ಭಾರತದ ಸಂವಿಧಾನ ಎಲ್ಲಾ ಪರೀಕ್ಷಗಳನ್ನು ಎದುರಿಸಿ, ನಮ್ಮೆಲ್ಲರ ಮಾರ್ಗ ದರ್ಶನದ ಬೆಳಕಾಗಿ ನಿಂತಿದೆ. ಇಂದು ನಾನು ಪ್ರಧಾನಿ ಸ್ಥಾನಕ್ಕೆ ತಲುಪಲು ಸಂವಿಧಾನವೇ ಕಾರಣ ಅಂತ ಪ್ರಧಾನಿ ಮೋದಿ ಹೇಳಿದ್ದಾರೆ.
ವರ್ಷದ ಕೊನೆಯ ಮನ್ ಕೀ ಬಾತ್ ನಲ್ಲಿ ಮಾತಾನಾಡಿರೋ ಪ್ರಧಾನಿ ಮೋದಿ ,ಸಂವಿಧಾನವು ನಮ್ಮನ್ನು ಉತ್ತಮ ಮಾರ್ಗದೆಡೆಗೆ ಕೊಂಡೊಯ್ಯುವ ದೀಪವಿದ್ದಂತೆ ಅಂತ ಪ್ರಧಾನಿ ನರೇಂದ್ರ ಮೋದಿ...
ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್(K. Chandrashekar Rao) ಸಂವಿಧಾನ(Constitution)ದ ಬಗ್ಗೆ ವಿವಾದಾತ್ಮಕವಾದ ಹೇಳಿಕೆಯನ್ನು ನೀಡಿದ್ದಾರೆ. ಸಂವಿಧಾನವನ್ನು ಪುನಃ ಬರೆಯುವ ಅವಶ್ಯಕತೆ ಇದೆ, ಈ ವಿಚಾರವಾಗಿ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ (Shiv Sena chief Uddhav Thackeray) ಅವರೊಂದಿಗೆ ಮಾತನಾಡಲು ತೆರಳುವುದಾಗಿ ಹೇಳಿದ್ದಾರೆ. ಸಂವಿಧಾನವನ್ನು ಪುನಃ ಬರೆಯಬೇಕಾಗಿದೆ. ಹೊಸ ಚಿಂತನೆ,...
ಕೇರಳದ ಕೊಟ್ಟಾಯಂನಲ್ಲಿ ಸಂತ ಕುರಿಯಾಕೋಸ್ ಎಲಿಯಾಸ್ ಚವರ ಅವರ 150 ನೇ ಪುಣ್ಯತಿಥಿಯ ಅಂಗವಾಗಿ ನಡೆದ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಉಪರಾಷ್ಟ್ರಪತಿ, ಪ್ರತಿಯೊಬ್ಬ ವ್ಯಕ್ತಿಯು ದೇಶದಲ್ಲಿ ತನ್ನ ನಂಬಿಕೆಯನ್ನು ಅಭ್ಯಾಸ ಮಾಡಲು ಮತ್ತು ಬೋಧಿಸಲು ಹಕ್ಕನ್ನು ಹೊಂದಿದ್ದಾನೆ. ನಿಮ್ಮ ಧರ್ಮವನ್ನು ಅಭ್ಯಾಸ ಮಾಡಿ ಆದರೆ ದ್ವೇಷಪೂರಿತ ಮಾತುಗಳು ಮತ್ತು ಬರಹಗಳಲ್ಲಿ ತೊಡಗಿಸಿಕೊಳ್ಳಬೇಡಿ ಎಂದು ಅವರು...
Political News: ದಕ್ಷಿಣ ಕನ್ನಡದಲ್ಲಿ ಕೋಮುಗಲಭೆ ತಡೆಯಲು ರಾಜ್ಯ ಸರ್ಕಾರ ಕೆಲವು ಹಿಂದೂ ಮುಖಂಡರನ್ನು ಗಡಿಪಾರು ಮಾಡುವ ಯೋಜನೆ ರೂಪಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ...