Thursday, June 18, 2026

CongressPolitics

ಸಿಎಂ, ಡಿಸಿಎಂ ಬೆನ್ನಿಗಿದ್ದಾರೆ, ಅದೇ ಕಿಡಿಗೇಡಿಗಳಿಗೆ ಧೈರ್ಯ – ಪ್ರಹ್ಲಾದ್ ಜೋಶಿ!

ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು ತೂರಾಟ ನಡೆದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಮಾಜಿ ಸಚಿವ ಡಾ. ಕೆ. ಸುಧಾಕರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ಹಿಂದಿನ ಕಾರಣ ಕಾಂಗ್ರೆಸ್ ಸರ್ಕಾರದ ‘ತುಷ್ಟೀಕರಣ ರಾಜಕೀಯ’ವೆಂದು ಅವರು ಆರೋಪಿಸಿದ್ದಾರೆ. ಸಿಎಂ, ಡಿಸಿಎಂ ಬೆನ್ನಿಗಿದ್ದಾರೆ ಎಂಬ ಧೈರ್ಯದಿಂದ ಕಿಡಿಗೇಡಿಗಳು ಇಂಥ...

ರಾಜಣ್ಣ ಬಿಗ್ ಪ್ಲಾನ್ – ದೆಹಲಿಗೆ ದೊಡ್ಡ ಸಂದೇಶ!

ಸಚಿವ ಸಂಪುಟದಿಂದ ಕೆ.ಎನ್. ರಾಜಣ್ಣ ವಜಾಗೊಂಡಿದ್ದಾರೆ. ಇದರಿಂದ ಆಕ್ರೋಶಗೊಂಡಿರುವ ರಾಜಣ್ಣ, ಈಗ ದೆಹಲಿಯ ಜಂತರ್ ಮಂತರ್‌ನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ತೀವ್ರ ಅಸಮಾಧಾನಗೊಂಡಿದ್ದಾರೆ. ತಮ್ಮ ಬೆಂಬಲಿಗರು ಹಾಗೂ ವಾಲ್ಮೀಕಿ ಸಮುದಾಯದವರನ್ನು ಒಟ್ಟುಗೂಡಿಸಿ ದೆಹಲಿಯಲ್ಲಿ ಭರ್ಜರಿ ಶಕ್ತಿ ಪ್ರದರ್ಶನ ನಡೆಸಲು ತೀರ್ಮಾನಿಸಿದ್ದಾರೆ. ಜೊತೆಗೆ ಎರಡು ವಿಶೇಷ ರೈಲಿಗಾಗಿ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಮತಗಳ್ಳತನ...
- Advertisement -spot_img

Latest News

Health Tips: ಬಾಯಿಯಿಂದ ಬರುವ ಗಬ್ಬು ವಾಸನೆಯನ್ನು ತಡೆಯಲು ಇಲ್ಲಿದೆ ಅತ್ಯುತ್ತಮ ಟಿಪ್ಸ್

Health Tips: ನಾವು ಪ್ರತಿದಿನ ಸರಿಯಾಗಿ ಬ್ರಶ್ ಮಾಡದಿದ್ದಾಗ, ನಮ್ಮ ಬಾಯಿಯಿಂದ ದುರ್ನಾತ ಬರುತ್ತದೆ. ಅಥವಾ ನೀರುಳ್ಳಿ, ಬೆಳ್ಳುಳ್ಳಿ, ಮೂಲಂಗಿ ಸೇರಿ ಕೆಲವು ತರಕಾರಿ ಸೇವನೆ...
- Advertisement -spot_img