Monday, April 20, 2026

Constitution

MANN KI BAAT: ಸಂವಿಧಾನವೇ ದೇಶದ ಮಾರ್ಗದರ್ಶನ , ಮನ್ ಕಿ ಬಾತ್‌’ನಲ್ಲಿ ಪ್ರಧಾನಿ ಶ್ಲಾಘನೆ!

ಭಾರತದ ಸಂವಿಧಾನ ಎಲ್ಲಾ ಪರೀಕ್ಷಗಳನ್ನು ಎದುರಿಸಿ, ನಮ್ಮೆಲ್ಲರ ಮಾರ್ಗ ದರ್ಶನದ ಬೆಳಕಾಗಿ ನಿಂತಿದೆ. ಇಂದು ನಾನು ಪ್ರಧಾನಿ ಸ್ಥಾನಕ್ಕೆ ತಲುಪಲು ಸಂವಿಧಾನವೇ ಕಾರಣ ಅಂತ ಪ್ರಧಾನಿ ಮೋದಿ ಹೇಳಿದ್ದಾರೆ. ವರ್ಷದ ಕೊನೆಯ ಮನ್ ಕೀ ಬಾತ್ ನಲ್ಲಿ ಮಾತಾನಾಡಿರೋ ಪ್ರಧಾನಿ ಮೋದಿ ,ಸಂವಿಧಾನವು ನಮ್ಮನ್ನು ಉತ್ತಮ ಮಾರ್ಗದೆಡೆಗೆ ಕೊಂಡೊಯ್ಯುವ ದೀಪವಿದ್ದಂತೆ ಅಂತ ಪ್ರಧಾನಿ ನರೇಂದ್ರ ಮೋದಿ...

Telangana C M KCR ಸಂವಿಧಾನದ ಬಗ್ಗೆ ವಿವಾದಾತ್ಮಕ ಹೇಳಿಕೆ..!

ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್(K. Chandrashekar Rao) ಸಂವಿಧಾನ(Constitution)ದ ಬಗ್ಗೆ ವಿವಾದಾತ್ಮಕವಾದ ಹೇಳಿಕೆಯನ್ನು ನೀಡಿದ್ದಾರೆ. ಸಂವಿಧಾನವನ್ನು ಪುನಃ ಬರೆಯುವ ಅವಶ್ಯಕತೆ ಇದೆ, ಈ ವಿಚಾರವಾಗಿ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ (Shiv Sena chief Uddhav Thackeray) ಅವರೊಂದಿಗೆ ಮಾತನಾಡಲು ತೆರಳುವುದಾಗಿ ಹೇಳಿದ್ದಾರೆ. ಸಂವಿಧಾನವನ್ನು ಪುನಃ ಬರೆಯಬೇಕಾಗಿದೆ. ಹೊಸ ಚಿಂತನೆ,...

Vice President Venkaiah Naidu : ರಾಷ್ಟ್ರದ ಸಂಸ್ಕೃತಿ, ಸಂವಿಧಾನದ ವಿರುದ್ಧ ದ್ವೇಷದ ಬಗ್ಗೆ ಭಾಷಣ..!

ಕೇರಳದ ಕೊಟ್ಟಾಯಂನಲ್ಲಿ ಸಂತ ಕುರಿಯಾಕೋಸ್ ಎಲಿಯಾಸ್ ಚವರ ಅವರ 150 ನೇ ಪುಣ್ಯತಿಥಿಯ ಅಂಗವಾಗಿ ನಡೆದ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಉಪರಾಷ್ಟ್ರಪತಿ, ಪ್ರತಿಯೊಬ್ಬ ವ್ಯಕ್ತಿಯು ದೇಶದಲ್ಲಿ ತನ್ನ ನಂಬಿಕೆಯನ್ನು ಅಭ್ಯಾಸ ಮಾಡಲು ಮತ್ತು ಬೋಧಿಸಲು ಹಕ್ಕನ್ನು ಹೊಂದಿದ್ದಾನೆ. ನಿಮ್ಮ ಧರ್ಮವನ್ನು ಅಭ್ಯಾಸ ಮಾಡಿ ಆದರೆ ದ್ವೇಷಪೂರಿತ ಮಾತುಗಳು ಮತ್ತು ಬರಹಗಳಲ್ಲಿ ತೊಡಗಿಸಿಕೊಳ್ಳಬೇಡಿ ಎಂದು ಅವರು...
- Advertisement -spot_img

Latest News

Political News: ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರ್.ಅಶೋಕ್ ವ್ಯಂಗ್ಯ

Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...
- Advertisement -spot_img