Sunday, March 8, 2026

construction workers

ಕಟ್ಟಡ ಕಾರ್ಮಿಕರಿಗೆ ಗುಡ್ ನ್ಯೂಸ್: ಉಚಿತ ಬಿಎಂಟಿಸಿ ಬಸ್ ಪಾಸ್ ಪುನರಾರಂಭ

https://www.youtube.com/watch?v=RxNIOm-WXZg&t=39s ಬೆಂಗಳೂರು: ಮೇ.31ರಂದು ದಿಢೀರ್ ಬಿಎಂಟಿಸಿಯಿಂದ ಕಟ್ಟಡ ಕಾರ್ಮಿಕರಿಗೆ ವಿತರಿಸಲಾಗುತ್ತಿದ್ದಂತ ಸಹಾಯ ಹಸ್ತದ ಬಿಎಂಟಿಸಿ ಬಸ್ ಪಾಸ್ ಸ್ಥಗಿತಗೊಳಿಸಿ ಆದೇಶಿಸಲಾಗಿತ್ತು. ಇಂದು ಮತ್ತೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಪಾಸ್ ವಿತರಣೆ ಪುನರಾರಂಭಿಸಿ ಆದೇಶಿಸಿದೆ. ಬಿಎಂಟಿಸಿಯ ಮುಖ್ಯ ಸಂಚಾರ ವ್ಯವಸ್ಥಾಪಕರು ಈ ಕುರಿತಂತೆ ಆದೇಶ ಹೊರಡಿಸಿದ್ದಾರೆ. ದಿನಾಂಕ 01-06-2022ರಿಂದ ಜಾರಿಗೆ ಬರುವಂತೆ ಕಟ್ಟಡ ಕಾರ್ಮಿಕರಿಗೆ ವಿತರಿಸಲಾಗುತ್ತಿದ್ದಂತ ಬಿಎಂಟಿಸಿಯ ಸಹಾಯ...

ಕಟ್ಟಡ ಕಾರ್ಮಿಕರಿಗೆ ಆರೋಗ್ಯ ಕಿಟ್ ವಿತರಣೆ

www.karnatakatv.net :ಗುಂಡ್ಲುಪೇಟೆ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಇಂದು ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿ ಶಾಸಕ ನಿರಂಜನ್ ಕುಮಾರ್ ಆರೋಗ್ಯ ಕಿಟ್ ವಿತರಿಸಿದರು. ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಮತ್ತು ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮಂಡಳಿ ವತಿಯಿಂದ ಇಂದು ಕಟ್ಟಡ ಕಾರ್ಮಿಕರಿಗೆ ಶಾಸಕ ಸಿ.ಎಸ್. ನಿರಂಜನ್ ಕುಮಾರ್ ಆರೋಗ್ಯ ಕಿಟ್ ವಿತರಿಸಿದರು. ಪಟ್ಟಣದ ಕೃಷಿ ಉತ್ಪನ್ನ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img