Saturday, September 19, 2026

CongressVsBJP

ನನಗೇನಾದರೂ ಆದರೆ ಖರ್ಗೆ ಕುಟುಂಬವೇ ಹೊಣೆ: ಛಲವಾದಿ ನಾರಾಯಣಸ್ವಾಮಿ!

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಮ್ಮ ಮೇಲಿನ ಬೆಂಗಾವಲು ಭದ್ರತೆಯನ್ನ ಸರ್ಕಾರ ಹಿಂತೆಗೆದುಕೊಂಡಿರುವುದರ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನನಗೇನಾದರೂ ಆದರೆ ಅದಕ್ಕೆ ಸಂಪೂರ್ಣ ಹೊಣೆ ರಾಜ್ಯ ಸರ್ಕಾರ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಕುಟುಂಬದದು ಎಂದು ಅವರು ಎಚ್ಚರಿಸಿದ್ದಾರೆ. ನನ್ನ ಬೆಂಗಾವಲು ರಕ್ಷಕರನ್ನ ತೆರವುಗೊಳಿಸಿರುವುದು ಸರ್ಕಾರ ನನ್ನನ್ನು ಟಾರ್ಗೆಟ್ ಮಾಡುತ್ತಿರುವ ಸ್ಪಷ್ಟ...

KRS ಡ್ಯಾಂಗೆ ಟಿಪ್ಪು ಹೆಸ್ರು? ಬಿಜೆಪಿಗೆ ಜಮೀರ್ ಸವಾಲ್!

ಕಾವೇರಿ ನದಿಗೆ ಅಡ್ಡಲಾಗಿ ಡ್ಯಾಂ ಕಟ್ಟಿಸಬೇಕು ಎನ್ನುವ ಯೋಚನೆ ಟಿಪ್ಪು ಸುಲ್ತಾನ್‌ಗೆ ಇತ್ತು. ಆದರೆ, ಬಿಜೆಪಿಯವರಿಗೆ ಟಿಪ್ಪು ಸುಲ್ತಾನ್ ಮತ್ತು ಅಲ್ಪಸಂಖ್ಯಾತರ ವಿಚಾರ ಬಿಟ್ಟರೆ ಬೇರೇನೂ ಗೊತ್ತಿಲ್ಲ. ಬರೀ ಜಾತಿ ಭೇದ ತಂದಿಡುವ ಕೆಲಸವನ್ನಷ್ಟೇ ಅವರು ಮಾಡುತ್ತಾರೆ ಎಂದು ವಸತಿ ಮತ್ತು ಅಲ್ಪಸಂಖ್ಯಾತರ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ಕಿಡಿಕಾರಿದರು. ಸರ್ಕಾರ ಕೆಆರ್‌ಎಸ್ ಜಲಾಶಯಕ್ಕೆ...
- Advertisement -spot_img

Latest News

ಕೋಮು ಪ್ರಚೋದನೆ, ರಕ್ತ ಕಣ್ಣೀರು ಬಿಟ್ಟು ಕರಾವಳಿಗೆ ಬಿಜೆಪಿ ಕೊಟ್ಟ ಕೊಡುಗೆ ಶೂನ್ಯ!: ಪ್ರಿಯಾಂಕ್ ಖರ್ಗೆ

Political News: ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರು ಭೇಟಿ ಬಗ್ಗೆ ಬಿಜೆಪಿ ವ್ಯಂಗ್ಯವಾಡಿದ್ದರ ಬಗ್ಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ...
- Advertisement -spot_img