Wednesday, August 12, 2026

#congresss

Opposition Party-ಎಲ್ಲರನ್ನು ಬಿಟ್ಟು ಹೊಸ ಶಾಸಕರಿಗೆ ಮಣೆ ಹಾಕಲಿದೆಯಾ ವಿಪಕ್ಷಗಳು ?

Political news: ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾಗಿ ಬಜೆಟ್ ಸಹ ಮಂಡನೆಯಾಗಿದೆ ಆದರೆ ಇಲ್ಲಿಯವರೆಗೂ  ವಿಪಕ್ಷ ನಾಯಕರ ಆಯ್ಕೆ ಆಗದಿರುವುದು ಕಾಂಗ್ರೆಸ್ ನವರ ಬಾಯಿಗೆ ತುತ್ತಾಗಿದ್ದಾರೆ. ಇನ್ನು ಈ ಬಗ್ಗೆ ವಿಪಕ್ಷ ನಾಯಕರ ಆಯ್ಕೆ ವಿಚಾರದಲ್ಲಿ ವಿಪಕ್ಷ ನಾಯಕರಿಗೆ ಯಾರನ್ನು ವಿಪಕ್ಷ ನಾಯಕನನ್ನಾಗಿ ಮಾಡಬೇಕೆಂಬ ಗೊಂದಲದಲ್ಲಿದ್ದಾರೆ. ಆದರೆ ರಾಜಕೀಯ ವಲಯದಲ್ಲಿ ಇರುವರನ್ನು ಬಿಟ್ಟು ಹೊಸ ಶಾಸಕರಿಗೆ...

Shakthi Yojane:ಫ್ರೀ ಬಸ್ ಆಟೋ ಚಾಲಕರಿಗೆ ಮುಳುವಾಯ್ತಾ ?

ಕೃಷ್ಣರಾಜ ನಗರ : ಶಕ್ತಿಯೋಜನೆ ಜಾರಿಯಾದಾಗಿನಿಂದ ಅಂಗವಿಕಲ ಆಟೋ ಚಾಲಕರ ಬದುಕಿಗೆ ಕಲ್ಲು ಹಾಕಿದ ಕಾಂಗ್ರೆಸ್ ಸರ್ಕಾರ ! ಎಂದು ಆಟೋ ಚಾಲಕರು ತಮ್ಮ ಬೇಸರ ವ್ಯಕ್ತಪಡಿಸಿದ್ದಾರೆ, ಅನ್ನ ಭಾಗ್ಯ ಯೋಜನೆ ಎಂದು ಘೋಷಣೆ ಮಾಡಿದ ಕಾಂಗ್ರೇಸ್ ಸರ್ಕಾರ ಹಣದ ಭಾಗ್ಯ ಮಾಡಿದೆ, ನಿಮ್ಮ ದುಡ್ಡು ಯಾರಿಗೆ ಬೇಕು ಸ್ವಾಮಿ? ಮಹಿಳೆಯರು ಮಾತ್ರಾನ ಈ...
- Advertisement -spot_img

Latest News

ರಾಜ್ಯದಲ್ಲಿ ಮತ್ತೊಮ್ಮೆ ವರುಣನ ಅಬ್ಬರ – ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ!

ಬಿಸಿಲು-ಮಳೆಯ ಆಟದ ಮಧ್ಯೆ ರಾಜ್ಯದಲ್ಲಿ ಮತ್ತೊಮ್ಮೆ ವರುಣದೇವನ ಆರ್ಭಟ ಜೋರಾಗಲಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಇತ್ತೀಚಿನ ಅಪ್ಡೇಟ್ ಪ್ರಕಾರ, ಆಗಸ್ಟ್ 13 ಹಾಗೂ...
- Advertisement -spot_img