Tuesday, May 12, 2026

Constitutional Values

ಸಂವಿಧಾನ ವಿರೋಧಿ ಶಕ್ತಿಗಳನ್ನ ಮೊಳಕೆಯಲ್ಲೇ ಚಿವುಟಿ ಹಾಕಿ ; ಅಧಿಕಾರಿಗಳಿಗೆ ಸಿಎಂ ಖಡಕ್‌ ಸೂಚನೆ..

ಬೆಂಗಳೂರು : ಸಂವಿಧಾನದ ಆಶಯ ಮತ್ತು ಧ್ಯೇಯೋದ್ದೇಶಗಳಿಗೆ ಯಾರೂ ವಿರುದ್ಧವಾಗಿ ಕಾರ್ಯನಿರ್ವಹಿಸಬಾರದು. ಅಂತಹ ಶಕ್ತಿಗಳು ಬೆಳೆಯಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಇತ್ತೀಚಿನ ದಿನಗಳಲ್ಲಿ ಇಂತಹ ಶಕ್ತಿಗಳು ತಲೆ ಎತ್ತುತ್ತಿದ್ದು, ಅಂತಹ ಶಕ್ತಿಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕಬೇಕು. ಅಂತಹ ವ್ಯಕ್ತಿಗಳೂ ಯಾರೇ ಆಗಿದ್ದರೂ, ಅವರನ್ನು ಮಟ್ಟ ಹಾಕುವುದು ಅಂತಹ ಶಕ್ತಿಗಳು ಬೆಳೆಯದಂತೆ ನೋಡಿಕೊಳ್ಳಬೇಕಾದುದು ಡಿಸಿ,...
- Advertisement -spot_img

Latest News

ಮಕ್ಕಳ ರಕ್ಷಣೆ ಕಾರ್ಯದಲ್ಲಿ ಆರ್‌ಪಿಎಫ್‌ ಸಾಧನೆ: ಒಂದೇ ತಿಂಗಳಲ್ಲಿ 67 ಮಕ್ಕಳ ರಕ್ಷಣೆ

ನೈಋತ್ಯ ರೈಲ್ವೆ ವಲಯದ ರೈಲ್ವೆ ರಕ್ಷಣಾ ಪಡೆ (RPF) ಮಕ್ಕಳ ರಕ್ಷಣೆ ಕಾರ್ಯದಲ್ಲಿ ಗಮನಾರ್ಹ ಸಾಧನೆ ಮಾಡಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ 67 ಮಕ್ಕಳನ್ನು...
- Advertisement -spot_img