Tuesday, September 8, 2026

#congressparty

ತೆವಲು, ತೀಟೆ ತೀರಿಸಿಕೊಳ್ಳಲು ಚಡ್ಡಿ ಹಾಕೊಂಡು ಹೋಗಿಲ್ಲ -DK ಟೀಂ ಮೇಲೆ ರೊಚ್ಚಿಗೆದ್ದ ರಾಜೇಂದ್ರ!

ಕಾಂಗ್ರೆಸ್‌ನ ಹಿರಿಯ ನಾಯಕ ಕೆ.ಎನ್. ರಾಜಣ್ಣ ಬಿಜೆಪಿ ಸೇರುತ್ತಾರೆ ಅಂತ ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ಹೇಳಿದ್ದರು. ಈ ಹೇಳಿಕೆಯಿಂದ ಅವರು ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದ್ದರು. ಇದೀಗ ರಾಜಣ್ಣ ಪುತ್ರ ಎಂಎಲ್‌ಸಿ ಆರ್. ರಾಜೇಂದ್ರ ಈ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಶಾಸಕ ಬಾಲಕೃಷ್ಣ ಆರೋಪ ಮಾಡಿದಂತೆ ಕೆ.ಎನ್. ರಾಜಣ್ಣ ಅವರು ಬಿಜೆಪಿ ಸೇರುವುದಿಲ್ಲವೆಂದು ಸ್ಪಷ್ಟನೆ...

ರಾಜಣ್ಣ ಬೆನ್ನಲ್ಲೇ ಎಚ್ಚೆತ್ತ ಸತೀಶ್ ಶಾಕಿಂಗ್ ಹೇಳಿಕೆ!

ಕಾಂಗ್ರೆಸ್ ಪಕ್ಷದ ಒಳಗೆ 'ಪಿತೂರಿ' ನಡೀತಿದೆ. ಸಹಕಾರ ಸಚಿವರಾಗಿದ್ದ ಕೆ.ಎನ್. ರಾಜಣ್ಣ ಅವರ ವಜಾ, ಮತ್ತು ಅದಕ್ಕೆ ಸಂಬಂಧಿಸಿದಂತೆ ಸತೀಶ್ ಜಾರಕಿಹೊಳಿ ಅವರ ತೀವ್ರ ಪ್ರತಿಕ್ರಿಯೆಗಳು, ಇದೀಗ ರಾಜ್ಯ ರಾಜಕೀಯದಲ್ಲಿ ಹೊಸ ತಿರುವು ತಂದಿವೆ. ಇತ್ತೀಚೆಗಷ್ಟೆ ಸಹಕಾರ ಸಚಿವ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಲಾಗಿದೆ. ಈ ನಿರ್ಧಾರ ರಾಜಕೀಯ ವಲಯದಲ್ಲಿ ಆಘಾತದಂತೆ ಪರಿಣಾಮ...

ಒಳ ಮೀಸಲಾತಿ ಕಿಚ್ಚು – ಪ್ರತ್ಯೇಕ ಸಭೆಗೆ ಪರಂ ನೇತೃತ್ವ!

ಮತ್ತೊಮ್ಮೆ ಒಳ ಮೀಸಲಾತಿ ಕಿಚ್ಚು ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಆಯೋಗದ ವರದಿ ಹಸ್ತಾಂತರಕ್ಕೆ ಮುನ್ನ, ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿಯ ಶಾಸಕರು ಹಾಗೂ ಸಚಿವರು ವಿಶೇಷ ಸಭೆ ನಡೆಸಲಿದ್ದಾರೆ. ಈ ಸಭೆಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ನೇತೃತ್ವ ವಹಿಸಲಿದ್ದಾರೆ. ಕಳೆದ ಕೆಲವು ತಿಂಗಳಿನಿಂದ ನಾಗಮೋಹನ್ ದಾಸ್...

22 ಮಕ್ಕಳ ‘ದತ್ತು ಅಪ್ಪ’ ರಾಹುಲ್ ಗಾಂಧಿ!

