Sunday, March 29, 2026

consumer court

Flip cart: ಫ್ಲಿಪ್ ಕಾರ್ಟ್ ಕಂಪನಿಯಿಂದ ಸೇವಾ ನ್ಯೂನತೆ, ದಂಡಕ್ಕೆ ಆಗ್ರಹ..!

ಧಾರವಾಡ : ಗ್ರಾಹಕರ ಮನೆ ಬಾಗಿಲಿಗೆ ಸೇವೆ ಒದಗಿಸುವ ಪ್ಲಿಪ್ ಕಾರ್ಟ್ ಕಂಪನಿಯಿಂದ ಗ್ರಾಹಕರಿಗೆ ಸೇವಾ ನ್ಯೂನತೆ ಉಂಟಾಗಿದೆ. ಇದರಿಂದ ಮಾನಸಿಕವಾಗಿ ಹಿಂಸೆ ಅನುಭವಿಸಿದ ಪ್ಲಿಪ್ ಕಾರ್ಟ್ ಅನುಭೋಗಿ ಗ್ರಾಹಕರ ಆಯೋಗಕ್ಕೆ  ದೂರನ್ನು ಸಲ್ಲಿಸಿದ್ದಾರೆ. ಸರಿಯಾಗಿ ತನಿಖೆ ನಡೆಸಿದ ಆಯೋಗ ತೀರ್ಪು ನೀಡಿ ಗ್ರಾಹಕರಿಗೆ ಪರಿಹಾರ ಒದಗಿಸುವಂತೆ ಕಂಪನಿಗೆ ದಂಡ ವಿಧಿಸಿದೆ. ತಾಲೂಕಿನ ಖಾನಾಪೂರ ಮ....

Post Office: ವಿಮಾ ಅರ್ಜಿ ತಿರಸ್ಕರಿಸಿದ ಅಂಚೆ ಇಲಾಖೆಗೆ ಗ್ರಾಹಕರ ಆಯೋಗ ದಂಡ..!

ಧಾರವಾಡ: ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಹಿರೇಹರಕುಣಿ ಗ್ರಾಮದ ನಾಗಪ್ಪ ಶಿವಪ್ಪ ಕುರಹಟ್ಟಿ ಜೀವ ವಿಮಾ ಪಾಲಿಸಿ ಮಾಡಿಸಿದ್ದರು. 31 ಜನವರಿ 2019 ರಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದು ಜೀವ ವಿಮೆ ಪಾಲಿಸಿಯಲ್ಲಿ ನಾಮಿನಿಗಾಗಿ ತನ್ನ ಅಣ್ಣನ ಮಗಳಾದ  ಅರ್ಚನಾ ಹೆಸರನ್ನು ನೊಂದಣಿ ಮಾಡಿದ್ದರು ಅದರಂತೆ ಮರಣಾ ನಂತರ ಅರ್ಚನಾ ವಿಮಾ ಹಣಕ್ಕಾಗಿ ಅರ್ಜಿ ಸಲ್ಲಿಸಿದ್ದರು ಆದರೆ...

Bisleri: ಬಿಸ್ಲೇರಿ ಕಂಪನಿಗೆ 60.000 ರೂ ದಂಡ..!

ಧಾರವಾಡ: ಸೇವಾ ನ್ಯೂನತೆ ಎಸಗಿದ ಬಿಸ್ಲೇರಿ ಕಂಪನಿಗೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗವು ದಂಡ ವಿಧಿಸಿ ಆದೇಶಿಸಿದೆ. ಹುಬ್ಬಳ್ಳಿಯ ಲಿಂಗರಾಜ ನಗರದ ಹೂಗಾರ ಲೇಔಟ್‌ನ ದೇವೇಂದ್ರಪ್ಪ ಹೂಗಾರ ಅನ್ನುವವರು ಹುಬ್ಬಳ್ಳಿಯ ಕ್ಲಬ್‍ ರಸ್ತೆಯಲ್ಲಿ ಶ್ರೀ ರಾಘವೇಂದ್ರ ಜ್ಯೂಸ್ ಹಾಗೂ ಐಸ್‍ಕ್ರೀಮ್ ಅಂಗಡಿಯನ್ನು ಸ್ವಯಂ ಉದ್ಯೋಗದ ಅಡಿ ನಡೆಸುತ್ತಿದ್ದರು. ಅವರು ತಮ್ಮ ಅಂಗಡಿಯಲ್ಲಿ ಬಿಸ್ಲೇರಿ ನೀರು, ಜೂಸ್...
- Advertisement -spot_img

Latest News

Davanagere: ಸಿಎಂ ಮಂಡಿಸಿದ ಬಜೆಟ್ ಯಾವ ಕ್ಷೇತ್ರಕ್ಕೂ ಪ್ರಯೋಜನವಾಗಿಲ್ಲ: ಬಿ.ವೈ.ವಿಜಯೇಂದ್ರ

Davanagere: ದಾವಣಗೆರೆ: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ ರಾಜ್ಯ ರಾಜಕಾರಣದ ದಿಕ್ಕನ್ನೇ ಬದಲಿಸಲಿದ್ದು, ಉಭಯ ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಬಿಜೆಪಿ...
- Advertisement -spot_img