Friday, July 24, 2026

#congresss jooin

January : ಹೊಸ ವರ್ಷಕ್ಕೆ “ಕೈ” ಸೇರುವ ಬಗ್ಗೆ ಸುಳಿವು ನೀಡಿದ ಮುನೇನಕೊಪ್ಪ..!

ಹುಬ್ಬಳ್ಳಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ನಮ್ಮ ಕಾರ್ಯಕರ್ತರನ್ನ ಸರಿಯಾಗಿ‌ ನಡೆಸಿಕೊಂಡಿಲ್ಲ ಎಂಬ ನೋವಿದೆ. ನಿಗಮ ಮಂಡಳಿ, ಪಕ್ಷದಲ್ಲಿ ಸ್ಥಾನ‌ಮಾನ ಕೊಡುವ ಕೆಲಸ ಆಗಲಿಲ್ಲ. ನಾವು ಅಧಿಕಾರದಲ್ಲಿ ಇದ್ದಾಗ ಕಾರ್ಯಕರ್ತರನ್ನ ಕಡೆಗಣಿಸಿದ್ದಾರೆ ಎಂಬ ನೋವು ಇದೆ. ಲೋಕಸಭಾ ಚುನಾವಣೆ ವೇಳೆ ನನ್ನ ಅಂತಿಮ ನಿರ್ಧಾರವನ್ನು ತಿಳಿಸುತ್ತೇವೆ ಎಂದು ಹೇಳುವ ಮೂಲಕ ಮಾಜಿ ಸಚಿವ ಶಂಕರ್...
- Advertisement -spot_img

Latest News

ಆಡಳಿತ ಚುಕ್ಕಾಣಿ ಹಿಡಿದು 50 ದಿನಗಳಾದರೂ ರಾಜ್ಯದ ಪರಿಸ್ಥಿತಿ ಮಾತ್ರ ತೀರಾ ಶೋಚನೀಯ: ನಿಖಿಲ್ ಕುಮಾರ್

Political News: ಸಿಎಂ ಡಿ.ಕೆ.ಶಿವಕುಮಾರ್ ಇಂದಿಗೆ ಆಡಳಿತ ಶುರು ಮಾಡಿದೆ 50 ದಿನ ಪೂರ್ಣವಾಗಿದೆ. ಈ ಬಗ್ಗೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಎಕ್ಸ್...
- Advertisement -spot_img