Sunday, September 6, 2026

Constable

Crime News: ಹೆಂಡತಿ ಕಾಟಕ್ಕೆ ಬೇಸತ್ತು ಜೀವತೆತ್ತ ಪೊಲೀಸ್ ಹೆಡ್ ಕಾನ್ಸ್‌ಟೇಬಲ್

Crime News: ಹೆಂಡತಿ ಕಾಟಕ್ಕೆ ಬೇಸತ್ತು ಪೊಲೀಸ್ ಮುಖ್ಯಪೇದೆಯೊರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಹಸಗೂರು ರೈಲ್ವೆ ಗೇಟ್ ಹತ್ತಿರ ನಡೆದಿದೆ. ಹುಳಿಮಾವು ಪೊಲೀಸ್ ಠಾಣೆಯಲ್ಲಿ ಮುಖ್ಯಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದ ತಿಪ್ಪಣ್ಣನಿಗೆ ಪತ್ನಿಯ ತಂದೆ ಅಂದ್ರೆ ಮಾವ ಜೀವ ಬೆದರಿಕೆ ಹಾಕಿದ್ದರು ಎಂದು ಡೆತ್ ನೋಟ್‌ನಲ್ಲಿ ಬರೆಲಾಗಿದೆ. ಮಾವ ಯಮನಪ್ಪ ತನಗೆ ಜೀವ ಬೆದರಿಕೆ ಹಾಕಿದ್ದು, ಪತ್ನಿಯೂ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img