Wednesday, July 30, 2025

#construction stop

Flypver: ಚೆನ್ನಮ್ಮ ಸರ್ಕಲ್ ಬಳಿ ಪ್ಲೈಓವರ್ ನಿರ್ಮಾಣದ ಪಿಐಎಲ್ ರದ್ದು: ಹೈ ಕೋರ್ಟ್ ಆದೇಶ..!

ಹುಬ್ಬಳ್ಳಿ: ಅದು ಹುಬ್ಬಳ್ಳಿಯ ಬಹುನಿರೀಕ್ಷಿತ ಯೋಜನೆ. ಆ ಯೋಜನೆಯನ್ನು ವಿರೋಧಿಸಿ ಸಾರ್ವಜನಿಕರು ಹೈಕೋರ್ಟ್ ಮೆಟ್ಟಿಲು ಏರಿದ್ದರು. ಆದರೆ ಹೈಕೋರ್ಟ್ ಈಗ ಪಿಐಎಲ್ ರದ್ದು ಮಾಡಿ ಆದೇಶಿಸಿದೆ.  ಹುಬ್ಬಳ್ಳಿಯ ಚೆನ್ನಮ್ಮ ಸರ್ಕಲ್ ಮೇಲ್ಸೇತುವೆ ಯೋಜನೆ ಪ್ರಶ್ನಿಸಿ 87 ನಿವಾಸಿಗಳು ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಸಿಜೆ ಪ್ರಸನ್ನ ಬಿ.ವರಾಳೆ,‌ ನ್ಯಾ.ಕೃಷ್ಣದೀಕ್ಷಿತ್‌ ಅವರಿದ್ದ ಹೈಕೋರ್ಟ್ ವಿಭಾಗೀಯ ಪೀಠ, ಸಂಚಾರ ದಟ್ಟಣೆ...
- Advertisement -spot_img

Latest News

ಡಾಕ್ಟರ್‌ಗೆ ಶಾಕ್ – ಕೋಲಾರದಲ್ಲಿ ಹೊಸ ಬ್ಲಡ್ ಗ್ರೂಪ್!

ವಿಶ್ವದಲ್ಲೇ ಎಲ್ಲೂ ಕಾಣ ಸಿಗದ ವಿಭಿನ್ನ ಹೊಸ ರಕ್ತ ಗುಂಪು ಕಂಡು ಬಂದಿದೆ. ಹೌದು ಕರ್ನಾಟಕದ ಕೋಲಾರ ಜಿಲ್ಲೆಯ 38 ವರ್ಷದ ಮಹಿಳೆಯೊಬ್ಬರ ರಕ್ತದಲ್ಲಿ ಪತ್ತೆಯಾದ...
- Advertisement -spot_img