ಮತಕಳ್ಳತನ ಆರೋಪ ಸಂಬಂಧ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಆಗಸ್ಟ್ 5 ರಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯಬೇಕಿದ್ದ ಕಾಂಗ್ರೆಸ್ ಪ್ರತಿಭಟನಾ ಸಮಾವೇಶ ಆಗಸ್ಟ್ 8 ಕ್ಕೆ ಮುಂದೂಡಿಕೆಯಾಗಿದೆ. ಆದ್ರೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಪ್ರತಿಭಟನಾ ಸಮಾವೇಶದ ಹಿನ್ನೆಲೆಯಲ್ಲಿ ಈಗ ಬಿರುಗಾಳಿ ಬೀಸುತ್ತಿದೆ. ಫ್ರೀಡಂ ಪಾರ್ಕ್ನ ಪ್ರಾಚೀನ ಗೋಡೆ ನೆಲಸಮಗೊಂಡಿದೆ. ಕೇವಲ ಗೋಡೆ...
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ. ಕರ್ನಾಟಕದ ಕೆಲವು ಕ್ಷೇತ್ರಗಳಲ್ಲಿ ಗೋಲ್ಮಾಲ್ ನಡೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಮತಗಳ್ಳತನದ ಆಟಂ ಬಾಂಬ್ಗೆ ಸಾಕ್ಷಿ ಬಿಡುಗಡೆ ಮಾಡುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ.
ಆಗಸ್ಟ್ 5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕಾಂಗ್ರೆಸ್ ಧರಣಿ ಕಾರ್ಯಕ್ರಮ ನಡೆಸಲಾಗುತ್ತಿದೆ. ರಾಹುಲ್ ಗಾಂಧಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.
ಲೋಕಸಭಾ...
Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ.
ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...