ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಎರಡು ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯದ ಜನರಿಗೆ ಸಿಹಿ ಸುದ್ದಿ ನೀಡಲು ಮುಂದಾಗಿದೆ. ಗ್ಯಾರಂಟಿ ಯೋಜನೆಗಳ ಹೊರಾತಾಗಿಯೂ ಸಿದ್ದರಾಮಯ್ಯ ನೇತೃತ್ಚದ ಕಾಂಗ್ರೆಸ್ ಸರ್ಕಾರವು ಇನ್ನಷ್ಟು ಜನರಿಗೆ ಹತ್ತಿರವಾಗಲು ಸಿದ್ಧತೆ ನಡೆಸಿದೆ. ಈ ಕುರಿತು ಮಾಹಿತಿ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಸರ್ಕಾರಕ್ಕೆ ಎರಡು...