Tuesday, September 8, 2026

#congressman

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಜ್ವರ; ಆಸ್ಪತ್ರೆಗೆ ದಾಖಲು

international news ದೆಹಲಿ (ಮಾ.3): ಜ್ವರ, ಕೆಮ್ಮು ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದು, ಇದೀಗ ತೀವ್ರ ಜ್ವರದಿಂದ ಇವರನ್ನು ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಜ್ವರ ಕಾಣಿಸಿಕೊಂಡ ಬಳಿಕ, ತಕ್ಷಣ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನುರಿತ ತಜ್ನರಿಂದ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯದಲ್ಲಿ ಸ್ಥಿರತೆ ಕಂಡುಬಂದಿದೆ. ಈ ವರ್ಷದಲ್ಲಿ...

ದಳಪತಿಗಳ ವಿರುದ್ಧ ಕೇಸರಿ ಚಾಣಕ್ಯ ಕೆಂಡಾಮಂಡಲ..!

political news ಬೆಂಗಳೂರು(ಫೆ.14): ಈಗಾಗಲೇ ಚುನಾವಣೆಯ ಕಾವು ಹೆಚ್ಚಾಗಿದ್ದು, ಆರೋಪ, ಪ್ರತ್ಯಾರೋಪಗಳು ಜೋರಾಗಿವೆ. ಹೀಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಧ್ಯಮದವರೊಂದಿಗೆ ಮಾತನಾಡಿದ್ದು, ನಾನು ಮಂಡ್ಯದಿಂದಲೇ ಪ್ರಾರಂಭಿಸಿದ್ದೇನೆ. ಮಂಡ್ಯದಲ್ಲಿ ಇಷ್ಟಂದು ದೊಡ್ಡ ಮಟ್ಟದಲ್ಲಿ ಬಿಜೆಪಿ ಯಾವತ್ತೂ ರ್ಯಾಲಿ ಮಾಡಿರಲಿಲ್ಲ. ಇಲ್ಲಿಯವರೆಗೆ ಯಾವತ್ತೂ ಈ ಬೆಳವಣಿಗೆ ನಡೆದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇವೇಗೌಡ, ಕುಮಾರಸ್ವಾಮಿಗೆ ಅಮಿತ್ ಶಾ...

2023 ಏರ್ ಶೋಗೆ ಅದ್ಧೂರಿ ಚಾಲನೆ ನೀಡಿದ ಪ್ರಧಾನಿ ಮೋದಿ

International News ಬೆಂಗಳೂರು(ಫೆ.13): ಏಷ್ಯಾ ಅತೀ ದೊಡ್ಡ ಏರ್ ಶೋಗೆ ಪ್ರಧಾನಿ ನರೇಂದ್ರ ಮೋದಿ ಅದ್ಧೂರಿ ಚಾಲನೆ ನೀಡಿದರು. ಎರಡು ವರ್ಷಗಳಿಗೆ ಒಮ್ಮೆ ನಡೆಯುವ ಈ ಏರ್ ಶೋ 5 ದಿನಗಳ ಕಾಲ ಆಕರ್ಷಣೀಯವಾಗಿ ನಡೆಯುತ್ತೆ. ಈ ಏರ್ ಶೋನಲ್ಲಿ 700 ಕ್ಕೂ ಅಧಿಕ ರಾಷ್ಟ್ರಗಳು ಹಾಗೂ 700 ಕ್ಕೂ ಅಧಿಕ ಜನ ಭಾಗಿಯಾಗುವ ನಿರೀಕ್ಷೆಯಿದೆ....

ಎಂ.ಬಿ ಪಾಟೀಲ್ ಮೊಬೈಲ್ ಮಿಸ್ಸಿಂಗ್..! ಅಷ್ಟಕ್ಕೂ ಆಗಿದ್ದೇನು..?

political News ಬೆಂಗಳೂರು(ಫೆ.11): ಈಗಾಗಲೇ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಪಕ್ಷಗಳು ತಮ್ಮ ತಮ್ಮ ಪಕ್ಷದ ಬಗ್ಗೆ ಹಲವಾರು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದು, ಚುನಾವಣೆಯಲ್ಲಿ ಗೆಲುವು ಸಾಧಿಸಲು ಯಾತ್ರೆಗಳನ್ನು ಕೈಗೊಳ್ಳುತ್ತಿವೆ. ಕಾಂಗ್ರಸ್ ಪಕ್ಷ ಕೂಡ ಪ್ರಜಾಧ್ವನಿ ಯಾತ್ರೆಯ ಮೂಲಕ ಜನರನ್ನು ತಲುಪಲು ಮುಂದಾಗಿದೆ. ಇದೀಗ ಕಾಂಗ್ರೆಸ್ ಪಕ್ಷ ಯಾದಗಿರಿಯಲ್ಲಿ ಪ್ರಜಾಧ್ವನಿ  ಯಾತ್ರೆ ನಡೆಸುತ್ತಿದ್ದು, ಸಮಾವೇಶದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ...
- Advertisement -spot_img

Latest News

Bigg Boss Kannada Season 13: ಕಿರಣ್ ಶಾಸ್ತ್ರಿ ಮಾಡಿದ ಎಡವಟ್ಟಿಗೆ ಕೆಂಡಾಮಂಡಲಳಾದ ವೈಷ್ಣವಿ

Bigg Boss Kannada Season 13: ಬಿಗ್‌ಬಾಸ್ ಸೀಸನ್ 13 ಶುರುವಾಗಿದ್ದು, ಮಾಲೆ ಪಡೆದ ಸ್ಪರ್ಧಿಗಳು ಬಿಗ್‌ಬಾಸ್ ಮನೆ ಸೇರಿದ್ದಾರೆ. ಆದರೆ ಮಾಲೆ ಪಡೆಯದೇ, ಸೂಟ್‌ಕೇಸ್...
- Advertisement -spot_img