ಪಾಕಿಸ್ತಾನದ ಶೆಲ್ ದಾಳಿಯಲ್ಲಿ ಪೋಷಕರನ್ನು ಕಳೆದುಕೊಂಡ 22 ಮಕ್ಕಳನ್ನು ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಅವರು ದತ್ತು ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ಭಯೋತ್ಪಾದಕ ದಾಳಿಯ ನಂತರ, ಭಾರತದ ಸಶಸ್ತ್ರ ಪಡೆಗಳು ಮೇ 7ರಂದು ಆಪರೇಷನ್ ಸಿಂಧೂರ್ ಆರಂಭಿಸಿದ್ದರು. ಈ ಮಿಲಿಟರಿ ಕಾರ್ಯಾಚರಣೆ ಪಾಕಿಸ್ತಾನ ಮತ್ತು ಪಿಒಕೆ‌ನ 9 ಭಯೋತ್ಪಾದಕ...

ಸಿಎಂ ಬದಲಾವಣೆ ಬಗ್ಗೆ ಶಾಸಕ ದೇವೇಂದ್ರಪ್ಪ ಹೇಳಿದ್ದೇನು?

ಜಗಳೂರು ಕ್ಷೇತ್ರದ ಶಾಸಕ ಬಿ. ದೇವೇಂದ್ರಪ್ಪ ಹೇಳಿಕೆ, ಕಾಂಗ್ರೆಸ್ ಪಕ್ಷಕ್ಕೆ ಭಾರೀ ಚರ್ಚೆಗೆ ಕಾರಣವಾಗಿದೆ. ವಿಧಾನಸಭಾ ಚುನಾವಣೆ ನಂತರ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಆ್ಕಯಾದಾಗ, ಡಿಕೆ ಶಿವಕುಮಾರ್ ಅವರಿಗೆ ಡಿಸಿಎಂ ಸ್ಥಾನವನ್ನು ನೀಡಲಾಯಿತು. ಆಗಿನಿಂದಲೇ ಪಕ್ಷದ ಒಳಗಡೆ, ಅಧಿಕಾರ ಹಂಚಿಕೆಯ ಕುರಿತು ಊಹಾಪೋಹಗಳು ಎದ್ದಿದ್ದವು. ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಕುರಿತು, ನಾಯಕತ್ವ ಬದಲಾವಣೆ ಇಲ್ಲವೆಂದು...

ಪ್ರಚಾರದ ವೇಳೆ ಹಣ ಎಸೆದ ಪ್ರಕರಣ

political news: ಪ್ರಜಾಧ್ವನಿ ಯಾತ್ರೆ ವೇಳೆ ಕಲಾವಿದರ ಮೇಲೆ 500 ರೂಪಾಯಿ ನೋಟಿನ ಕಂತೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಡಿಕೆ ಶಿವಕುಮಾರ್​​ ವಿರುದ್ಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 1860 u/s 17 E ಆರ್​ಪಿ...

ಬೊಮ್ಮಾಯಿಗೆ ಈ ಬಾರಿ ಚುನಾವಣೆ ಶಿಗ್ಗಾವಿಯಲ್ಲಿ ಕಠಿಣವಾಗಲಿದೆ.

  ಕರ್ನಾಟಕ ವಿಧಾನಸಭಾ ಚುನಾವಣೆ ಮೆ 10 ರಂದು ನಡೆಯಲಿದ್ದು ಎಲ್ಲಾ ಪಕ್ಷಳು ಪ್ರಚಾರದಲ್ಲಿ ತೊಡಗಿವೆ. ಜೆಡಿಎಸ್ ಮತ್ಉ ಕಾಂಗ್ರೆಸ್ ಪಕ್ಷದಿಂದ ಈಗಾಗಲೆ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆ ಮಾಡಿದ್ದಾರೆ. ಆದರೆ  ಬಿಜೆಪಿ ಬಿಜೆಪಿಯಿಂದ ಈವರೆಗೂ ಅಭ್ಯರ್ಥಿ ಟಿಕೆಟ್ ನೀಡಿಲ್ಲ. ಹಾಗಾಗಿ ಕೆಲವು ಹಿರಿಯ ನಾಯಕರು ಹಾಗೂ ಹಾಲಿ ಶಾಸಕರು ಟಿಕೆಟ್ ನೀಡುವ ಮೊದಲು ಕ್ಷೇತ್ರ ಬದಲಾವಣೆಗೆ...

