ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು ತೂರಾಟ ನಡೆದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಮಾಜಿ ಸಚಿವ ಡಾ. ಕೆ. ಸುಧಾಕರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ಹಿಂದಿನ ಕಾರಣ ಕಾಂಗ್ರೆಸ್ ಸರ್ಕಾರದ ‘ತುಷ್ಟೀಕರಣ ರಾಜಕೀಯ’ವೆಂದು ಅವರು ಆರೋಪಿಸಿದ್ದಾರೆ.
ಸಿಎಂ, ಡಿಸಿಎಂ ಬೆನ್ನಿಗಿದ್ದಾರೆ ಎಂಬ ಧೈರ್ಯದಿಂದ ಕಿಡಿಗೇಡಿಗಳು ಇಂಥ...
ಸಚಿವ ಸಂಪುಟದಿಂದ ಕೆ.ಎನ್. ರಾಜಣ್ಣ ವಜಾಗೊಂಡಿದ್ದಾರೆ. ಇದರಿಂದ ಆಕ್ರೋಶಗೊಂಡಿರುವ ರಾಜಣ್ಣ, ಈಗ ದೆಹಲಿಯ ಜಂತರ್ ಮಂತರ್ನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ತೀವ್ರ ಅಸಮಾಧಾನಗೊಂಡಿದ್ದಾರೆ. ತಮ್ಮ ಬೆಂಬಲಿಗರು ಹಾಗೂ ವಾಲ್ಮೀಕಿ ಸಮುದಾಯದವರನ್ನು ಒಟ್ಟುಗೂಡಿಸಿ ದೆಹಲಿಯಲ್ಲಿ ಭರ್ಜರಿ ಶಕ್ತಿ ಪ್ರದರ್ಶನ ನಡೆಸಲು ತೀರ್ಮಾನಿಸಿದ್ದಾರೆ. ಜೊತೆಗೆ ಎರಡು ವಿಶೇಷ ರೈಲಿಗಾಗಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಮತಗಳ್ಳತನ...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...