ಬೆಂಗಳೂರು : ಸಂವಿಧಾನದ ಆಶಯ ಮತ್ತು ಧ್ಯೇಯೋದ್ದೇಶಗಳಿಗೆ ಯಾರೂ ವಿರುದ್ಧವಾಗಿ ಕಾರ್ಯನಿರ್ವಹಿಸಬಾರದು. ಅಂತಹ ಶಕ್ತಿಗಳು ಬೆಳೆಯಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಇತ್ತೀಚಿನ ದಿನಗಳಲ್ಲಿ ಇಂತಹ ಶಕ್ತಿಗಳು ತಲೆ ಎತ್ತುತ್ತಿದ್ದು, ಅಂತಹ ಶಕ್ತಿಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕಬೇಕು. ಅಂತಹ ವ್ಯಕ್ತಿಗಳೂ ಯಾರೇ ಆಗಿದ್ದರೂ, ಅವರನ್ನು ಮಟ್ಟ ಹಾಕುವುದು ಅಂತಹ ಶಕ್ತಿಗಳು ಬೆಳೆಯದಂತೆ ನೋಡಿಕೊಳ್ಳಬೇಕಾದುದು ಡಿಸಿ,...
ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...