ಅಭ್ಯರ್ಥಿಗಳ 2 ನೆ ಪಟ್ಟಿ ಬಿಡುಗಡೆ ಸವಾಲು ಎದುರಿಸುತ್ತಿರುವ ಕಾಂಗ್ರೆಸ್ ನಾಯಕರು

political news: 124 ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಲಿಸ್ಟ್ ಅನೌನ್ಸ್ ಮಾಡಿರೋ ಕಾಂಗ್ರೆಸ್‌ಗೆ ಇದೀಗ, 2ನೇ ಪಟ್ಟಿ ಸವಾಲಿನ ಸಂಗತಿಯಾಗಿದೆ. ಎರಡನೇ ಲಿಸ್ಟ್‌ಗಾಗಿ ನಡೆದ ಮೀಟಿಂಗ್‌ನಲ್ಲಿ ಸುದೀರ್ಘ ಚರ್ಚೆಯಾದ್ರೂ ಒಮ್ಮತದ ನಿರ್ಧಾರ ಇನ್ನೂ ಮೂಡಿಲ್ಲ. ಉಳಿದ 100 ಕ್ಷೇತ್ರಗಳಲ್ಲಿ ಸುಮಾರು 60 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಯಾವುದೇ ಗೊಂದಲ ಇಲ್ಲ. ಉಳಿದ 40 ಕ್ಷೇತ್ರಗಳಲ್ಲಿ ಬಣಬಡಿದಾಟ ಎದುರಿಸಬೇಕಾದ...

ಕಾಂಗ್ರೆಸ್ ಟಿಕೆಟ್ ಘೋಷಣೆ

ಕರ್ನಾಟಕದ ವಿವಿಧ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ  

ನಾಳೆ ಆಮ್ ಆದ್ಮಿ ಪಕ್ಷದ ಸಮಾವೇಶ ಸಭೆ

state news ಬೆಂಗಳೂರು(ಮಾ.3): ಎಲೆಕ್ಷನ್ ಹತ್ತಿರ ಬರ್ತಾ ಇರೋ ಹಿನ್ನಲೆ ಆಮ್‌ ಆದ್ಮಿ ಪಕ್ಷವೂ ತನ್ನ ನಾಯಕರಿಗೆ ಬೂಸ್ಟ್ ಮಾಡುತ್ತಿದೆ. ಪಕ್ಷ ಅಧಿಕಾರಕ್ಕೆ ಬರಬೇಕು ಎಂಬ ನಿಟ್ಟನಲ್ಲಿ ಅಂತಿಮ ಸಮಾವೇಶವನ್ನು ನಡೆಸಲು ಸಿದ್ದತೆ ನಡೆಸುತ್ತಿದೆ, ಹೀಗಾಗಿ ನಾಳೆ ಸಮಾವೇಶ ನಡೆಸುತ್ತಿದೆ. ಈ ಸಮಾವೇಶವು ನಗರದ ಹೈಸ್ಕೂಲ್‌ ಮೈದಾನದಲ್ಲಿ ಹಮ್ಮಿಕೊಂಡಿದ್ದು, ಸಮಾವೇಶದ ಅಂತಿಮ ಸಿದ್ಧತೆ ಕಾರ್ಯಗಳು ಭರದಿಂದ ಸಾಗಿವೆ. ಸಮಾವೇಶಕ್ಕೆ...
- Advertisement -spot_img

Latest News

ತಪ್ಪು ಮಾಡಿದ್ದು ಬ್ಯಾಂಕ್‌ನವರು, ರಾಜಕೀಯದ ಕಾರಣ ಆರೋಪ ಮಾಡಿದ್ದು ನನ್ನ ಮೇಲೆ: ನಾಗೇಂದ್ರ

Bengaluru: ವಾಲ್ಮಿಕಿ ನಿಗಮ ಹಗರಣ ಕೇಸ್‌ಗೆ ಸಂಬಂಧಿಸಿದಂತೆ ಇಂದು ಇ.ಡಿ. ಮಾಜಿ ಸಚಿವ ನಾಗೇಂದ್ರ ಅವರನ್ನು 4 ಗಂಟೆಗಳ ಕಾಲ ವಿಚಾರಣೆ ಮಾಡಿತ್ತು. ಚಾರ್ಜ್‌ಶೀಟ್ ಬಳಿಕ...
- Advertisement -spot_img