Saturday, September 19, 2026

Consumer Survey

ಗೃಹಜ್ಯೋತಿ ಫ್ರೀ ಕರೆಂಟ್ ಕಟ್ ಆಗುತ್ತಾ? ಮನೆ-ಮನೆ ಸಮೀಕ್ಷೆ ಬಗ್ಗೆ ನಿಮಗೆ ಗೊತ್ತಿರಲೇಬೇಕಾದ ಶಾಕಿಂಗ್ ವಿಷಯಗಳು!

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 'ಗೃಹಜ್ಯೋತಿ' ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿರುವ ಗ್ರಾಹಕರಿಗೆ ಇಂಧನ ಇಲಾಖೆಯಿಂದ ಒಂದು ಪ್ರಮುಖ ಎಚ್ಚರಿಕೆ ಬಂದಿದೆ. ರಾಜ್ಯಾದ್ಯಂತ ನಡೆಯುತ್ತಿರುವ ಮನೆ-ಮನೆ ಸಮೀಕ್ಷೆಯಲ್ಲಿ ಅಗತ್ಯ ಮಾಹಿತಿ ನೀಡದಿದ್ದರೆ ಫಲಾನುಭವಿಗಳು ಯೋಜನೆಯಿಂದ ಹೊರಗುಳಿಯುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯೋಜನೆಯ ಅಸಲಿ ಫಲಾನುಭವಿಗಳನ್ನು ಗುರುತಿಸಲು ಇಂಧನ ಇಲಾಖೆಯು ಕಟ್ಟುನಿಟ್ಟಿನ ಸಮೀಕ್ಷೆ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img