Friday, June 20, 2025

constitution-day

ಕಾಟಾಚಾರಕ್ಕೆ ಶಾಲೆಗೆ ಬರಬೇಡಿ, ಉತ್ತಮ ಭವಿಷ್ಯಕ್ಕಾಗಿ ಬನ್ನಿ : ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ.ಕೆ. ರವಿಕಾಂತ್ ಕಿವಿಮಾತು

ಹಾಸನ: ಮಕ್ಕಳಿಗೆ ಸಂವಿಧಾನವು ಹಕ್ಕುಗಳ ನೀಡಿರುವಂತೆ ಜೊತೆಯಲ್ಲಿ ತಮ್ಮ ಕರ್ತವ್ಯವನ್ನು ಮರೆಯಬಾರದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ.ಕೆ. ರವಿಕಾಂತ್ ತಿಳಿಸಿದರು.  ನಗರದ ಶ್ರೀಗಂಧದ ಕೋಠಿ ಆವರಣದಲ್ಲಿರುವ ಮಹಿಳಾ ಸರಕಾರಿ ಪ್ರೌಢಶಾಲೆ ಪ್ರಧಾನ ಸಭಾಂಗಣದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ...

ಇಂದು ಸುಪ್ರೀಂಕೋರ್ಟ್ ನಲ್ಲಿ ಆಯೋಜಿಸಲಾದ ಸಂವಿಧಾನ ದಿನಾಚರಣೆಯಲ್ಲಿ ಮೋದಿ ಭಾಗಿ : ವಿವಿಧ ಯೋಜನೆಗಳೆಗೆ ಚಾಲನೆ

ದೆಹಲಿ : ಇಂದು ಸಂವಿಧಾನ ದಿನವಾಗಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸುಪ್ರೀಂ ಕೋರ್ಟ್‌ನಲ್ಲಿ ಆಯೋಜಿಸಲಾಗಿರುವ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಇ-ಕೋರ್ಟ್ ಯೋಜನೆಯಡಿ ಹಲವಾರು ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ವಾಸ್ತವವಾಗಿ, ನವೆಂಬರ್ 26, 1949 ರಂದು, ಸಂವಿಧಾನದ ಸಭೆಯು ಭಾರತದ ಸಂವಿಧಾನವನ್ನು ಅಂಗೀಕರಿಸಿತು,...

ಸಂವಿಧಾನ ದಿನವನ್ನು ಕುರಿತು ಭಾಷಣ ಮಾಡಿದ ಮೋದಿ.

ನವದೆಹಲಿ,: ಭಾರತದ ಸಂವಿಧಾನ ರಚಿಸಿದ ದಿನವನ್ನು ಸ್ಮರಿಸಿಕೊಳ್ಳುವುದಕ್ಕಾಗಿ ನಾವು ಸಂವಿಧಾನ ದಿನ ಆಚರಿಸುತ್ತಿದ್ದೇವೆ. ಮಹಾತ್ಮ ಗಾಂಧೀಜಿ ಸೇರಿದಂತೆ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಪ್ರತಿಯೊಬ್ಬರನ್ನೂ ನಾವಿಂದು ಜ್ಞಾಪಿಸಿಕೊಳ್ಳಬೇಕಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.ಸಂಸತ್ ಸೆಂಟ್ರಲ್ ಹಾಲ್ ನಲ್ಲಿ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದು ನಮಗೆ ಸಂವಿಧಾನ ರಚನೆ ಮಾಡುವುದಾಗಿದ್ದರೆ ಹೇಗಿರುತ್ತಿತ್ತು ಎಂದು ಎಲ್ಲರೂ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರದ ಆಡಳಿತ ವ್ಯವಸ್ಥೆಯನ್ನು ಅವರ ಶಾಸಕರೇ ಬಹಿರಂಗಪಡಿಸುತ್ತಿದ್ದಾರೆ: ವಿಜಯೇಂದ್ರ

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ನಿನ್ನೆ ಸಚಿವ ಕೃಷ್ಣಭೈರೇಗೌಡರು ಸರ್ಕಾರಿ ಕಚೇರಿಗಳಿಗೆ ತೆರಳಿ, ಕ್ಲಾಸ್ ತೆಗೆದುಕ``ಂಡಿದ್ದರು. ಅಲ್ಲದೇ, ಆಳಂದ ಶಾಸಕ...
- Advertisement -spot_img