Sunday, March 8, 2026

Constable

Crime News: ಹೆಂಡತಿ ಕಾಟಕ್ಕೆ ಬೇಸತ್ತು ಜೀವತೆತ್ತ ಪೊಲೀಸ್ ಹೆಡ್ ಕಾನ್ಸ್‌ಟೇಬಲ್

Crime News: ಹೆಂಡತಿ ಕಾಟಕ್ಕೆ ಬೇಸತ್ತು ಪೊಲೀಸ್ ಮುಖ್ಯಪೇದೆಯೊರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಹಸಗೂರು ರೈಲ್ವೆ ಗೇಟ್ ಹತ್ತಿರ ನಡೆದಿದೆ. ಹುಳಿಮಾವು ಪೊಲೀಸ್ ಠಾಣೆಯಲ್ಲಿ ಮುಖ್ಯಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದ ತಿಪ್ಪಣ್ಣನಿಗೆ ಪತ್ನಿಯ ತಂದೆ ಅಂದ್ರೆ ಮಾವ ಜೀವ ಬೆದರಿಕೆ ಹಾಕಿದ್ದರು ಎಂದು ಡೆತ್ ನೋಟ್‌ನಲ್ಲಿ ಬರೆಲಾಗಿದೆ. ಮಾವ ಯಮನಪ್ಪ ತನಗೆ ಜೀವ ಬೆದರಿಕೆ ಹಾಕಿದ್ದು, ಪತ್ನಿಯೂ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img