಿನ ‘ಟಗರು’ ಈಗ ದಿನದಿಂದ ದಿನಕ್ಕೆ ಸಾಫ್ಟ್ ಆಗಿದೆ ಎಂಬ ಟೀಕೆಗಳು ರಾಜಕೀಯ ವಲಯದಲ್ಲಿ ಕೇಳಿ ಬರ್ತಾ ಇವೆ. ಹಿಂದೆಲ್ಲಾ ಸಿದ್ದರಾಮಯ್ಯ ಅಧಿವೇಶನದಲ್ಲಿ ಮಾತನಾಡಲು ನಿಂತರೆ ಎಲ್ಲರ ಬಾಯಿಯನ್ನು ಮುಚ್ಚಿಸುತ್ತಿದ್ದರು. ಯಾವುದೇ ವಿಚಾರವಿರಲಿ,...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img