Friday, July 10, 2026

Congrress

ಕುಂಭಮೇಳದಲ್ಲಿಯೂ ಸಹ ಚಿಲ್ಲರೆ ರಾಜಕೀಯ ಕಾಂಗ್ರೆಸ್ ಮಾಡಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ್ದು, ದೆಹಲಿಯಲ್ಲಿ ಪ್ರಧಾನಿಗಳ‌ ನೇತೃತ್ವದಲ್ಲಿ ಬಿಜೆಪಿಗೆ ಜನ ಭರ್ಜರಿ ತೀರ್ಪು ಕೊಟ್ಟಿದ್ದಾರೆ. 46ಕ್ಕಿಂತ ಹೆಚ್ಚು ಸ್ಥಾನ ಬಿಜೆಪಿ ಈಗಾಗಲೇ ಗೆದ್ದಿದೆ. ನಮಗೆ ನಿಚ್ಚಳ ಬಹುಮತವನ್ನು ದೆಹಲಿಯ ಜನ ನೀಡತ್ತಾರೆ. ಜೆಪಿ ನಡ್ಡಾ, ಪ್ರಧಾನಿ ಮೋದಿ, ಅಮಿತ್ ಶಾ , ರಾಜನಾಥ್...

ಕಬ್ಬಿಣ ಅದಿರು ರಪ್ತು ನಿಷೇಧ ಹಿಂಪಡೆಯುವಂತೆ ಒತ್ತಾಯ: ಸಚಿವ ಮಂಕಾಳ ವೈದ್ಯರಿಗೆ ಕೆಎಂಬಿ ಸಿಇಒ ಮನವಿ

Political news: ಬೆಂಗಳೂರು: ರಾಜ್ಯದ ಕಿರು ಬಂದರುಗಳ ಮೂಲಕ ಕಬ್ಬಿಣ ಅದಿರು ರಪ್ತು ನಿಷೇಧಿಸುವ ಆದೇಶವನ್ನು ಹಿಂಪಡೆಯುವಂತೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಮಂಕಾಳ ಎಸ್. ವೈದ್ಯ ಅವರಿಗೆ ಕರ್ನಾಟಕ ಜಲಸಾರಿಗೆ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯರಾಮ್‌ ರಾಯ್‌ ಪುರ ಅವರು ಮನವಿ ಸಲ್ಲಿಸಿದರು. ನಗರದ ವಿಧಾನಸೌಧ ಮೂರನೇ ಮಹಡಿಯಲ್ಲಿರುವ ಸಚಿವರ ಕಚೇರಿಯಲ್ಲಿ...
- Advertisement -spot_img

Latest News

Viral News: ಉತ್ತರ ಭಾರತಕ್ಕಿಂತ ದಕ್ಷಿಣ ಭಾರತವೇ ಸೇಫ್: ದೆಹಲಿ ಯುವತಿ ಹೇಳಿಕೆ ವೈರಲ್

Viral News: ಉತ್ತರ ಭಾರತಕ್ಕಿಂತ ದಕ್ಷಿಣ ಭಾರತವೇ ಸೇಫ್ ಅಂತಾ ಯಾವುದಾದರೂ ಉತ್ತರ ಭಾರತೀಯ ಹುಡುಗಿ ಹೇಳಿದರೆ, ಅದು ಸತ್ಯಕ್ಕೂ ಅತ್ಯುತ್ತಮ ಕಾಂಪ್ಲಿಮೆಂಟ್. ಇತ್ತೀಚಿನ ದಿನಗಳಲ್ಲಿ...
- Advertisement -spot_img