Tuesday, September 8, 2026

#congressparty

2023 ಏರ್ ಶೋಗೆ ಅದ್ಧೂರಿ ಚಾಲನೆ ನೀಡಿದ ಪ್ರಧಾನಿ ಮೋದಿ

International News ಬೆಂಗಳೂರು(ಫೆ.13): ಏಷ್ಯಾ ಅತೀ ದೊಡ್ಡ ಏರ್ ಶೋಗೆ ಪ್ರಧಾನಿ ನರೇಂದ್ರ ಮೋದಿ ಅದ್ಧೂರಿ ಚಾಲನೆ ನೀಡಿದರು. ಎರಡು ವರ್ಷಗಳಿಗೆ ಒಮ್ಮೆ ನಡೆಯುವ ಈ ಏರ್ ಶೋ 5 ದಿನಗಳ ಕಾಲ ಆಕರ್ಷಣೀಯವಾಗಿ ನಡೆಯುತ್ತೆ. ಈ ಏರ್ ಶೋನಲ್ಲಿ 700 ಕ್ಕೂ ಅಧಿಕ ರಾಷ್ಟ್ರಗಳು ಹಾಗೂ 700 ಕ್ಕೂ ಅಧಿಕ ಜನ ಭಾಗಿಯಾಗುವ ನಿರೀಕ್ಷೆಯಿದೆ....

ಎಂ.ಬಿ ಪಾಟೀಲ್ ಮೊಬೈಲ್ ಮಿಸ್ಸಿಂಗ್..! ಅಷ್ಟಕ್ಕೂ ಆಗಿದ್ದೇನು..?

political News ಬೆಂಗಳೂರು(ಫೆ.11): ಈಗಾಗಲೇ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಪಕ್ಷಗಳು ತಮ್ಮ ತಮ್ಮ ಪಕ್ಷದ ಬಗ್ಗೆ ಹಲವಾರು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದು, ಚುನಾವಣೆಯಲ್ಲಿ ಗೆಲುವು ಸಾಧಿಸಲು ಯಾತ್ರೆಗಳನ್ನು ಕೈಗೊಳ್ಳುತ್ತಿವೆ. ಕಾಂಗ್ರಸ್ ಪಕ್ಷ ಕೂಡ ಪ್ರಜಾಧ್ವನಿ ಯಾತ್ರೆಯ ಮೂಲಕ ಜನರನ್ನು ತಲುಪಲು ಮುಂದಾಗಿದೆ. ಇದೀಗ ಕಾಂಗ್ರೆಸ್ ಪಕ್ಷ ಯಾದಗಿರಿಯಲ್ಲಿ ಪ್ರಜಾಧ್ವನಿ  ಯಾತ್ರೆ ನಡೆಸುತ್ತಿದ್ದು, ಸಮಾವೇಶದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ...

ಅಂಬೇಡ್ಕರ್ ಪುತ್ಥಳಿಗೆ ಹಾರ ಎಸೆದ ಡಿಕೆಶಿ; ಬಿಜೆಪಿ ಖಂಡನೆ!

Political News ಬೆಂಗಳೂರು(ಫೆ.9): ರಾಜಕೀಯ ರಂಗದಲ್ಲಿ ಒಂದಲ್ಲಾ ಒಂದು ಬದಲಾವಣೆ ಆಗುತ್ತಿರುವ ಹಿನ್ನಲೆಯಲ್ಲಿ ಪಕ್ಷಗಳ ನಡುವೆ ಹಲವಾರು ರೀತಿಯಲ್ಲಿ ಆರೋಪ ಪ್ರತ್ಯಾರೋಪಗಳು ನಡೆಯುತ್ತಿರುವುದು ಸಾಮಾನ್ಯವಾಗಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಹಮ್ಮಿಕೊಂಡು ರಾಜ್ಯದಲ್ಲಿ ಸುತ್ತವರೆಯುತ್ತಿದೆ. ಇದೀಗ ಪ್ರಜಾಧ್ವನಿ ಯಾತ್ರೆಯ ಸಮಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಿ. ಆರ್ ಅಂಬೇಡ್ಕರ್ ಅವರ ಪತ್ಥಳಿಗೆ ಹೂವಿನ...

ಡಿಕೆಶಿ ಪುತ್ರಿ ಐಶ್ವರ್ಯಗೆ ಸಿಬಿಐ ಬಿಗ್ ಶಾಕ್ !

Political News ಬೆಂಗಳೂರು(ಫೆ.8): ರಾಜ್ಯ ರಾಜಕಾರಣದಲ್ಲಿ ಇನ್ನೇನು ಚುನಾವಣೆ ಹತ್ತಿರದಲ್ಲಿರುವ ಹಿನ್ನಲೆಯಲ್ಲಿ ಹೊಸ ಹೊಸ ಬದಲಾವಣೆಗಳಾಗುತ್ತಿವೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ವಿವಿಧ ಯೋಚನೆಗಳ ಮೂಲಕ ಜನಮನ ಗೆಲ್ಲಲು ಮುಂದಾಗುತ್ತವೆ. ಈ ಹಿನ್ನಲೆಯಲ್ಲಿ ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮಗಳಾದ ಐಶ್ವರ್ಯ ಅವರನ್ನು ಸಿಬಿಐ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.10 ದಿನದಲ್ಲಿ ವಿಚಾರಣೆಗೆ ಹಾಜರಾಗುವಂತೆ...
- Advertisement -spot_img

Latest News

ನಾ ನಾಯಕಿ : ನಾವು ನೋಡಿ ಮಾಡಿದ್ದು ಮದುವೆ ಹೀಗಾಯ್ತಲ್ಲ ಅಂತಾ..: Kusuma Hanumantharayappa

Special Podcast: ದಿಿವಂಗತ ಡಿ.ಕೆ.ರವಿ ಅವರ ಪತ್ನಿ ಮತ್ತು ಕಾಂಗ್ರೆಸ್ ನಾಯಕಿ ಕುಸುಮ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಪತಿಯ ಸಾವಿನ ನಂತರ ಅವರ ಪಯಣದ ಬಗ್ಗೆ...
- Advertisement -spot_img