Tuesday, August 4, 2026

#CongressLeader

ಬದಲಾವಣೆ ಇಲ್ಲ ಎಂದ ರಾಜಣ್ಣ ಹಾಗಾದ್ರೆ ನವೆಂಬರ್‌ ಕ್ರಾಂತಿ ಆಗಲ್ವಾ?

ಕಾಂಗ್ರೆಸ್​​​ನ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ನವೆಂಬರ್ ತಿಂಗಳಲ್ಲಿ ಸರ್ಕಾರದಲ್ಲಿ ಬದಲಾವಣೆ ಅಥವಾ ಕ್ರಾಂತಿ ಸಂಭವಿಸಲಿದೆ ಎಂಬ ಊಹಾಪೋಹಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ರಾಜಣ್ಣ ಅವರು ಈ ಕುರಿತು ಪ್ರತಿಕ್ರಿಯಿಸಿದ್ದಾರೆ. ನವೆಂಬರ್‌ನಲ್ಲಿ ಯಾವುದೇ ಬದಲಾವಣೆ ಅಥವಾ ಕ್ರಾಂತಿ ಆಗೋದಿಲ್ಲ. ಇದು ಸಂಪೂರ್ಣ ಸುಳ್ಳು ಮಾತು ಎಂದು ಹೇಳಿದರು. ಊಹಾಪೋಹಗಳಿಗೆ ಯಾವುದೇ ಅವಕಾಶವಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img