ಹುಬ್ಬಳ್ಳಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ನಮ್ಮ ಕಾರ್ಯಕರ್ತರನ್ನ ಸರಿಯಾಗಿ ನಡೆಸಿಕೊಂಡಿಲ್ಲ ಎಂಬ ನೋವಿದೆ. ನಿಗಮ ಮಂಡಳಿ, ಪಕ್ಷದಲ್ಲಿ ಸ್ಥಾನಮಾನ ಕೊಡುವ ಕೆಲಸ ಆಗಲಿಲ್ಲ. ನಾವು ಅಧಿಕಾರದಲ್ಲಿ ಇದ್ದಾಗ ಕಾರ್ಯಕರ್ತರನ್ನ ಕಡೆಗಣಿಸಿದ್ದಾರೆ ಎಂಬ ನೋವು ಇದೆ. ಲೋಕಸಭಾ ಚುನಾವಣೆ ವೇಳೆ ನನ್ನ ಅಂತಿಮ ನಿರ್ಧಾರವನ್ನು ತಿಳಿಸುತ್ತೇವೆ ಎಂದು ಹೇಳುವ ಮೂಲಕ ಮಾಜಿ ಸಚಿವ ಶಂಕರ್...
ಶಿವಮೊಗ್ಗ : ಮೈಸೂರಿನಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಜೆಡಿಎಸ್ ಪಕ್ಷದ ಶಾಸಕರ ಬಲ ಕುಸಿಯುತ್ತಿದೆ. ಜೆಡಿಎಸ್ 58 ಸ್ಥಾನಗಳನ್ನು ಪಡೆದಿತ್ತು. ಆ ಬಳಿಕ ಅದರಲ್ಲಿ...